Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊವ್ಯಾಕ್ಸಿನ್ ಗಿಂತ ಕೋವಿಶೀಲ್ಡ್‌ ನಿಂದ...

ಕೊವ್ಯಾಕ್ಸಿನ್ ಗಿಂತ ಕೋವಿಶೀಲ್ಡ್‌ ನಿಂದ ಅಧಿಕ ಪ್ರತಿಕಾಯ ಉತ್ಪಾದನೆ: ಅಧ್ಯಯನ ವರದಿಯಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ7 Jun 2021 10:38 PM IST
share
ಕೊವ್ಯಾಕ್ಸಿನ್ ಗಿಂತ ಕೋವಿಶೀಲ್ಡ್‌ ನಿಂದ ಅಧಿಕ ಪ್ರತಿಕಾಯ ಉತ್ಪಾದನೆ: ಅಧ್ಯಯನ ವರದಿಯಲ್ಲಿ ಉಲ್ಲೇಖ

ಹೊಸದಿಲ್ಲಿ, ಜೂ.7: ಕೊವ್ಯಾಕ್ಸಿನ್ ಗೆ ಹೋಲಿಸಿದರೆ  ಕೋವಿಶೀಲ್ಡ್ ಲಸಿಕೆ ಹೆಚ್ಚು ಪ್ರತಿಕಾಯ(ಆ್ಯಂಟಿಬಾಡಿ)ಗಳನ್ನು ಉತ್ಪಾದಿಸುತ್ತದೆ ಎಂದು ಇತ್ತೀಚೆಗೆ ನಡೆದ ಅಧ್ಯಯನದಿಂದ ತಿಳಿದುಬಂದಿದೆ.

ಎರಡೂ ಲಸಿಕೆಗಳು ಕೊರೋನ ಸೋಂಕಿನ ವಿರುದ್ಧದ ಪ್ರತಿಕಾಯ ಉತ್ಪಾದಿಸುತ್ತವೆ. ಆದರೆ ಕೊವ್ಯಾಕ್ಸಿನ್ಗೆ ಹೋಲಿಸಿದರೆ ಕೋವಿಶೀಲ್ಡ್ ಲಸಿಕೆ ತೆಗೆದುಕೊಂಡವರಲ್ಲಿ ಪೊಸಿಟಿವಿಟಿ ಪ್ರಮಾಣ ಹೆಚ್ಚಿರುತ್ತದೆ ಎಂದು ವರದಿ ತಿಳಿಸಿದೆ.

ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಲಸಿಕೆಗಳ ಎರಡೂ ಡೋಸ್ ಪಡೆದಿರುವ ಆರೋಗ್ಯ ಕಾರ್ಯಕರ್ತರನ್ನು ಒಳಗೊಂಡಿರುವ ಅಧ್ಯಯನವನ್ನು ಕೊರೋನವೈರಸ್ ವ್ಯಾಸಿನ್ ಇಂಡ್ಯೂಸ್ಡ್ ಆ್ಯಂಟಿಬಾಡಿ ಟಿಟರ್(ಕೊವ್ಯಾಟ್) ನಡೆಸಿದೆ. ಕೊವ್ಯಾಕ್ಸಿನ್ ಲಸಿಕೆಯ ಪ್ರಥಮ ಡೋಸ್ ಪಡೆದವರಿಗಿಂತ  ಕೋವಿಶೀಲ್ಡ್ ಲಸಿಕೆ ಪಡೆದವರ ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚು ವೇಗವಾಗಿ ವರ್ಧಿಸಿರುವುದು ತಿಳಿದುಬಂದಿದೆ. ಈ ಅಧ್ಯಯನದ ವರದಿಯ ವಿಸ್ತೃತ ಪರಿಶೀಲನೆಯ ಅಗತ್ಯವಿರುವುದರಿಂದ ಇದನ್ನು ವೈದ್ಯಕೀಯ ಪ್ರಕ್ರಿಯೆಯಲ್ಲಿ ಮಾರ್ಗಸೂಚಿಯಂತೆ ಬಳಸಬಾರದು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಧ್ಯಯನ ನಡೆಸಿದ 552 ಆರೋಗ್ಯ ಕಾರ್ಯಕರ್ತರಲ್ಲಿ (325 ಪುರುಷರು, 227 ಮಹಿಳೆಯರು) 456 ಮಂದಿ ಕೋವಿಶೀಲ್ಡ್, 96 ಮಂದಿ ಕೊವ್ಯಾಕ್ಸಿನ್ ಪ್ರಥಮ ಡೋಸ್ ಪಡೆದಿದ್ದಾರೆ. ಇದರಲ್ಲಿ ಕೋವಿಶೀಲ್ಡ್ ಡೋಸ್ ಪಡೆದವರಲ್ಲಿ ಪೊಸಿಟಿವಿಟಿ ಪ್ರಮಾಣದಲ್ಲಿ 86.8% ಹೆಚ್ಚಿದ್ದರೆ ಕೊವ್ಯಾಕ್ಸಿನ್ ಡೋಸ್ ಪಡೆದವರಲ್ಲಿ ಈ ಪ್ರಮಾಣ 43.8%. ಅಲ್ಲದೆ ಪ್ರತಿಕಾಯ ಹೆಚ್ಚಳದ ಪ್ರಮಾಣ ಕೋವಿಶೀಲ್ಡ್ ಡೋಸ್ ಪಡೆವರಲ್ಲಿ 61.5% ಆಗಿದ್ದರೆ ಕೊವ್ಯಾಕ್ಸಿನ್ ಡೋಸ್ ಪಡೆದವರಲ್ಲಿ 6% ಆಗಿದೆ.

ಅಧ್ಯಯನಕ್ಕೆ ಒಳಪಟ್ಟವರಲ್ಲಿ ಈ ಹಿಂದೆ ಸಾರ್ಸ್-ಸಿಒವಿ-2 ಸೋಂಕುಬಾಧಿತರು ಹಾಗೂ ಸೋಂಕುರಹಿತರು ಸೇರಿದ್ದರು. ಪ್ರಥಮ ಲಸಿಕೆ ಪಡೆದ 21 ದಿನದ ಬಳಿಕ ಹಾಗೂ ಎರಡನೇ ಡೋಸ್ ಪಡೆದ 6 ತಿಂಗಳ ಬಳಿಕ ಪ್ರತಿಕಾಯ ಉತ್ಪಾದನೆಯ ಪ್ರಮಾಣವನ್ನು ಪರಿಶೀಲಿಸಲಾಗಿದೆ.

ಆದರೆ ಎರಡೂ ಲಸಿಕೆಗಳು ಉತ್ತಮ ರೋಗನಿರೋಧಕ ಪ್ರತಿಕ್ರಿಯೆಯನ್ನು ಹೊರಹೊಮ್ಮಿಸಿದೆ ಎಂದು ಅಧ್ಯಯನ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X