Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಕೋವಿಡ್ ರೋಗಿಯ ಮೃತದೇಹ...

ಉತ್ತರಪ್ರದೇಶ: ಕೋವಿಡ್ ರೋಗಿಯ ಮೃತದೇಹ ನದಿಗೆ ಎಸೆಯುವ ಆಘಾತಕಾರಿ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ30 May 2021 2:45 PM IST
share
ಉತ್ತರಪ್ರದೇಶ: ಕೋವಿಡ್ ರೋಗಿಯ ಮೃತದೇಹ ನದಿಗೆ ಎಸೆಯುವ ಆಘಾತಕಾರಿ ವೀಡಿಯೊ ವೈರಲ್

ಲಕ್ನೊ: ಕಳೆದ ಕೆಲವು ದಿನಗಳ ಹಿಂದೆ ಗಂಗಾ ನದಿಯಲ್ಲಿ  ಸಾವಿರಾರು ಶವಗಳನ್ನು ಸಮಾಧಿ ಮಾಡಿರುವ ಸುದ್ದಿ ಎಲ್ಲರನ್ನು ಬೆಚ್ಚಿಬೀಳಿಸಿತ್ತು. ನದಿಗಳಲ್ಲಿ ಮೃತ ದೇಹಗಳನ್ನು ವಿಲೇವಾರಿ ಮಾಡದಂತೆ ನೋಡಿಕೊಳ್ಳಲು ಕೇಂದ್ರವು ಉತ್ತರದ ರಾಜ್ಯಗಳಿಗೆ ಆದೇಶಿಸಿದೆ. ಇಂತಹ ಅಭ್ಯಾಸವನ್ನು ತಡೆಯಲು ನದಿ ತೀರಗಳಲ್ಲಿ ಗಸ್ತು ಹೆಚ್ಚಿಸುವಂತೆ ಕೇಂದ್ರವು ರಾಜ್ಯಗಳಿಗೆ ಪತ್ರವೊಂದರಲ್ಲಿ ಸೂಚಿಸಿತ್ತು. ಆದಾಗ್ಯೂ ಮೃತದೇಹವನ್ನು ನದಿಗೆ ಎಸೆಯುವ ಕೃತ್ಯ ಮುಂದುವರಿದಿದೆ.

ಸರನ್ ಜಿಲ್ಲೆಯ ಬಿಹಾರ ಗಡಿ ಬಳಿಯ ಸೇತುವೆಯೊಂದರಲ್ಲಿ ಆ್ಯಂಬುಲೆನ್ಸ್‌ ಅನ್ನು ನಿಲ್ಲಿಸಿ ಶವವನ್ನು ನದಿಗೆ ಎಸೆಯುವುದನ್ನು  ತೋರಿಸುವ ಮೊಬೈಲ್  ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿದ್ದವು.

ಕೋವಿಡ್ ಮೃತದೇಹವನ್ನು ನದಿಗೆ ಎಸೆಯುತ್ತಿರುವ ದೃಶ್ಯವನ್ನು  ಮೇ 28 ರಂದು ಬಲರಾಂಪುರ್ ಜಿಲ್ಲೆಯಲ್ಲಿವಾಹನದಲ್ಲಿ ಹೋಗುತ್ತಿದ್ದ ಒಂದೆರಡು ಜನರು ಚಿತ್ರೀಕರಿಸಿದ್ದರು.

ಕ್ಯಾಮೆರಾದಲ್ಲಿ, ಇಬ್ಬರು ಪುರುಷರಲ್ಲಿ ಒಬ್ಬಾತ ಪಿಪಿಇ ಸೂಟ್‌ನಲ್ಲಿದ್ದ.  ರಾಪ್ತಿ ನದಿಯ ಮೇಲಿರುವ ಸೇತುವೆಯ ಮೇಲಿಂದ ಮೃತ ದೇಹವನ್ನು ಎತ್ತುತ್ತಿರುವುದು ಕಂಡುಬರುತ್ತದೆ. ಪಿಪಿಇ ಸೂಟ್‌ನಲ್ಲಿರುವ ವ್ಯಕ್ತಿ ಮೃತದೇಹವನ್ನು ಚೀಲದಿಂದ ಹೊರತೆಗೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ.

ಮೃತದೇಹವು ಕೋವಿಡ್ ರೋಗಿಯದ್ದೆಂದು ಬಲರಾಂಪುರದ ಮುಖ್ಯ ವೈದ್ಯಾಧಿಕಾರಿ ನಂತರ ದೃಢಪಡಿಸಿದರು ಹಾಗೂ  ಸಂಬಂಧಿಕರು ಮೃತದೇಹವನ್ನು ನದಿಗೆ ಎಸೆಯಲು ಪ್ರಯತ್ನಿಸಿದ್ದಾರೆ ಎಂದರು.

"ಮೇ 25 ರಂದು ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೂರು ದಿನಗಳ ನಂತರ ಮೇ 28 ರಂದು ಅವರು ನಿಧನರಾದರು. ಕೋವಿಡ್ ಪ್ರೋಟೋಕಾಲ್ ಪ್ರಕಾರ ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಪ್ರಾಥಮಿಕ ತನಿಖೆಯಿಂದ ಸಂಬಂಧಿಕರು ದೇಹವನ್ನು ನದಿಗೆ ಎಸೆದಿದ್ದಾರೆ. ನಾವು ಪ್ರಕರಣ ದಾಖಲಿಸಿದ್ದೇವೆ ಹಾಗೂ  ಕಠಿಣ ಕ್ರಮ ಕೈಗೊಳ್ಳಲಾಗುವುದು "ಎಂದು ಬಲರಾಂಪುರ ಮುಖ್ಯ ವೈದ್ಯಾಧಿಕಾರಿ ವಿ.ಬಿ.ಸಿಂಗ್ ಹೇಳಿದರು.

ಈ ತಿಂಗಳ ಆರಂಭದಲ್ಲಿ, ಬಿಹಾರ ಹಾಗೂ  ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಗಂಗಾ ನದಿಯ ದಡದಲ್ಲಿ ನೂರಾರು ಶವಗಳು ತೇಲಿಬಂದಿದ್ದವು. ಬಕ್ಸಾರ್ ಜಿಲ್ಲೆಯಲ್ಲಿ 71 ಶವಗಳನ್ನು ನದಿ ತೀರದಿಂದ ವಶಪಡಿಸಿಕೊಳ್ಳಲಾಗಿದೆ.

ಗಂಗಾ ನದಿಯ ಮರಳು ದಂಡೆಯಲ್ಲಿ ಸಮಾಧಿ ಮಾಡಲಾಗಿರುವ ಸಾವಿರಾರು ಶವಗಳನ್ನು ಪತ್ತೆ ಮಾಡಲಾಗಿತ್ತು.

In UP's Balrampur district, video of body of man being thrown in the river from a bridge has surfaced. The body was of a man who succumbed to Covid on May 28. pic.twitter.com/DEAAbQzHsL

— Piyush Rai (@Benarasiyaa) May 30, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X