Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ: ಕೋವಿಡ್ ಸೇವೆಗೆ ಆಂಬುಲೆನ್ಸ್...

ಪಡುಬಿದ್ರಿ: ಕೋವಿಡ್ ಸೇವೆಗೆ ಆಂಬುಲೆನ್ಸ್ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ1 Jun 2021 10:31 PM IST
share
ಪಡುಬಿದ್ರಿ: ಕೋವಿಡ್ ಸೇವೆಗೆ ಆಂಬುಲೆನ್ಸ್ ಕೊಡುಗೆ

ಪಡುಬಿದ್ರಿ: ವ್ಯಾಕ್ಸಿನ್ ಕಡಿಮೆ ಲಭ್ಯತೆ ಇರುವುದರಿಂದ ಈಗ ಸಮಸ್ಯೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ವ್ಯಾಕ್ಸಿನ್ ಹೆಚ್ಚಾಗಿ ಬರಲಿದ್ದು,  ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವ್ಯಾಕ್ಸಿನ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಪಡುಬಿದ್ರಿ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ರಾಜೇಶ್ವರಿ ಕಿಣಿ ಹೇಳಿದರು.

ಅವರು ಸೋಮವಾರ ಪಡುಬಿದ್ರಿ ಕಂಚಿನಡ್ಕ ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್‍ನಿಂದ ಪಡುಬಿದ್ರಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿತರ ಸೇವೆಗೆ ಮೈಮುನಾ ಫೌಂಡೇಶನ್‍ನ ಆಪದ್ಬಾಂಧವ ಆಸೀಫ್ ನೀಡಿದ ಆಂಬುಲೆನ್ಸ್ ಉಚಿತ ಸೇವೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕೊರೊನಾ ಸೋಂಕಿನ ಬಗ್ಗೆ ಜಾಗರೂಕರಾಗಬೇಕು. ಹೆಚ್ಚೆಚ್ಚು ಸೋಂಕಿನ ಬಗ್ಗೆ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು. ವ್ಯಾಕ್ಸಿನ್ ಪಡೆದುಕೊಳ್ಳಲು ಜನರಲ್ಲಿಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು. 

ಉಚಿತ ಸೇವೆ: ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಈ ಆಂಬುಲೆನ್ಸ್ ಕೊರೊನಾ ಪೀಡಿತರನ್ನು ಆಸ್ಪತ್ರೆಗೆ ಸಾಗಿಸಲು ಉಚಿತ ಸೇವೆ ನೀಡಲಿದೆ. ಇದರ ಜವಾಬ್ದಾರಿಯನ್ನು ಮುಸ್ಲಿಮ್ ವೆಲ್ಫೇರ್ ಅಸೋಸಿಯೇಶನ್ ವಹಿಸಿಕೊಂಡಿದೆ. ಇದರಲ್ಲಿ ಆಕ್ಸಿಮೀಟರ್ ಹಾಗೂ ಆಮ್ಲಜನಕ ಇದ್ದು, ದಿನದ 24 ಗಂಟೆಗಳ ಕಾಲ ಸೇವೆಗೆ ಲಭ್ಯವಿದೆ. ಆಂಬುಲೆನ್ಸ್ ಅಗತ್ಯತೆ ಇದ್ದಲ್ಲಿ ಈ ಸಂಖ್ಯೆಯನ್ನು 9741674966 ಸಂಪರ್ಕಿಸಬಹುದು.

ಪಡುಬಿದ್ರಿ ಜುಮ್ಮಾ ಮಸೀದಿ ಖತೀಬ್ ಅಬ್ದುಲ್ ರಹಿಮಾನ್ ಮದನಿ ದುವಾ ನೆರವೇರಿಸಿದರು. ಪಡುಬಿದ್ರಿ ಜುಮಾ ಮಸೀದಿ ಅಧ್ಯಕ್ಷ ಹಾಜಿ ಪಿ.ಕೆ. ಮಯ್ಯದ್ದಿ, ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ  ರವಿ ಶೆಟ್ಟಿ, ಮೈಮುನಾ ಪೌಂಡೇಶನ್ ಸಂಸ್ಥೆಯ ಸ್ಥಾಪಕ ಆಪತ್ಬಾಂಧವ ಆಸಿಫ್, ಮುಸ್ಲಿಂ ವೆಲ್ಫೇರ್ ಅಧ್ಯಕ್ಷ ಇಸ್ಮಾಯಿಲ್ ಕಂಚಿನಡ್ಕ, ಗೌರವಾಧ್ಯಕ್ಷ ಉಪಾಧ್ಯಕ್ಷ  ಯೂಸುಫ್ ಕಂಚಿನಡ್ಕ, ನಜೀರ್ ಕಂಚಿನಡ್ಕ, ಕಾರ್ಯದರ್ಶಿ ಸಫ್ವಾನ್ ಉಪಸ್ಥಿತರಿದ್ದರು. ರಝಾಕ್ ಕಂಚಿನಡ್ಕ ಕಾರ್ಯಕ್ರಮ ನಿರ್ವಹಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X