Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ 12 ವಾರ ಬಳಿಕ ಇಳಿಕೆ...

ದೇಶದಲ್ಲಿ 12 ವಾರ ಬಳಿಕ ಇಳಿಕೆ ಹಾದಿಯಲ್ಲಿ ಕೋವಿಡ್ ಸಾವು

ವಾರ್ತಾಭಾರತಿವಾರ್ತಾಭಾರತಿ31 May 2021 10:04 AM IST
share
ದೇಶದಲ್ಲಿ 12 ವಾರ ಬಳಿಕ ಇಳಿಕೆ ಹಾದಿಯಲ್ಲಿ ಕೋವಿಡ್ ಸಾವು

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿನ ಎರಡನೇ ಅಲೆ ಆರಂಭವಾದ ಬಳಿಕ ಸತತ 12 ವಾರಗಳ ಕಾಲ ಏರಿಕೆ ಕಂಡಿದ್ದ ಕೋವಿಡ್ ಸಾವಿನಸಂಖ್ಯೆ ಇದೀಗ ಇಳಿಯಲಾರಂಭಿಸಿದೆ.

ರವಿವಾರ ಕೊನೆಗೊಂಡ ವಾರದಲ್ಲಿ ದೇಶವ್ಯಾಪಿ ಕೋವಿಡ್ ಸಾವಿನ ಪ್ರಮಾಣ ಹಿಂದಿನ ವಾರಕ್ಕಿಂತ ಶೇಕಡ 17ರಷ್ಟು ಕಡಿಮೆಯಾಗಿದೆ. ಹನ್ನೆರಡು ವಾರ ಬಳಿಕ ಮೊದಲನೇ ಬಾರಿಗೆ ಸಾಪ್ತಾಹಿಕ ಸರಾಸರಿ ಇಳಿಕೆಯಾಗಿದ್ದು, 34 ದಿನಗಳ ಬಳಿಕ ದೇಶದಲ್ಲಿ ಸಾವಿನ ಸಂಖ್ಯೆ 3000ಕ್ಕಿಂತ ಕೆಳಗಿಳಿದಿದೆ.

ಕೆಲ ಈಶಾನ್ಯ ರಾಜ್ಯಗಳು ಮತ್ತು ಲಡಾಖ್ ಹೊರತುಪಡಿಸಿ ದೇಶದ ಎಲ್ಲೆಡೆ ಕೋವಿಡ್-19ನ ಎರಡನೇ ಅಲೆಯ ಪ್ರಭಾವ ಕಡಿಮೆಯಾಗುತ್ತಿದೆ. ಹೊಸ ಪ್ರಕರಣಗಳ ಸಂಖ್ಯೆ ಸತತ ಮೂರನೇ ವಾರ ಇಳಿಕೆ ಪ್ರವೃತ್ತಿ ತೋರಿದ್ದು, ತಮಿಳುನಾಡು, ಆಂಧ್ರಪ್ರದೇಶ, ಒಡಿಶಾ ಹಾಗೂ ಅಸ್ಸಾಂನಲ್ಲಿ ಮಾತ್ರ ಕಳೆದ ವಾರ ಏರಿಕೆ ಪ್ರವೃತ್ತಿ ಕಂಡುಬಂದಿತ್ತು.

ಮೇ 24-30ರ ಅವಧಿಯಲ್ಲಿ ಒಟ್ಟು 12.95 ಲಕ್ಷ ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಹಿಂದಿನ ವಾರ ದಾಖಲಾದ ಪ್ರಕರಣಗಳಿಗಿಂತ ಶೇಕಡ 27ರಷ್ಟು ಕಡಿಮೆ. ಅಂತೆಯೇ ಸಾವಿನ ಸಂಖ್ಯೆ ಕೂಡಾ ಕಳೆದ ವಾರ ಇಳಿಕೆಯಾಗಿದೆ. ಮೇ 24-30ರ ಅವಧಿಯಲ್ಲಿ 24,372 ಮಂದಿ ಸೋಂಕಿತರು ಮೃತಪಟ್ಟಿದ್ದರೆ, ಹಿಂದಿನ ವಾರ ಈ ಸಂಖ್ಯೆ 29,331 ಆಗಿತ್ತು.

ಈ ಹಿಂದೆ ಮಾರ್ಚ್ 1-7ರ ಅವಧಿಯಲ್ಲಿ ಮಾತ್ರ ಸಾಪ್ತಾಹಿಕ ಸಾವಿನ ಸಂಖ್ಯೆ ಇಳಿಕೆಯಾಗಿತ್ತು. ಮೇ ತಿಂಗಳಲ್ಲಿ ಇದುವರೆಗೆ ದೇಶದಲ್ಲಿ 1.15 ಲಕ್ಷ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಅಂತೆಯೇ ಎ 26ರ ಬಳಿಕ ಇದೇ ಮೊದಲ ಬಾರಿಗೆ ದೈನಿಕ ಸಾವಿನ ಸಂಖ್ಯೆ 3000ಕ್ಕಿಂತ ಕೆಳಗಿಳಿದಿದೆ. ದೇಶದಲ್ಲಿ ರವಿವಾರ 2722 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಂಕಿಅಂಶ ತಿಳಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X