Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್‌ನ ಉಳಿದ ಪಂದ್ಯಗಲನ್ನು ಯುಎಇನಲ್ಲಿ...

ಐಪಿಎಲ್‌ನ ಉಳಿದ ಪಂದ್ಯಗಲನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ಅಸ್ತು

ವಾರ್ತಾಭಾರತಿವಾರ್ತಾಭಾರತಿ30 May 2021 4:50 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್‌ನ ಉಳಿದ ಪಂದ್ಯಗಲನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ಅಸ್ತು

ಮುಂಬೈ: ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ಪೂರ್ಣಗೊಳಿಸಲು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.

 ಐಪಿಎಲ್ 2021ರ ಉಳಿದ ಪಂದ್ಯಗಳು ಸೆಪ್ಟಂಬರ್ 18 ಮತ್ತು ಅಕ್ಟೋಬರ್ 10ರ ನಡುವೆ ಅಂದರೆ ಭಾರತದ ಇಂಗ್ಲೆಂಡ್ ಪ್ರವಾಸ ಮುಗಿದ ನಂತರ ಮತ್ತು ಟ್ವೆಂಟಿ-20 ಚಾಂಪಿಯನ್‌ಶಿಪ್ ಪ್ರಾರಂಭವಾಗುವ ಮೊದಲು ಆಯೋಜಿಸಲಾಗುವುದು.

 ಶನಿವಾರ ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚಿ ಸಲಾಯಿತು. ಐಪಿಎಲ್ ಹದಿಮೂರನೇ ಆವೃತ್ತಿಯ ಪಂದ್ಯಾವಳಿಯ ಆತಿಥ್ಯ ವಹಿಸಿದ್ದ ಎಮಿರೇಟ್ಸ್ ಕ್ರಿಕೆಟ್ ಮಂಡಳಿಯೊಂದಿಗೆ 14ನೇ ಆವೃತ್ತಿಯ ಉಳಿದ ಪಂದ್ಯಗಳ ಬಗ್ಗೆ ಚರ್ಚಿಸಲು ಐಪಿಎಲ್ ಮಾಜಿ ಅಧ್ಯಕ್ಷ ರಾಜೀವ್ ಶುಕ್ಲಾ ದುಬೈಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

  ಐಸಿಸಿ ತೆರಿಗೆ ವಿನಾಯಿತಿ ಬಯಸಿದೆ. ಆದರೆ ನಾವು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಆದರೆ ಭಾರತದಲ್ಲಿ ಟ್ವೆಂಟಿ-20 ವಿಶ್ವಕಪ್ ಎಂದರೆ ಎಲ್ಲಾ ಪಾಲುದಾರರು ಲಾಭ ಗಳಿಸುತ್ತಾರೆ. ಆದರೆ ಮೇ ತಿಂಗಳಲ್ಲಿ ಕುಳಿತು ಅಕ್ಟೋಬರ್‌ನ ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಊಹಿಸಲು ಸಾಧ್ಯವಿಲ್ಲ. ಆದ್ದರಿಂದ ನಮಗೆ ಸ್ವಲ್ಪ ಸಮಯಬೇಕು ಎಂದು ಅಧಿಕಾರಿಯೊಬ್ಬರು ಹೇಳಿದರು.

 ಆದಾಯ ತಂದು ಕೊಡುವ ಐಪಿಎಲ್ ಮೇಲೆ ಬಿಸಿಸಿಐ ಗಮನ ಮುಂದುವರಿದಿದೆ. ಒಂದು ಗಂಟೆ ಅವಧಿಯ ವರ್ಚುವಲ್ ಸಭೆಯಲ್ಲಿ ದೇಶೀಯ ಕ್ರಿಕೆಟ್‌ನ ಬಗ್ಗೆ ಒಂದು ಮಾತನ್ನೂ ಚರ್ಚಿಸಲಾಗಿಲ್ಲ ಎಂದು ತಿಳಿದು ಬಂದಿದೆ.

ಬಿಸಿಸಿಐ ದೇಶೀಯ ಕ್ರಿಕೆಟಿಗರ ಬಗ್ಗೆ ಹೆಚ್ಚು ಕಾಳಜಿ ವಹಿಸದಿರುವುದು ವಿಷಾದಕರ. ಇದೀಗ ದೇಶೀಯ ಕ್ರಿಕೆಟ್ ಪುನರಾರಂಭಕ್ಕೆ ಪರಿಸ್ಥಿತಿ ಅನುಕೂಲಕರವಾಗಿಲ್ಲ. ಆದರೆ ಈ ವಿಚಾರದಲ್ಲಿ ಬಿಸಿಸಿಐ ಪದಾಧಿಕಾರಿಗಳು ಏನನ್ನೂ ಯೋಜಿಸಲು ಬಯಸುವುದಿಲ್ಲ ಎಂದು ಎಸ್‌ಜಿಎಂನಲ್ಲಿ ಪಾಲ್ಗೊಂಡ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X