Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಂಟ್ರಲ್ ವಿಸ್ತ ಯೋಜನೆಯ ಬಗ್ಗೆ ಸುಳ್ಳು...

ಸೆಂಟ್ರಲ್ ವಿಸ್ತ ಯೋಜನೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಮಾಡಲಾಗುತ್ತಿದೆ: ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ31 May 2021 10:34 PM IST
share
ಸೆಂಟ್ರಲ್ ವಿಸ್ತ ಯೋಜನೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಮಾಡಲಾಗುತ್ತಿದೆ: ಕೇಂದ್ರ

ಹೊಸದಿಲ್ಲಿ, ಮೇ 31: ಸೆಂಟ್ರಲ್ ವಿಸ್ತ ಯೋಜನೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ ಮಾಡಲಾಗುತ್ತಿದೆ. ಹೊಸ ಸಂಸತ್ ಭವನ ಪ್ರತಿಷ್ಠೆಯ ವಿಷಯವಲ್ಲ, ಅಗತ್ಯದ ಯೋಜನೆಯಾಗಿದೆ. ಈ ಯೋಜನೆಯ ಕಾಮಗಾರಿ ವೇಳೆ ಯಾವುದೇ ಪಾರಂಪರಿಕ ಕಟ್ಟಡಗಳನ್ನು ಸ್ಪರ್ಷಿಸುವುದಿಲ್ಲ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಸೋಮವಾರ ಹೇಳಿದ್ದಾರೆ.

ಪ್ರಧಾನಿಯವರ ನಿವಾಸದ ಕುರಿತು ಯಾವುದೇ ವಿನ್ಯಾಸವನ್ನು ಅಂತಿಮಗೊಳಿಸಿಲ್ಲ. ಸಂಸತ್ಭವನ ಕಟ್ಟಡ ಮತ್ತು ಸೆಂಟ್ರಲ್ ವಿಸ್ತದ ವ್ಯಾಪ್ತಿಯನ್ನು ಅಗಲಗೊಳಿಸುವ ಕಾಮಗಾರಿ ಮಾತ್ರ ಜಾರಿಯಲ್ಲಿದೆ. ಸೆಂಟ್ರಲ್ ವಿಸ್ತ ಮತ್ತು ಸೆಂಟ್ರಲ್ ವಿಸ್ತ ಅವೆನ್ಯೂ ವಿಭಿನ್ನ ವಿಷಯಗಳು. ಆದರೆ ಇವನ್ನು ಮುಕ್ತವಾಗಿ ಅದಲು ಬದಲು ಮಾಡಿಕೊಳ್ಳಲಾಗಿದೆ. 

ಹೊಸ ಸಂಸತ್ ಭವನ ನಿರ್ಮಾಣ ನಿರ್ಧಾರವನ್ನು 2012ರಲ್ಲಿ ಕಾಂಗ್ರೆಸ್ ಸರಕಾರದ ಸಂದರ್ಭದಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಸಂಸತ್ ಭವನ ನಿರ್ಮಾಣ ಯೋಜನೆ 862 ಕೋಟಿ ರೂ. ವೆಚ್ಚದ್ದು ಮತ್ತು ಸೆಂಟ್ರಲ್ ವಿಸ್ತ ಅವೆನ್ಯೂ ಯೋಜನೆ 477 ಕೋಟಿ ರೂ.ಯದ್ದು. ಈಗ ನಡೆಯುತ್ತಿರುವ ಕಾಮಗಾರಿಯ ಒಟ್ಟು ವೆಚ್ಚ 1,300 ಕೋಟಿ ರೂ. ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭವಾದ 2022ರೊಳಗೆ ಹೊಸ ಸಂಸತ್ ಭವನ ನಿರ್ಮಾಣ ಯೋಜನೆ ಪೂರ್ಣಗೊಳಿಸುವ ಉದ್ದೇಶವಿದೆ. ಈಗಿನ ಸಂಸತ್ ಭವನ ಭೂಕಂಪ ವಲಯದಲ್ಲಿರುವುದರಿಂದ ಹೊಸ ಯೋಜನೆ ಅತ್ಯಗತ್ಯದ ಯೋಜನೆಯಾಗಿದೆ ವಿನಃ ಪ್ರತಿಷ್ಟೆಗಾಗಿ ಕೈಗೆತ್ತಿಕೊಂಡಿಲ್ಲ ಎಂದು ಪುರಿ ಹೇಳಿದರು.

ಬೃಹತ್ ಮೊತ್ತದ ಈ ಯೋಜನೆ ಬಗ್ಗೆ ವ್ಯಾಪಕ ಟೀಕೆ ಎದುರಾಗಿದೆ. ಕೊರೋನ ಸಾಂಕ್ರಾಮಿಕದ ಸಂದರ್ಭದಲ್ಲಿ ಈ ಯೋಜನೆ ಮುಂದುವರಿಸುವ ಅಗತ್ಯವಿತ್ತೇ ಎಂದು ವಿಪಕ್ಷಗಳು ಪ್ರಶ್ನಿಸಿವೆ. ಈ ಮಧ್ಯೆ, ಪ್ರಧಾನಿಯವರ ನೂತನ ನಿವಾಸ ನಿರ್ಮಾಣ ಕಾಮಗಾರಿ ಆಗಸ್ಟ್ ನಲ್ಲಿ ಆರಂಭವಾಗಲಿದೆ ಎಂಬ ಮಾಧ್ಯಮದ ವರದಿಯನ್ನು ‘ಮನೋರಂಜಕ’ ಎಂದು ಬಣ್ಣಿಸಿರುವ ಪುರಿ, ನೂತನ ನಿವಾಸದ ಕಾಮಗಾರಿ ಆರಂಭಕ್ಕೂ ಮುನ್ನ ವಿನ್ಯಾಸವನ್ನು ಅಂತಿಮಗೊಳಿಸಬೇಕಿದೆ ಎಂದು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X