Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹವಾಮಾನ ನ್ಯಾಯದ ನಾಯಕನಾಗಿ ಭಾರತ...

ಹವಾಮಾನ ನ್ಯಾಯದ ನಾಯಕನಾಗಿ ಭಾರತ ಹೊರಹೊಮ್ಮುತ್ತಿದೆ: ಪ್ರಧಾನಿ

ಜಾಗತಿಕ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Jun 2021 4:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹವಾಮಾನ ನ್ಯಾಯದ ನಾಯಕನಾಗಿ ಭಾರತ ಹೊರಹೊಮ್ಮುತ್ತಿದೆ: ಪ್ರಧಾನಿ

ಹೊಸದಿಲ್ಲಿ, ಜೂ. 4: ಜಾಗತಿಕ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ‘‘ಭಾರತದಲ್ಲಿ 2020-2025ರಲ್ಲಿ ಎಥೆನಾಲ್ ಮಿಶ್ರಣಕ್ಕಿರುವ ಮಾರ್ಗಸೂಚಿ ಕುರಿತ ತಜ್ಞರ ಸಮಿತಿಯ ವರದಿ’’ಯನ್ನು ಬಿಡುಗಡೆ ಮಾಡಿದರು. ‘‘ಜಾಗತಿಕ ಪರಿಸರ ದಿನಾಚರಣೆಯಾದ ಇಂದು ಭಾರತ ಇನ್ನೊಂದು ಅತಿ ದೊಡ್ಡ ಹೆಜ್ಜೆ ಇರಿಸಿದೆ. ಎಥೆನಾಲ್ ವಲಯವನ್ನು ಅಭಿವೃದ್ಧಿಪಡಿಸುವ ವಿಸ್ತೃತ ಮಾರ್ಗ ಸೂಚಿಯನ್ನು ಈಗಷ್ಟೇ ಬಿಡುಗಡೆ ಮಾಡಿದೆ’’ ಎಂದು ಪ್ರಧಾನಿ ಅವರು ದೇಶವನ್ನು ಉದ್ದೇಶಿಸಿ ಹೇಳಿದರು. 

‘‘ಏಳೆಂಟು ವರ್ಷಗಳ ಹಿಂದಿನ ವರೆಗೆ ದೇಶದಲ್ಲಿ ಎಥೆನಾಲ್ ಬಗ್ಗೆ ಅಪರೂಪವಾಗಿ ಚರ್ಚೆ ಮಾಡಲಾಗುತ್ತಿತ್ತು. ಆದರೆ, ಈಗ 21ನೇ ಶತಮಾನದ ಭಾರತದಲ್ಲಿ ಎಥೆನಾಲ್ ಒಂದು ಪ್ರಮುಖ ಆದ್ಯತೆಯಾಗಿದೆ’’ ಎಂದು ಅವರು ಹೇಳಿದರು. ‘‘ಎಥೆನಾಲ್ ಬಗ್ಗೆ ಗಮನ ಕೇಂದ್ರೀಕರಿಸುವುದರಿಂದ ಪರಿಸರ ಹಾಗೂ ರೈತರ ಮೇಲೆ ಉತ್ತಮ ಪರಿಣಾಮ ಉಂಟಾಗಲಿದೆ. ಇಂದು ನಾವು 2025ರ ಒಳಗೆ ಪೆಟ್ರೋಲ್ನಲ್ಲಿ ಶೇ. 20 ಎಥೆನಾಲ್ ಮಿಶ್ರಣ ಮಾಡುವ ಗುರಿ ತಲಪುವಲ್ಲಿ ಸಫಲರಾಗಬೇಕೆಂದು ನಿರ್ಧರಿಸಿದ್ದೇವೆೆ’’ ಎಂದು ಅವರು ತಿಳಿಸಿದರು. 

ಸುಸ್ಥಿರ ಅಭಿವೃದ್ಧಿ ಬಗ್ಗೆ ಕೇಂದ್ರ ಸರಕಾರದ ಪ್ರಯತ್ನದ ಬಗ್ಗೆ ಗಮನ ಸೆಳೆದ ಪ್ರಧಾನಿ ಅವರು, ‘‘ನಮ್ಮ ನವೀಕರಿಸಬಹುದಾದ ಇಂಧನದ ಸಾಮರ್ಥ್ಯ ಆರೇಳು ವರ್ಷಗಳಿಂದ ಶೇ. 250ಕ್ಕೂ ಹೆಚ್ಚಿದೆ. ನವೀಕರಿಸಬಹುದಾದ ಇಂಧನದ ಸಾಮರ್ಥ್ಯವನ್ನು ಅಳವಡಿಸಿದ ವಿಚಾರದಲ್ಲಿ ಜಗತ್ತಿನ ಅತ್ಯುನ್ನತ 5 ರಾಷ್ಟ್ರಗಳಲ್ಲಿ ಭಾರತ ಕೂಡ ಇಂದು ಸೇರಿದೆ. ಇದರೊಂದಿಗೆ ಸೌರ ವಿದ್ಯುತ್ ಸಾಮರ್ಥ್ಯ ಕೂಡ ಕಳೆದ 6 ವರ್ಷಗಳಿಂದ ಸುಮಾರು 15 ಪಟ್ಟು ಹೆಚ್ಚಾಗಿದೆ’’ ಎಂದು ಅವರು ತಿಳಿಸಿದರು. 

ಆರ್ಥಿಕತೆ ಹಾಗೂ ಪರಿಸರ ಜೊತೆಯಾಗಿ ಸಾಗುವ ಪಥವನ್ನು ಭಾರತ ಆಯ್ಕೆ ಮಾಡಿದೆ ಎಂದು ಪ್ರಧಾನಿ ಅವರು ಹೇಳಿದರು. ಈ ಸಂದರ್ಭ ಪ್ರಧಾನಿ ಅವರು ಎಥೆನಾಲ್ ಉತ್ಪಾದಿಸುವ ಹಾಗೂ ಪೂರೈಸುವ ಮಹತ್ವಾಕಾಂಕ್ಷೆಯ ಇ-100 ಪೈಲೆಟ್ ಯೋಜನೆಯನ್ನು ಲೋಕಾರ್ಪಣೆಗೊಳಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X