ಉಡುಪಿ, ಮೇ 31: ಕುಕ್ಕಿಕಟ್ಟೆ ನಿವಾಸಿ ಕೆ.ಗೋಕುಲ್ ದಾಸ್ ಕಾಮತ್(87) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಕೆಮ್ತೂರು ಶ್ರೀಲಕ್ಷ್ಮೀನರಸಿಂಹ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು, ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಉಡುಪಿ, ಮೇ 31: ಕುಕ್ಕಿಕಟ್ಟೆ ನಿವಾಸಿ ಕೆ.ಗೋಕುಲ್ ದಾಸ್ ಕಾಮತ್(87) ಇಂದು ತಮ್ಮ ಸ್ವಗೃಹದಲ್ಲಿ ನಿಧನರಾದರು. ಕೆಮ್ತೂರು ಶ್ರೀಲಕ್ಷ್ಮೀನರಸಿಂಹ ದೇವಸ್ಥಾನ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು, ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.