Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‌ಡೌನ್ ವಿಸ್ತರಿಸುವುದೇ ಆದರೆ ಸಮರ್ಪಕ...

ಲಾಕ್‌ಡೌನ್ ವಿಸ್ತರಿಸುವುದೇ ಆದರೆ ಸಮರ್ಪಕ ಪ್ಯಾಕೇಜ್ ನೀಡಬೇಕು: ಕಾಂಗ್ರೆಸ್ ಒತ್ತಾಯ

''ಕೊರೋನಗಿಂತಲೂ ಹೆಚ್ಚಾಗಿ ಹಸಿವು, ಬಡತನ ಜನರನ್ನು ಬಲಿ ಪಡೆಯುತ್ತದೆ''

ವಾರ್ತಾಭಾರತಿವಾರ್ತಾಭಾರತಿ3 Jun 2021 4:10 PM IST
share
ಲಾಕ್‌ಡೌನ್ ವಿಸ್ತರಿಸುವುದೇ ಆದರೆ ಸಮರ್ಪಕ ಪ್ಯಾಕೇಜ್ ನೀಡಬೇಕು: ಕಾಂಗ್ರೆಸ್ ಒತ್ತಾಯ

ಬೆಂಗಳೂರು, ಜೂ.3: ಸರಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆ ನಡೆಸಿದೆ ಎಂದರೆ ಕಳೆದ ಒಂದು ತಿಂಗಳಿಂದ ಲಾಕ್‌ಡೌನ್ ವಿಫಲವಾಗಿದೆ ಎಂದರ್ಥ. ಆಗಿರುವ ಲೋಪದ ಬಗ್ಗೆ ಸರಕಾರ ತಜ್ಞರೊಂದಿಗೆ ವಿಮರ್ಶೆ ನಡೆಸದೆ ತನ್ನ ಮನಸಿಗೆ ತೋಚಿದ್ದನ್ನ ಮಾಡುತ್ತಿದೆ. ವೈದ್ಯಕೀಯ ತಜ್ಞರಷ್ಟೇ ಅಲ್ಲ ಆರ್ಥಿಕ ತಜ್ಞರಲ್ಲಿಯೂ ಲಾಕ್‌ಡೌನ್ ಬಗ್ಗೆ ಚರ್ಚಿಸುವ ಅಗತ್ಯವಿದೆ ಯಡಿಯೂರಪ್ಪ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ.

ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಲಾಕ್‌ಡೌನ್ ವಿಸ್ತರಣೆಯನ್ನು ಭರಿಸುವ ಶಕ್ತಿ ಹೊಂದಿದ್ದರೆಯೇ ಎಂದು ಚಿಂತಿಸಿದ್ದೀರಾ ಯಡಿಯೂರಪ್ಪ ಅವರೇ? ಕೈಗಾರಿಕೆಗಳು, ರೈತರ ಪರಿಸ್ಥಿತಿಯ ಅವಲೋಕನ ನಡೆಸಿದ್ದೀರಾ? ನಿಮ್ಮ ನೆಪಮಾತ್ರದ ಪ್ಯಾಕೇಜ್ ಜನತೆಗೆ ತಲುಪಿದೆಯೇ, ಬದುಕಲು ಅದು ಸಾಲುತ್ತದೆಯೇ? ಇದೆಲ್ಲವನ್ನೂ ಚಿಂತಿಸಬೇಕಲ್ಲವೇ? ಎಂದು ಪ್ರಶ್ನಿಸಿದೆ.

ಸರಕಾರ ಲಾಕ್‌ಡೌನ್ ವಿಸ್ತರಿಸುವುದೇ ಆದರೆ ಕೂಡಲೇ ಸಮರ್ಪಕ ಪ್ಯಾಕೇಜ್ ನೀಡಬೇಕು. ಪ್ರತಿ ಬಡ ಕುಟುಂಬಗಳಿಗೂ ರೇಷನ್ ಕಿಟ್‌ಗಳನ್ನು ಸರಕಾರವೇ ಒದಗಿಸಬೇಕು. ರೈತರ ಬೆಳೆ ಖರೀದಿ ಮಾಡಬೇಕು. ಎಲ್ಲಾ ಅರ್ಹರಿಗೆ ಕನಿಷ್ಠ 10,000 ರೂ ನೀಡಬೇಕು. ಇಲ್ಲದಿದ್ದಲ್ಲಿ ಕೊರೋನಗಿಂತಲೂ ಹೆಚ್ಚು ಹಸಿವು, ಬಡತನ ಜನರನ್ನು ಬಲಿಪಡೆಯುತ್ತದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಸರ್ಕಾರ ಲಾಕ್‌ಡೌನ್ ವಿಸ್ತರಿಸುವುದೇ ಆದರೆ ಕೂಡಲೇ ಸಮರ್ಪಕ ಪ್ಯಾಕೇಜ್ ನೀಡಬೇಕು.

◆ಪ್ರತಿ ಬಡ ಕುಟುಂಬಗಳಿಗೂ ರೇಷನ್ ಕಿಟ್‌ಗಳನ್ನು ಸರ್ಕಾರವೇ ಒದಗಿಸಬೇಕು

◆ರೈತರ ಬೆಳೆ ಖರೀದಿ ಮಾಡಬೇಕು

◆ ಎಲ್ಲಾ ಅರ್ಹರಿಗೆ ಕನಿಷ್ಠ 10,000 ರೂ ನೀಡಬೇಕು

ಇಲ್ಲದಿದ್ದಲ್ಲಿ ಕರೊನಾಗಿಂತಲೂ ಹೆಚ್ಚು ಹಸಿವು, ಬಡತನ ಜನರನ್ನು ಬಲಿಪಡೆಯುತ್ತದೆ, ಎಚ್ಚರವಿರಲಿ. pic.twitter.com/EuhLPgzV1I

— Karnataka Congress (@INCKarnataka) June 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X