ಮಹಿಳೆ ಆತ್ಮಹತ್ಯೆ
ಕುಂದಾಪುರ, ಮೇ 31: ಮಗನ ಸಾಂಸಾರಿಕ ಜೀವನದಲ್ಲಿ ಕಲಹದಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಆನಗಳ್ಳಿ ಗ್ರಾಮದ ತೊಪ್ಲು ನಿವಾಸಿ ವಸಂತಿ(58) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 30ರಂದು ರಾತ್ರಿ ಮನೆಯ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story





