Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿ, ಪಿಯು ಪರೀಕ್ಷೆ ಬದಲಿಗೆ...

ಎಸೆಸೆಲ್ಸಿ, ಪಿಯು ಪರೀಕ್ಷೆ ಬದಲಿಗೆ ಶಾಲಾ-ಕಾಲೇಜು ಹಂತದಲ್ಲಿ ಮೌಲ್ಯಾಂಕನವಾಗಲಿ: ನಿರಂಜನಾರಾಧ್ಯ

ವಾರ್ತಾಭಾರತಿವಾರ್ತಾಭಾರತಿ2 Jun 2021 8:03 PM IST
share
ಎಸೆಸೆಲ್ಸಿ, ಪಿಯು ಪರೀಕ್ಷೆ ಬದಲಿಗೆ ಶಾಲಾ-ಕಾಲೇಜು ಹಂತದಲ್ಲಿ ಮೌಲ್ಯಾಂಕನವಾಗಲಿ: ನಿರಂಜನಾರಾಧ್ಯ

ಬೆಂಗಳೂರು, ಜೂ. 2: ರಾಜ್ಯದಲ್ಲಿ ಕೋವಿಡ್ ಆತಂಕ ಹೆಚ್ಚಾಗುತ್ತಿರುವುದರಿಂದ ರಾಜ್ಯ ಸರಕಾರ ಎಸೆಸೆಲ್ಸಿ, ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿ, ವಿದ್ಯಾರ್ಥಿಗಳ ಹಿಂದಿನ ಸಾಮರ್ಥ್ಯಗಳ ಕುರಿತು ಲಭ್ಯವಿರುವ ಮಾಹಿತಿಯನ್ನು ಆಧರಿಸಿ, ಆಯಾ ಶಾಲಾ-ಕಾಲೇಜು ಹಂತದಲ್ಲಿಯೇ ಮೌಲ್ಯಾಂಕನವನ್ನು ಮುಗಿಸುವುದು ಸೂಕ್ತ ನಿರ್ಧಾರವಾಗಿದೆ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ಅಭಿಪ್ರಾಯಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದುಪಡಿಸಿ ಆದೇಶಿಸಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ. ರಾಜ್ಯ ಸರಕಾರ ಇದೇ ರೀತಿಯ ನಿರ್ಧಾರಕ್ಕೆ ಬರುವುದು ಸೂಕ್ತವೆಂದು ತಿಳಿಸಿದ್ದಾರೆ.

ಕಂಠಪಾಠ ಆಧರಿಸಿದ ಕಾಟಾಚಾರದ ಪರೀಕ್ಷೆಗಳನ್ನು ನಡೆಸಿ ಅಂಕಗಳ ಮೂಲಕ ವಿದ್ಯಾರ್ಥಿಗಳ ಹಣೆಬರಹವನ್ನು ಬರೆದು ಶಾಲಾ-ಕಾಲೇಜುಗಳಲ್ಲಿ ಸೀಟನ್ನು ಗಿಟ್ಟಿಸುವುದನ್ನೇ ಕಲಿಕೆಯೆಂದು ಬಿಂಬಿಸುವ ಬದಲು, ವಿದ್ಯಾರ್ಥಿಗಳ ಕಲಿಕೆಯನ್ನು ಹಲವು ಆಯಾಮಗಳಿಂದ ವೈಜ್ಞಾನಿಕವಾಗಿ ಮೌಲ್ಯಾಂಕನ ಮಾಡಿ ಕಲಿಕೆಯಲ್ಲಿರುವ ಅಂತರ ಮತ್ತು ತೊಡಕುಗಳನ್ನು ನಿವಾರಿಸುವ ಸಾಧನವನ್ನಾಗಿಸುವ ಮತ್ತು ಕಲಿಕೆಯನ್ನು ಗುಣಾತ್ಮಕವಾಗಿ ಸುಧಾರಿಸುವ ಹೊಸ  ಪ್ರಕ್ರಿಯೆಗಳು ಪ್ರಾರಂಭವಾಗಬೇಕೆಂದು ಅವರು ಆಶಿಸಿದ್ದಾರೆ.

ಮಕ್ಕಳು ತರಗತಿಯಿಂದ ತರಗತಿಗೆ ದಾಟುವ ಮುನ್ನ ಆಯಾ ತರಗತಿ ಮತ್ತು ಆಯಾ ವಯಸ್ಸಿನ ಬೌದ್ಧಿಕ ಹಾಗು ಮಾನಸಿಕ ಬೆಳವಣಿಗೆಯನ್ನು ಪರಿಪೂರ್ಣವಾಗಿ ಅರಳಿಸುವ  ಮತ್ತು ನಿಜವಾಗಿಯು ಜ್ಞಾನವನ್ನು ಕಟ್ಟಿಕೊಡುವ ಹೊಸ ಸಾಧನಗಳ ಬಗ್ಗೆ ಆಲೋಚಿಸಬೇಕು. ಕಳೆದ 15 ತಿಂಗಳಲ್ಲಿ ಕಲಿಕೆಯಲ್ಲಿ ಉಂಟಾಗಿರುವ ನಷ್ಟವನ್ನು ತುಂಬಿಕೊಡಲು ಹೊಸ ಬಗೆಯ ಕಾರ್ಯತಂತ್ರಗಳನ್ನು ರೂಪಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಎಸೆಸೆಲ್ಸಿ, ಪಿಯುಸಿ ಪರೀಕ್ಷಾ ಮಂಡಳಿಗಳು ಪರೀಕ್ಷೆಗಳ ರದ್ಧತಿಯನ್ನು ನಕಾರಾತ್ಮಕವಾಗಿ ನೋಡುವ ಬದಲು ವ್ಯವಸ್ಥೆಯಲ್ಲಿರುವ ಲೋಪಗಳನ್ನು ಸರಿಪಡಿಸುವ ಇದು ಸದಾವಕಾಶವೆಂದು ಭಾವಿಸಿ ಮುಂದೆ ಹೋಗಬೇಕು. ಈ ನಿಟ್ಟಿನಲ್ಲಿ ಸರಕಾರ ಶೀಘ್ರವಾಗಿ ತನ್ನ ತೀರ್ಮಾನವನ್ನು ಪ್ರಕಟಿಸುವುದು ಮಕ್ಕಳ ಹಾಗೂ ಪಾಲಕರಲ್ಲಿ ಮೂಡಿರುವ ಅನಗತ್ಯ ಆತಂಕ ಮತ್ತು ಅನಿಶ್ಚಿತತೆಯನ್ನು ತೊಡೆದುಹಾಕಲು ಮಹತ್ವದ ನಿರ್ಧಾರವಾಗಲಿದೆ ಎಂದು ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X