Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲರಿಗೂ ಲಸಿಕೆ ಉಚಿತವಾಗಿದ್ದರೆ, ಖಾಸಗಿ...

ಎಲ್ಲರಿಗೂ ಲಸಿಕೆ ಉಚಿತವಾಗಿದ್ದರೆ, ಖಾಸಗಿ ಆಸ್ಪತ್ರೆಗಳು ಅದಕ್ಕೆ ಏಕೆ ಶುಲ್ಕ ವಿಧಿಸಬೇಕು: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ7 Jun 2021 11:38 PM IST
share
ಎಲ್ಲರಿಗೂ ಲಸಿಕೆ ಉಚಿತವಾಗಿದ್ದರೆ, ಖಾಸಗಿ ಆಸ್ಪತ್ರೆಗಳು ಅದಕ್ಕೆ ಏಕೆ ಶುಲ್ಕ ವಿಧಿಸಬೇಕು: ರಾಹುಲ್ ಗಾಂಧಿ

ಹೊಸದಿಲ್ಲಿ: "ಎಲ್ಲರಿಗೂ ಲಸಿಕೆಗಳು ಉಚಿತವಾಗಿದ್ದರೆ, ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಏಕೆ ಶುಲ್ಕ ವಿಧಿಸಬೇಕು?" ಎಂದು ಸೋಮವಾರ ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೋವಿಡ್ -19 ವಿರುದ್ಧ ಸಾರ್ವತ್ರಿಕ ಉಚಿತ ಲಸಿಕೆ ನೀಡುವಂತೆ ಒತ್ತಾಯಿಸಿದರು.

18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಚುಚ್ಚುಮದ್ದು ನೀಡಲು ತಮ್ಮ ಸರಕಾರ ರಾಜ್ಯಗಳಿಗೆ ಉಚಿತ ಲಸಿಕೆಗಳನ್ನು ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದರು.

ಕೇಂದ್ರದ ವ್ಯಾಕ್ಸಿನೇಷನ್ ನೀತಿಯಲ್ಲಿನ ಬದಲಾವಣೆಗೆ ಕಾಂಗ್ರೆಸ್, ಸುಪ್ರೀಂ ಕೋರ್ಟ್‌ಗೆ ಶ್ರೇಯಸ್ಸು ಸಲ್ಲಿಸಿದೆ. ಸುಪ್ರೀಂ ಕೋರ್ಟ್ ಕೇಂದ್ರದ ಲಸಿಕೆ ನೀತಿಯನ್ನು ಖಂಡಿಸಿದ ನಂತರ ಹಾಗೂ  ಲಸಿಕೆ ಅಭಿಯಾನದ ಕುರಿತಾಗಿ  ಅಫಿಡವಿಟ್ ಕೋರಿದ ನಂತರ ಕೇಂದ್ರ ಸರಕಾರದಿಂದ ಈ ಘೋಷಣೆ ಬಂದಿದೆ ಎಂದು ರಾಹುಲ್  ಹೇಳಿದರು.

ಪ್ರಧಾನಿ ಮೋದಿಯವರ ಭಾಷಣದ ನಂತರ ರಾಹುಲ್ ಗಾಂಧಿ ಅವರು "ಒಂದು ಸರಳ ಪ್ರಶ್ನೆ - ಎಲ್ಲರಿಗೂ ಲಸಿಕೆಗಳು ಉಚಿತವಾಗಿದ್ದರೆ, ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಏಕೆ ಶುಲ್ಕ ವಿಧಿಸಬೇಕು" ಎಂದು ಟ್ವೀಟ್ ಮಾಡಿದ್ದಾರೆ. ಅವರು ತಮ್ಮ ಟ್ವೀಟ್‌ನೊಂದಿಗೆ #FreeVaccineForAll ಹ್ಯಾಶ್‌ಟ್ಯಾಗ್ ಅನ್ನು ಬಳಸಿದ್ದಾರೆ.

"ವ್ಯಾಕ್ಸಿನೇಷನ್ ನೀತಿಯನ್ನು ಪದೇ ಪದೇ ಬದಲಾಯಿಸುವ ಮೂಲಕ ಭಾರತೀಯರ ಜೀವಕ್ಕೆ ಅಪಾಯವನ್ನುಂಟು ಮಾಡಿರುವುದಕ್ಕೆ ಪ್ರಧಾನಿ ತಪ್ಪಿತಸ್ಥರಾಗಿದ್ದಾರೆ. ರಾಜ್ಯಗಳ ಮೇಲೆ ಆರೋಪ ಹೊರಿಸುವ ಬದಲು, ಜನರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಕ್ಕಾಗಿ ಪ್ರಧಾನಿ ಕ್ಷಮೆಯಾಚಿಸಬೇಕು" ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದರು.

One simple question-

If vaccines are free for all, why should private hospitals charge for them? #FreeVaccineForAll

— Rahul Gandhi (@RahulGandhi) June 7, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X