Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯಾದ್ಯಂತ ಸಿಐಟಿಯು...

ಉಡುಪಿ ಜಿಲ್ಲೆಯಾದ್ಯಂತ ಸಿಐಟಿಯು ಸಂಸ್ಥಾಪನ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ30 May 2021 7:42 PM IST
share
ಉಡುಪಿ ಜಿಲ್ಲೆಯಾದ್ಯಂತ ಸಿಐಟಿಯು ಸಂಸ್ಥಾಪನ ದಿನಾಚರಣೆ

ಉಡುಪಿ, ಮೇ 30: ದೇಶದ ಕಾರ್ಮಿಕ ಚಳುವಳಿಯ 51 ವರ್ಷಗಳ ಸಂದರ್ಭ ದೇಶದಾದ್ಯಂತ ಸಿಐಟಿಯು ಕರೆಯ ಮೇರೆಗೆ ಉಡುಪಿ ಜಿಲ್ಲೆಯಲ್ಲಿ ಇಂದು ಸಂಸ್ಥಾಪನ ದಿನವನ್ನು ಸಿಐಟಿಯು ಧ್ವಜಾರೋಹಣ ಮಾಡುವುದರ ಮೂಲಕ ಆಚರಿಸಲಾಯಿತು.

ಉಡುಪಿಯ ಸಿಐಟಿಯು ಕಚೇರಿ ಮುಂದೆ ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಸಿಐಟಿಯು ಉಡುಪಿ ಜಿಲ್ಲಾ ಖಜಾಂಚಿ ಶಶಿಧರ್ ಗೊಲ್ಲ, ಉಡುಪಿ ಜಿಲ್ಲಾ ಕಟ್ಟಡ ಸಂಘದ ಅಧ್ಯಕ್ಷ ಶೇಖರ್ ಬಂಗೇರ, ಸಿಐಟಿಯು ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್. ಎಸ್., ವಿದ್ಯರಾಜ್, ಕಟ್ಟಡ ಸಂಘದ ಗೌರವಾಧ್ಯಕ್ಷ ದಯಾನಂದ ಕೋಟ್ಯಾನ್, ಸಂಜೀವ ಉಪಸ್ಥಿತರಿದ್ದರು.

ಕುಂದಾಪರದ ಹಂಚು ಕಾರ್ಮಿಕರ ಭವನದ ಎದುರು ಸಿಐಟಿಯು ಜಿಲ್ಲಾ ಅಧ್ಯಕ್ಷ ಕೆ.ಶಂಕರ್ ಧ್ವಜಾರೋಹಣ ಗೈದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿದರು. ತಾಲೂಕು ಸಂಚಾಲಕ ಎಚ್. ನರಸಿಂಹ, ಆಟೋ ರಿಕ್ಷಾ ಮತ್ತು ವಾಹನ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ, ಮುಖಂಡರಾದ ರವಿ ವಿ.ಎಂ., ಕೃಷ್ಣ, ಕಟ್ಟಡ ಕಾರ್ಮಿಕರ ಸಂಘದ ಮುಖಂಡರಾದ ರಾಜ ಬಿಟಿಆರ್, ಚಂದ್ರಪೂಜಾರಿ ಹಾಜರಿದ್ದರು.

ಸಿಐಟಿಯು ರಾಷ್ಟ್ರವ್ಯಾಪಿ ಬೇಡಿಕೆಯಾಗಿರುವ ಲಸಿಕೆ ನೀಡಿ ಜೀವ ಉಳಿಸಿ, ಪರಿಹಾರ ನೀಡಿ ಜೀವನ ರಕ್ಷಿಸಿ, ಉದ್ಯೋಗ-ವೇತನ ಸಂರಕ್ಷಿಸಲು ಆಗ್ರಹಿಸಲಾಯಿತು. ಇದೆ ವೇಳೆಯಲ್ಲಿ ಸಿಐಟಿಯು ಕರ್ನಾಟಕ ರಾಜ್ಯ ಸಮಿತಿ ಯಿಂದ ಬೆಂಗಳೂರಿನಲ್ಲಿ ಉಧ್ಘಾಟನೆಗೊಂಡ ಕಾರ್ಮಿಕ ಕರ್ನಾಟಕ ಯೂ ಟೂಬ್ ಚಾನಲ್ನ್ನು ಜಿಲ್ಲೆಯ ನೂರಾರು ಕಾರ್ಮಿಕರು ವೀಕ್ಷಿಸಿದರು.

ಸಿಐಟಿಯು ಕಾರ್ಮಿಕ ಮುಖಂಡರು, ಕಾರ್ಯಕರ್ತರು ಮನೆ ಮನೆಗಳಲ್ಲಿ ಸಂಸ್ಥಾಪನ ದಿನಾಚರಣೆಯಲ್ಲಿ ಪಾಲ್ಗೊಂಡು ಕಾರ್ಮಿಕ ವರ್ಗತೆ ಐಕ್ಯತೆ ಚಿರಾಯುವಾಗಲು ಪ್ರತಿಜ್ಞೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X