Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಈಗಲೇ ನೆರವು ನೀಡುವುದು ಬಿಟ್ಟು,...

"ಈಗಲೇ ನೆರವು ನೀಡುವುದು ಬಿಟ್ಟು, ಪರಿಹಾರಕ್ಕಾಗಿ ಮಕ್ಕಳು 18 ವರ್ಷಗಳವರೆಗೆ ಕಾಯಬೇಕೆ?"

ಕೋವಿಡ್‌ ನಿಂದ ಅನಾಥರಾದ ಮಕ್ಕಳಿಗೆ ಸರಕಾರದ ಪರಿಹಾರದ ಕುರಿತು ಪ್ರಶಾಂತ್‌ ಕಿಶೋರ್‌ ಟೀಕೆ

ವಾರ್ತಾಭಾರತಿವಾರ್ತಾಭಾರತಿ30 May 2021 5:20 PM IST
share
ಈಗಲೇ ನೆರವು ನೀಡುವುದು ಬಿಟ್ಟು, ಪರಿಹಾರಕ್ಕಾಗಿ ಮಕ್ಕಳು 18 ವರ್ಷಗಳವರೆಗೆ ಕಾಯಬೇಕೆ?

ಹೊಸದಿಲ್ಲಿ: ಪ್ರಧಾನಮಂತ್ರಿಗಳ ನಾಗರಿಕ ಸಹಾಯ ಮತ್ತು ತುರ್ತುಪರಿಸ್ಥಿತಿ ಪರಿಹಾರ ನಿಧಿಯಾಗಿರುವ ಪಿಎಂ ಕೇರ್ಸ್ ನ ಅಡಿಯಲ್ಲಿ ಕೋವಿಡ್‌ ನಿಂದಾಗಿ ಹೆತ್ತವರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ 23 ವರ್ಷ ತುಂಬಿದ ಬಳಿಕ 10 ಲಕ್ಷ ರೂ. ಪಡೆಯುವ ನಿಧಿಯನ್ನು ರೂಪಿಸಲಾಗುವುದು ಹಾಗೂ 18ನೇ ವಯಸ್ಸಿನಿಂದ ಮಾಸಿಕ ಸ್ಟೈಪಂಡ್ ಮತ್ತು ಉಚಿತ ಶಿಕ್ಷಣ ಯೋಜನೆಯನ್ನು ಪ್ರಕಟಿಸಲಾಗಿತ್ತು. ಈ ಕುರಿತಾದಂತೆ ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್‌ ಕೇಂದ್ರದ ನಡೆಯನ್ನು ಟೀಕಿಸಿದ್ದಾರೆ.

ಈ ಕುರಿತಾದಂತೆ ಟ್ವೀಟ್‌ ಮಾಡಿದ ಪ್ರಶಾಂತ್‌ ಕಿಶೋರ್‌, " ದುರಂತವನ್ನು ಸರಿಯಾಗಿ ನಿರ್ವಹಿಸಲಾಗದೇ, ಕೋವಿಡ್‌ ನಿಂದಾಗಿ ಅನಾಥರಾಗಿರುವ ಮಕ್ಕಳ ಮೇಲೆ ಕರುಣೆ ಮತ್ತು ಕಾಳಜಿ ತೋರುತ್ತಿರುವುದು ಮೋದಿ ಸರಕಾರದ ಹೊಸ ಮಾಸ್ಟರ್‌ ಸ್ಟ್ರೋಕ್‌ ಆಗಿದೆ. ತಂದೆತಾಯಿಯನ್ನು ಕಳೆದುಕೊಂಡ ಮಕ್ಕಳಿಗೆ ಈಗಿಂದೀಗಲೇ ಪರಿಹಾರ ನೀಡುವುದರ ಬದಲು ಅವರು 18 ವಯಸ್ಸಿನವರಾದಾಗ ಸರಕಾರ ನೀಡಬೇಕಾದ ಸ್ಟೈಪಂಡ್‌ ಕುರಿತು ಸಕಾರಾತ್ಮಕವಾಗಿ ಚಿಂತಿಸುತ್ತಾ ಕಾಯಬೇಕಾಗಿದೆ" ಎಂದು ಟೀಕಿಸಿದ್ದಾರೆ.

"ಸಂವಿಧಾನದ ಈಗಾಗಲೇ ಶಿಕ್ಷಣದ ಹಕ್ಕನ್ನು ಖಾತರಿಪಡಿಸಿದೆ. ಈ ನಡುವೆ ಉಚಿತ ಶಿಕ್ಷಣದ ಭರವಸೆ ನೀಡಿದ ಪಿಎಂ ಕೇರ್ಸ್‌ ಗೆ ನಾವು ಆಭಾರಿಯಾಗಬೇಕಾಗಿದೆ ಎಂದು ವ್ಯಂಗ್ಯವಾಡಿದ ಅವರು, 50 ಕೋಟಿ ಭಾರತೀಯರ ಆರೋಗ್ಯ ಅಗತ್ಯತೆಗಳನ್ನು ಒಳಗೊಂಡ ಆಯುಷ್ಮಾನ್‌ ಭಾರತ್‌ ನಲ್ಲಿ ದಾಖಲಾತಿ ನೀಡಿದ್ದಕ್ಕಾಗಿ ಪ್ರಧಾನಿಗೆ ಧನ್ಯವಾದ ಸಲ್ಲಿಸುತ್ತೇನೆ. ಆದರೆ ಇದು ಅಗತ್ಯವಿದ್ದಾಗ ಹಾಸಿಗೆ/ಆಮ್ಲಜನಕ ಒದಗಿಸಲು ವಿಫಲವಾಗಿದೆ" ಎಂದು ಅವರು ಟ್ವೀಟ್‌ ಮಾಡಿದ್ದಾರೆ.

Another typical #MasterStroke by #ModiSarkar this time redefining EMPATHY and CARE for children ravaged by #Covid and its catastrophic mishandling

- Instead of receiving much needed support NOW, the children should feel POSITIVE about a PROMISE of stipend when they turn 18 (1/2) https://t.co/6m4uu16YWM

— Prashant Kishor (@PrashantKishor) May 30, 2021

- Be grateful to #PMCares for PROMISE of free education; a RIGHT guaranteed by the Constitution/RTE

- Thank @PMOIndia for ASSURANCE to be enrolled in Ayushman Bharat that supposedly covers healthcare needs of 50Cr Indians but only FAILED to provide bed/oxygen when needed (2/2)

— Prashant Kishor (@PrashantKishor) May 30, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X