Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರೀಕ್ಷೆ ರದ್ದುಪಡಿಸಿದ್ದಕ್ಕಾಗಿ...

ಪರೀಕ್ಷೆ ರದ್ದುಪಡಿಸಿದ್ದಕ್ಕಾಗಿ ಪ್ರಧಾನಿಗೆ ಟ್ವಿಟರ್‌ ನಲ್ಲಿ ಥ್ಯಾಂಕ್ಸ್‌ ಹೇಳುವಂತೆ 'ಟೂಲ್‌ ಕಿಟ್‌ʼ ರಚನೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ5 Jun 2021 10:46 PM IST
share
ಪರೀಕ್ಷೆ ರದ್ದುಪಡಿಸಿದ್ದಕ್ಕಾಗಿ ಪ್ರಧಾನಿಗೆ ಟ್ವಿಟರ್‌ ನಲ್ಲಿ ಥ್ಯಾಂಕ್ಸ್‌ ಹೇಳುವಂತೆ ಟೂಲ್‌ ಕಿಟ್‌ʼ ರಚನೆ: ಆರೋಪ

ಹೊಸದಿಲ್ಲಿ: ಕೋವಿಡ್‌ ಸಾಂಕ್ರಾಮಿಕದ ಕಾರಣದಿಂದ ಈ ವರ್ಷ ನಡೆಸಲುದ್ದೇಶಿಸಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಪಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಸಲ್ಲಿಸುವಂತೆ ವಿದ್ಯಾರ್ಥಿಗಳೊಂದಿಗೆ ವೀಡಿಯೋ ಮಾಡಿ ಟ್ವಿಟರ್‌ ನಲ್ಲಿ ಪ್ರಕಟಿಸುವಂತೆ ಟೂಲ್‌ ಕಿಟ್‌ ರಚನೆ ಮಾಡಲಾಗಿದೆ ಎಂದು altnews ಸಹಸ್ಥಾಪಕ ಪ್ರತೀಕ್‌ ಸಿನ್ಹ ತಮ್ಮ ಟ್ವಿಟರ್‌ ಖಾತೆಯಲ್ಲಿ ಆರೋಪಿಸಿದ್ದಾರೆ.

ಎಲ್ಲ ಕೇಂದ್ರೀಯ ವಿದ್ಯಾಲಯಗಳಿಗೆ ಈ ಕುರಿತಾದಂತೆ ಸಂದೇಶಗಳನ್ನು ರವಾನಿಸಲಾಗಿದ್ದು, ಪ್ರತಿಯೊಂದು ಟ್ವೀಟ್‌ ನಲ್ಲೂ ಒಂದೇ ರೀತಿಯ ವಿವರಗಳನ್ನು ಭರ್ತಿ ಮಾಡುವಂತೆ ಸೂಚಿಸಲಾಗಿದೆ. ಒಂದು ಶಾಲೆಯಿಂದ ಕನಿಷ್ಠ 5 ಮಂದಿ ಪ್ರಧಾನಿ ಮೋದಿಗೆ ಧನ್ಯವಾದ ಹೇಳುವಂತೆ ವೀಡಿಯೋ ಮಾಡಿ ಅಪ್ಲೋಡ್‌ ಮಾಡುವಂತೆ ಸೂಚಿಸಿದ ಸ್ಕ್ರೀನ್‌ ಶಾಟ್‌ ಗಳು ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದೆ.

ವಿದ್ಯಾರ್ಥಿಗಳ ಹೆಸರು, ಕೇಂದ್ರೀಯ ವಿದ್ಯಾಲಯದ ಊರು, ಪ್ರಧಾನಿ ಮೋದಿಗೆ ಧನ್ಯವಾದ ಸಮರ್ಪಣೆ ಮತ್ತು ಪ್ರಧಾನಿಯನ್ನು ಟ್ಯಾಗ್‌ ಮಾಡುವಂತೆ ಸೂಚಿಸಲಾಗಿದೆ ಎಂದು ಟ್ವೀಟ್‌ ನಲ್ಲಿ ಸಿನ್ಹ ಉಲ್ಲೇಖಿಸಿದ್ದಾರೆ. ʼದಯವಿಟ್ಟು ನೀವು ಮಕ್ಕಳನ್ನಾದರೂ ಬಿಟ್ಟುಬಿಡಿ ಮೋದೀಜಿ" ಎಂದು ಅವರು ತಮ್ಮ ಟ್ವೀಟ್‌ ನಲ್ಲಿ ಬರೆದುಕೊಂಡಿದ್ದಾರೆ. 

"ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ತಿಳಿದಿದ್ದರೂ ಸರಕಾರವೇಕೆ ಜನರ ಮಧ್ಯೆ ಅಪಮಾನಕ್ಕೀಡಾಗುತ್ತಿದೆ?" ಎಂದು ವ್ಯಕ್ತಿಯೋರ್ವರು ಪ್ರಶ್ನಿಸಿದ್ದಾರೆ. 

The 'Modi' toolkit

From Agra to Bangalore to Gomtinagar to Kollam to Sitapur.

Format:

1) Student Name
2) Name of KV + name of town/city.
3) "expressing his gratitude"/"expressing her gratitude" based on gender.
5) Tag or mention the PM

At least spare the children Mr Modi. pic.twitter.com/ozdkBBdFZ2

— Pratik Sinha (@free_thinker) June 4, 2021

Jis tool kit ka screenshot yeh hai pic.twitter.com/7GWimITGp2

— RUBAI DUTTA 1 (@DuttaRubai1) June 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X