Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಮನೆಗೆ ರೇಷನ್‌ ತಲುಪಿಸುವ...

ದಿಲ್ಲಿಯಲ್ಲಿ ಮನೆಗೆ ರೇಷನ್‌ ತಲುಪಿಸುವ ಯೋಜನೆಗೆ ಕೇಂದ್ರ ಸರಕಾರ ತಡೆ ನೀಡಿದೆ: ಆಪ್‌ ಸರಕಾರದ ಮೂಲಗಳು

ವಾರ್ತಾಭಾರತಿವಾರ್ತಾಭಾರತಿ5 Jun 2021 1:41 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಿಲ್ಲಿಯಲ್ಲಿ ಮನೆಗೆ ರೇಷನ್‌ ತಲುಪಿಸುವ ಯೋಜನೆಗೆ ಕೇಂದ್ರ ಸರಕಾರ ತಡೆ ನೀಡಿದೆ: ಆಪ್‌ ಸರಕಾರದ ಮೂಲಗಳು

ಹೊಸದಿಲ್ಲಿ: ಮುಂದಿನ ವಾರದಿಂದ ಮನೆಮನೆಗೆ ಪಡಿತರ ಸಾಮಗ್ರಿಗಳನ್ನು ವಿತರಣೆ ಮಾಡುವ ದಿಲ್ಲಿ ಸರಕಾರದ ಯೋಜನೆಗೆ ಕೇಂದ್ರ ಸರಕಾರವು ತಡೆ ನೀಡಿದ್ದಾಗಿ ಅರವಿಂದ್‌ ಕೇಜ್ರಿವಾಲ್‌ ಆಡಳಿತದ ಮೂಲಗಳು ತಿಳಿಸಿದ್ದಾಗಿ ndtv.com ವರದಿ ಮಾಡಿದೆ.

"ದಿಲ್ಲಿಯ ಆಮ್‌ ಆದ್ಮಿ ಸರಕಾರವು ಪ್ರತಿಯೊಂದು ಮನೆಯ ಬಾಗಿಲಿಗೆ ಪಡಿತರಗಳನ್ನು ವಿತರಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಕಟಿಸಿತ್ತು. ಇದರಿಂದಾಗಿ 72 ಲಕ್ಷ ಮಂದಿಗೆ ಸಹಾಯವಾಗುತ್ತಿತ್ತು. ಆದ್ದರಿಂದಲೇ ಮುಂದಿನ ವಾರದಿಂದ ಈ ಯೋಜನೆ ಜಾರಿಗೆ ತರಲು ನಾವು ನಿರ್ಧರಿಸಿದ್ದೆವು. ಆದರೆ ಇದೀಗ ಕೇಂದ್ರ ಸರಕಾರವು ತಮ್ಮ ಅನುಮತಿಯಿಲ್ಲದೇ ಈ ಯೋಜನೆಯನ್ನು ಪ್ರಾರಂಭಿಸಬಾರದು" ಎಂದು ತಡೆ ಹಿಡಿದಿದ್ದಾಗಿ ಆಮ್‌ ಆದ್ಮಿ ಪಕ್ಷದ ಮೂಲಗಳು ತಿಳಿಸಿದ್ದಾಗಿ ವರದಿಯಾಗಿದೆ.

ಈ ಕುರಿತಾದಂತೆ ಟ್ವಿಟರ್‌ ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಆಮ್‌ ಆದ್ಮಿ ಪಕ್ಷ, " ಮಿಸ್ಟರ್‌ ಪ್ರೈಮ್‌ ಮಿನಿಸ್ಟರ್...‌ ಕೇಜ್ರಿವಾಲ್‌ ಸರಕಾರದ ಮನೆಮನೆಗೆ ರೇಶನ್‌ ತಲುಪಿಸುವ ಯೋಜನೆಯನ್ನು ನಿಲ್ಲಿಸಲು ನೀವು ರೇಶನ್‌ ಮಾಫಿಯಾದವರೊಂದಿಗೆ ಯಾವ ವ್ಯವಸ್ಥೆಗಳನ್ನು ಮಾಡುತ್ತಿದ್ದೀರಿ?" ಎಂದು ಟ್ವೀಟ್‌ ಮಾಡಿದೆ.

ಮಾರ್ಚ್‌ ತಿಂಗಳಲ್ಲಿ ಈ ಯೋಜನೆಯ ಕುರಿತು ಕೇಂದ್ರ ಸರಕಾರವು ಕಳವಳ ವ್ಯಕ್ತಪಡಿಸಿತ್ತು. ಕೇಂದ್ರೀಯ ನಿಯಮಗಳ ಪ್ರಕಾರ ರೇಶನ್‌ ಕಾರ್ಡ್‌ ಹೊಂದಿರುವವರಿಗೆ ಸಿಗಬೇಕಾದ ದರಕ್ಕಿಂತ ಹೆಚ್ಚು ದರದಲ್ಲಿ ಆಹಾರ ಸಾಮಗ್ರಿಗಳು ಮಾರಾಟವಾಗುವ ಸಾಧ್ಯತೆಗಳಿವೆ" ಎಂದು ಹೇಳಿಕೆ ನೀಡಿದ್ದಾಗಿ ವರದಿ ಉಲ್ಲೇಖಿಸಿದೆ.

प्रधानमंत्री जी,

आखिर आपकी 'राशन माफिया' के साथ ऐसी क्या सांठ-गांठ है? जो आपने केजरीवाल सरकार की 'घर घर राशन योजना' पर रोक लगा दी है? #ModiProtectsRationMafia

— AAP (@AamAadmiParty) June 5, 2021

In March, BJP promised Home Delivery of Ration in Tamil Nadu.

Today, BJP has stopped Home Delivery of Ration in Delhi.

Dear @BJP4India, we once again ask you - Why do you hate Delhi?#ModiProtectsRationMafia https://t.co/WVYu7IyKVh

— AAP (@AamAadmiParty) June 5, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X