Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಎಸ್ ಇ ವಿದ್ಯಾರ್ಥಿಗಳು,...

ಸಿಬಿಎಸ್ ಇ ವಿದ್ಯಾರ್ಥಿಗಳು, ಹೆತ್ತವರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ3 Jun 2021 3:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿಬಿಎಸ್ ಇ ವಿದ್ಯಾರ್ಥಿಗಳು, ಹೆತ್ತವರೊಂದಿಗೆ ಸಂವಾದ ನಡೆಸಿದ  ಪ್ರಧಾನಿ ಮೋದಿ

ಹೊಸದಿಲ್ಲಿ: ಕೇಂದ್ರ ಶಿಕ್ಷಣ ಸಚಿವಾಲಯವು ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಿಬಿಎಸ್ಇ ವಿದ್ಯಾರ್ಥಿಗಳು ಹಾಗೂ  ಅವರ ಪೋಷಕರ ಗುಂಪಿನೊಂದಿಗೆ ಸೇರಿಕೊಂಡ  ಪ್ರಧಾನಿ ನರೇಂದ್ರ ಮೋದಿ ಇಂದು ಅಚ್ಚರಿಗೊಳಿಸಿದ್ದಾರೆ.

ಪ್ರಧಾನಿ ಅವರು ವಿದ್ಯಾರ್ಥಿಗಳೊಂದಿಗೆ ಪ್ರೋತ್ಸಾಹದಾಯಕ ಮಾತುಗಳನ್ನು ಹಂಚಿಕೊಂಡರು. ಅವರ ಆತಂಕಗಳನ್ನು ಆಲಿಸಿದರು. 2021 ರ ಶೈಕ್ಷಣಿಕ ವರ್ಷದ  12 ನೇ ತರಗತಿ ಮಂಡಳಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ್ದಕ್ಕಾಗಿ ಪ್ರಧಾನಿಯವರು ಹೃತ್ಪೂರ್ವಕ ಧನ್ಯವಾದಗಳನ್ನು ಸ್ವೀಕರಿಸಿದರು.

ಈಗಿರುವ ಕೋವಿಡ್ ಪರಿಸ್ಥಿತಿಗಳು ಹಾಗೂ  ವಿದ್ಯಾರ್ಥಿಗಳ ಆರೋಗ್ಯ ಹಾಗೂ  ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿಯವರು  ಜೂನ್ 1 ರಂದು  ಸಿಬಿಎಸ್ ಇ ಮಂಡಳಿ ಪರೀಕ್ಷೆಯನ್ನು ರದ್ದುಪಡಿಸುವ ನಿರ್ಧಾರವನ್ನು ಕೈಗೊಂಡಿದ್ದರು.

"ನಾನು ಇದ್ದಕ್ಕಿದ್ದಂತೆ ನಿಮ್ಮೊಂದಿಗೆ ಸೇರಿಕೊಂಡೆ ... ನಾನು ನಿಮ್ಮನ್ನು ತೊಂದರೆಗೊಳಿಸಲಿಲ್ಲ ಎಂಬ ವಿಶ್ವಾಸವಿದೆ. ನೀವು ಮೋಜು ಮಾಡುತ್ತಿದ್ದೀರಿ ಎಂದು ಭಾವಿಸುತ್ತೇನೆ ... ಪರೀಕ್ಷೆ ರದ್ದಾದ ಕಾರಣ ನಿಮ್ಮ ಸಂತೋಷವು ಮಿತಿಯಿಲ್ಲವೆಂದು ಕಾಣುತ್ತಿದೆ" ಎಂದು ಪ್ರಧಾನಿ ಇಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪಂಚಕುಲ ವಿದ್ಯಾರ್ಥಿ ಹಿತೇಶ್ವರ ಶರ್ಮಾ ಅವರನ್ನು ಉದ್ದೇಶಿಸಿ ಮಾತನಾಡಿದ ಪಿಎಂ ಮೋದಿ, "ನೀವು 10 ನೇ ತರಗತಿಯಲ್ಲಿ ಅಗ್ರಸ್ಥಾನದಲ್ಲಿದ್ದೀರಿ ಹಾಗೂ  12 ನೇ ತರಗತಿಯಲ್ಲೂ ಅಗ್ರಸ್ಥಾನ ಪಡೆಯುವ ನಿರೀಕ್ಷೆ ಇಟ್ಟುಕೊಂಡಿದ್ದೀರಿ. ಆದರೆ ಈಗ ಯಾವುದೇ ಪರೀಕ್ಷೆಯಿಲ್ಲ. ಅದು ಆಗುವುದಿಲ್ಲ" ಎಂದು ಹೇಳಿದರು.

ಪ್ರಧಾನಿ ಮಾತಿಗೆ ಪ್ರತಿಕ್ರಿಯಿಸಿದ  ಮಾಸ್ಟರ್ ಶರ್ಮಾ "ನಾನು ಪಟ್ಟ ಪ್ರಯತ್ನಗಳು ವ್ಯರ್ಥವಾಗುವುದಿಲ್ಲ. ಜ್ಞಾನವು ನಮ್ಮೊಂದಿಗೆ ಉಳಿಯುತ್ತದೆ. ಈಗ  ಹೊಸ ಮಾನದಂಡಗಳನ್ನು ಬಳಸಿದರೂ ಸ್ಥಿರವಾಗಿ ಉಳಿದಿರುವ ಯಾರಾದರೂ ಅಗ್ರಸ್ಥಾನದಲ್ಲಿರುತ್ತಾರೆ'' ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X