Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ.12,13 ಸಮಸ್ತ ಮದ್ರಸ ‘ಆನ್‌ಲೈನ್’...

ಜೂ.12,13 ಸಮಸ್ತ ಮದ್ರಸ ‘ಆನ್‌ಲೈನ್’ ಸ್ಪೆಷಲ್ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ7 Jun 2021 11:01 PM IST
share

ಚೇಳಾರಿ, ಜೂ.7: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಪರೀಕ್ಷಾ ಬೋರ್ಡ್ ದೇಶ-ವಿದೇಶದಲ್ಲಿ ಎಪ್ರಿಲ್ ಮೊದಲ ವಾರ ನಡೆಸಲಾದ ಸಮಸ್ತ ಪಬ್ಲಿಕ್ ಪರೀಕ್ಷೆಯಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ‘ಸೇ’ ಪರೀಕ್ಷೆ ಹಾಗೂ ಕೋವಿಡ್-19 ಕಾರಣ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಜೂ.12,13ರಂದು ‘ಸ್ಪೆಷಲ್ ಆನ್‌ಲೈನ್ ಪರೀಕ್ಷೆ’ಯನ್ನು ನಡೆಸಲಿದೆ.

ಪರೀಕ್ಷಾ ವೇಳಾಪಟ್ಟಿ

ಜೂ.12ರಂದು ಭಾರತೀಯ ಸಮಯ ಬೆಳಗ್ಗೆ 10ರಿಂದ 11 ಗಂಟೆಯ ತನಕ 5ನೇ ತರಗತಿ - ಫಿಖ್ಹ್, ಏಳನೇ ತರಗತಿ- ಲಿಸಾನುಲ್ ಕುರ್‌ಆನ್, ಹತ್ತನೇ ತರಗತಿ-ದುರೂಸುಲ್ ಇಹ್ಸಾನ್, ಪ್ಲಸ್ ಟು ತರಗತಿ-ತಫ್ಸೀರ್, ಪೂ.11:30ರಿಂದ 12:30ರ ತನಕ 5ನೇ ತರಗತಿ-ಲಿಸಾನುಲ್ ಕುರ್‌ಆನ್-ತಜ್ವೀದ್, ಏಳನೇ ತರಗತಿ - ತಾರೀಖ್, ಹತ್ತನೇ ತರಗತಿ- ಫಿಖ್ಹ್, ಪ್ಲಸ್ ಟು ತರಗತಿ ದುರೂಸುಲ್ ಇಹ್ಸಾನ್.

ಜೂ.13ರಂದು ಭಾರತೀಯ ಸಮಯ ಬೆಳಗ್ಗೆ 10ರಿಂದ 11ರ ತನಕ ಐದನೇ ತರಗತಿ-ಅಖೀದ, ಏಳನೇ ತರಗತಿ-ಫಿಖ್ಹ್, ಹತ್ತನೇ ತರಗತಿ- ತಫ್ಸೀರ್, ಪ್ಲಸ್ ಟು ತರಗತಿ-ಲಿಸಾನುಲ್ ಕುರ್‌ಆನ್, ಪೂ.11:30ರಿಂದ 12:30 ತನಕ 5ನೇ ತರಗತಿ- ತಾರೀಖ್ ಅಖ್ಲಾಕ್, ಏಳನೇ ತರಗತಿ- ದುರೂಸುಲ್ ಇಹ್ಸಾನ್, ಹತ್ತನೇ ತರಗತಿ-ಲಿಸಾನುಲ್ ಕುರ್‌ಆನ್, ಪ್ಲಸ್ ಟು ತರಗತಿ-ಫಿಖ್ಹ್.

ಕುರ್‌ಆನ್ ಪರೀಕ್ಷೆ

ಜೂ.13ರ ಮಧ್ಯಾಹ್ನ ಎರಡು ಗಂಟೆಗೆ ಮದ್ರಸ ಸದರ್ ಮುಅಲ್ಲಿಂ ಅಥವಾ ಸದರ್ ಮುಅಲ್ಲಿಂ ನಿಯೋಜಿಸಿದ ಮುಅಲ್ಲಿಂ ವಾಟ್ಸ್‌ಆ್ಯಪ್, ಗೂಗಲ್ ಮೀಟ್, ಟೆಲಿಗ್ರಾಂ ಮೊದಲಾದ ಸೋಶಿಯಲ್ ಮೀಡಿಯಾ ಉಪಯೋಗಪಡಿಸಿ ಕುರ್‌ಆನ್ ಪರೀಕ್ಷೆ ನಡೆಸಿ ಮದ್ರಸ ಸಮಿತಿಯ ಕಾಗದದಲ್ಲಿ ವಿದ್ಯಾರ್ಥಿಯ ರಿಜಿಸ್ಟರ್ ನಂಬರ್, ಹೆಸರು, ತರಗತಿ, ಅಂಕ ಮೊದಲಾದವುಗಳನ್ನು ದಾಖಲಿಸಿ ಸದರ್ ಮುಅಲ್ಲಿಂ ದೃಢೀಕರಿಸಿ ಜೂ.15ರೊಳಗೆ ಮೊ.ಸಂ: 9658600900ಕ್ಕೆ ವಾಟ್ಸ್‌ಆ್ಯಪ್  ಪಿಡಿಎಫ್ ಫೈಲ್  ಮಾಡಬೇಕು. ’ಸೇ’ ಪರೀಕ್ಷೆಗೆ ರಿಜಿಸ್ಟರ್ ಮಾಡಿದ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡ ವಿಷಯದ ಸಮಯದಲ್ಲಿ ಮಾತ್ರ ಪರೀಕ್ಷೆಗೆ ಹಾಜರಾಗಬೇಕು ಎಂದು ಮುಫತ್ತಿಶ್ ಉಮರ್ ದಾರಿಮಿ ಸಾಲ್ಮರ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X