Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಮೂರನೇ ಅಲೆಯು ಎರಡರಷ್ಟೇ...

ಕೋವಿಡ್ ಮೂರನೇ ಅಲೆಯು ಎರಡರಷ್ಟೇ ತೀವ್ರವಿರಲಿದೆ, 98 ದಿನಗಳ ಕಾಲ ಉಳಿಯಬಹುದು: ಎಸ್ ಬಿಐ ವರದಿ

ವಾರ್ತಾಭಾರತಿವಾರ್ತಾಭಾರತಿ2 Jun 2021 11:15 PM IST
share
ಕೋವಿಡ್ ಮೂರನೇ ಅಲೆಯು ಎರಡರಷ್ಟೇ ತೀವ್ರವಿರಲಿದೆ, 98 ದಿನಗಳ ಕಾಲ ಉಳಿಯಬಹುದು: ಎಸ್ ಬಿಐ ವರದಿ

ಹೊಸದಿಲ್ಲಿ,ಜೂ.2: ಕೋವಿಡ್ ಮೂರನೇ ಅಲೆಯು ಎರಡನೇ ಅಲೆಯಷ್ಟೇ ತೀವ್ರವಿರಲಿದೆ ಮತ್ತು ಸರಾಸರಿ 98 ದಿನಗಳ ಅವಧಿಗೆ ಉಳಿಯಬಹುದು ಎಂದು ಎಸ್ ಬಿಐ ಬಿಡುಗಡೆಗೊಳಿಸಿರುವ ವರದಿಯು ತಿಳಿಸಿದೆ. ಆದರೆ ಲಸಿಕೆ ನೀಡಿಕೆಯನ್ನು ಹೆಚ್ಚಿಸುವುದರಿಂದ ಮತ್ತು ಆರೋಗ್ಯ ಮೂಲಸೌಕರ್ಯಗಳನ್ನು ಉತ್ತಮಗೊಳಿಸುವುದರಿಂದ ಕೋವಿಡ್ ಸಂಬಂಧಿತ ಸಾವುಗಳ ಸಂಖ್ಯೆಯನ್ನು ತಗ್ಗಿಸಬಹುದಾಗಿದೆ ಎಂದು ಅದು ಬೆಟ್ಟುಮಾಡಿದೆ.

 ಶ್ರೀಮಂತ ದೇಶಗಳಲ್ಲಿ ಎರಡನೇ ಅಲೆಯ ಅವಧಿ 108 ದಿನಗಳಾಗಿದ್ದರೆ ಮೂರನೇ ಅಲೆಯ ಸರಾಸರಿ ಅವಧಿ 98 ದಿನಗಳಾಗಿವೆ. ಭಾರತವು ಮೂರನೇ ಅಲೆಯನ್ನು ಎದುರಿಸಲು ಸರಿಯಾದ ಸಿದ್ಧತೆಗಳನ್ನು ಮಾಡಿಕೊಂಡರೆ ಗಂಭೀರ ಪ್ರಕರಣ ದರವು (ಆಮ್ಲಜನಕ, ಐಸಿಯು ಇತ್ಯಾದಿಗಳು ಅಗತ್ಯವಿರುವ ರೋಗಗಳು) ಕಡಿಮೆಯಾಗುತ್ತದೆ ಮತ್ತು ಇದು ಕೆಲವೇ ಸಾವುಗಳಿಗೆ ಕಾರಣವಾಗುತ್ತದೆ ಎಂದು ಎಸ್ಬಿಐ ತನ್ನ ಐದು ಪುಟಗಳ ವರದಿ ‘ಎಕೊರ್ಯಾಪ್’ ನಲ್ಲಿ ತಿಳಿಸಿದೆ.
 
ಉತ್ತಮ ಮೂಲಸೌಕರ್ಯ ಮತ್ತು ತ್ವರಿತ ಲಸಿಕೆ ನೀಡಿಕೆಯಿಂದ ಮೂರನೇ ಅಲೆಯಲ್ಲಿ ಗಂಭಿರ ಪ್ರಕರಣಗಳು ಶೇ.20ರಿಂದ ಶೇ.5ಕ್ಕೆ ಇಳಿಕೆಯಾದರೆ ಮೂರನೇ ಅಲೆಯ ಸಾವುಗಳ ಸಂಖ್ಯೆ ಈಗಿನ 1.70 ಲ.ಕ್ಕೂ ಅಧಿಕ ಸಾವುಗಳಿಗೆ ಹೋಲಿಸಿದರೆ 40,000ಕ್ಕೆ ಗಣನೀಯವಾಗಿ ಇಳಿಯಲಿದೆ ಎಂದು ವರದಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X