Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಕ್ಕೆಹಳ್ಳಿ: ಸರಕಾರಿ ಜಮೀನು...

ಕುಕ್ಕೆಹಳ್ಳಿ: ಸರಕಾರಿ ಜಮೀನು ಅತಿಕ್ರಮಿಸಿದವರ ವಿರುದ್ಧ ಕಠಿಣ ಕ್ರಮ -ಅಪರ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ7 Jun 2021 8:03 PM IST
share
ಕುಕ್ಕೆಹಳ್ಳಿ: ಸರಕಾರಿ ಜಮೀನು ಅತಿಕ್ರಮಿಸಿದವರ ವಿರುದ್ಧ ಕಠಿಣ ಕ್ರಮ -ಅಪರ ಜಿಲ್ಲಾಧಿಕಾರಿ

ಉಡುಪಿ, ಜೂ.7: ಕೋವಿಡ್-19ರ ಸಂದರ್ಭದ ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಜಮೀನನ್ನು ಅತಿಕ್ರಮಿ ಸುವ ಕ್ರಮ ಕಾನೂನಿಗೆ ವಿರುದ್ಧವಾಗಿದ್ದು, ಇಂಥವರ ವಿರುದ್ಧ ಕಠಿಣ ಕ್ರಮ ಜರಗಿಸುವುದಾಗಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಚ್ಚರಿಸಿದ್ದಾರೆ.

ಇತ್ತೀಚೆಗೆ ಅಪರ ಜಿಲ್ಲಾಧಿಕಾರಿ ಪ್ರಭು ಅವರು ಉಡುಪಿ ತಹಶೀಲ್ದಾರ್ ರೊಂದಿಗೆ ಕುಕ್ಕೆಹಳ್ಳಿ ಗ್ರಾಮಕ್ಕೆ ಕೋವಿಡ್-19ರ ಸ್ಥಿತಿ ಗತಿಯ ಪರಿಶೀಲನೆಗಾಗಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಗ್ರಾಪಂ ಹಾಗೂ ಗ್ರಾಮಕರಣಿಕರ ಕಚೇರಿಯ ಪಕ್ಕದಲ್ಲಿ ಉಡುಪಿ ಕೊಳಲ ಗಿರಿ-ಪೆರ್ಡೂರು ಪಿಡಿಬ್ಲು ರಸ್ತೆಗೆ ಹೊಂದಿ ಕೊಂಡಿರುವ ಸರಕಾರಕ್ಕೆ ಸೇರಿದ ಸರ್ವೆ ನಂಬರ್ 127ರಲ್ಲಿ ಅನಧಿಕೃತ ಅತಿಕ್ರಮಣ ನಡೆದಿರುವುದನ್ನು ಗಮನಿಸಿದ್ದರು.

ಈ ಜಮೀನಿನಲ್ಲಿದ್ದ ಬೆಲೆಬಾಳುವ ಮರಮಟ್ಟುಗಳನ್ನು ನೆಲಸಮ ಮಾಡಿ, ಬೆಲೆಬಾಳುವ ಸರಕಾರಿ ಜಮೀನನ್ನು ಕಬಳಿಸಿರುವುದು ಸದಾಶಿವ ಪ್ರಭು ಅವರ ಗಮನಕ್ಕೆ ಬಂತು. ಕೂಡಲೇ ಈ ಅತಿಕ್ರಮಣವನ್ನು ತೆರವುಗೊಳಿಸಲು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅವರು ತಹಶೀಲ್ದಾರ್ ಹಾಗೂ ಗ್ರಾಮ ಕರಣಿಕರಿಗೆ ನಿರ್ದೇಶನ ನೀಡಿದರು.

ಕೋವಿಡ್-19ರ ಲಾಕ್‌ಡೌನ್‌ನ ಪರಿಸ್ಥಿತಿಯನ್ನು ದುರುಪಯೋಗಪಡಿಸಿ ಕೊಂಡು ಸರಕಾರಿ ಜಮೀನನ್ನು ಅತಿಕ್ರಮಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದವರು ಎಚ್ಚರಿಸಿದರು.

ಬಳಿಕ ಅಪರ ಜಿಲ್ಲಾಧಿಕಾರಿಗಳು ಕುಕ್ಕೆಹಳ್ಳಿ ಪ್ರಾಥ ಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಕಟ್ಟಡದ ಮೇಲ್ಚಾವಣಿ ಮಳೆಗಾಲದಲ್ಲಿ ಸೋರುತಿದ್ದು, ಮಳೆ ನೀರಿನಿಂದ ಔಷಧಿ ಸಾಮಾಗ್ರಿಗಳು ಹಾನಿಯಾಗುತ್ತಿರು ವುದನ್ನು ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಅಪರ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಕೂಡಲೇ ಎಸ್‌ಡಿಆರ್‌ಎಫ್ ನಿಧಿಯಿಂದ ಕಾಮಗಾರಿ ಕೈಗೆತ್ತಿಕೊ ಳ್ಳುವಂತೆ ಅವರು ಪಂಚಾಯತ್‌ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X