Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ವಿರುದ್ಧದ ಹೋರಾಟಕ್ಕಾಗಿ 3 ವಿಧದ...

ಕೊರೋನ ವಿರುದ್ಧದ ಹೋರಾಟಕ್ಕಾಗಿ 3 ವಿಧದ ವೆಂಟಿಲೇಟರ್ ಅಭಿವೃದ್ಧಿಗೊಳಿಸಿದ ಇಸ್ರೋ

ವಾರ್ತಾಭಾರತಿವಾರ್ತಾಭಾರತಿ7 Jun 2021 11:58 PM IST
share
ಕೊರೋನ ವಿರುದ್ಧದ ಹೋರಾಟಕ್ಕಾಗಿ 3 ವಿಧದ ವೆಂಟಿಲೇಟರ್ ಅಭಿವೃದ್ಧಿಗೊಳಿಸಿದ ಇಸ್ರೋ

ಬೆಂಗಳೂರು, ಜೂ.7: ಕೊರೋನ ಸೋಂಕಿನ ವಿರುದ್ಧದ ಹೋರಾಟಕ್ಕೆ ಪೂರಕವಾಗಿ 3 ಮಾದರಿಯ ವೆಂಟಿಲೇಟರ್ಗಳನ್ನು ಇಸ್ರೋ ಅಭಿವೃದ್ಧಿಗೊಳಿಸಿದ್ದು ಈ ತಂತ್ರಜ್ಞಾನವನ್ನು ಕೈಗಾರಿಕೆಗಳಿಗೆ ಒದಗಿಸಲು ಸಿದ್ಧ ಎಂದು ಹೇಳಿದೆ.

ಪ್ರಾಣ(ಪ್ರೋಗ್ರಾಮೇಬಲ್ ರೆಸ್ಪಿರೇಟರಿ ಅಸಿಸ್ಟೆನ್ಸ್ ಫಾರ್ ದಿನ ನೀಡಿ ಏಯ್ಡ್) ಎಂಬ ಹೆಸರಿನ ಕಡಿಮೆ ವೆಚ್ಚದ ಪೋರ್ಟೇಬಲ್ ವೆಂಟಿಲೇಟರ್ ಕೃತಕ ಹಸ್ತಚಾಲಿತ ಉಸಿರಾಟ ಘಟಕದ ಸ್ವಯಂಚಾಲಿತ ಸಂಕೋಚನ ವ್ಯವಸ್ಥೆಯನ್ನು ಹೊಂದಿದೆ. ಗಾಳಿಯ ಒತ್ತಡದ ಸೆನ್ಸರ್, ಪ್ರವಹನ ಸೆನ್ಸರ್, ಆಮ್ಲಜನಕ ಸೆನ್ಸರ್ಗಳನ್ನು ಇದು ಹೊಂದಿದೆ.

ಐಸಿಯು ಚಿಕಿತ್ಸೆಯ ಮಟ್ಟದ ವೆಂಟಿಲೇಟರ್ `ವಾಯು' (ವೆಂಟಿಲೇಷನ್ ಅಸಿಸ್ಟ್ ಯುನಿಟ್) ತೀವ್ರ ಉಸಿರಾಟದ ತೊಂದರೆಯಲ್ಲಿರುವ ರೋಗಿಗಳಿಗೆ ಉಪಯೋಗಿಸಬಹುದು. ವಾತಾವರಣದಿಂದ ಗಾಳಿಯನ್ನು ಹೀರಿಕೊಂಡು ಶುಧ್ಧೀಕರಿಸಿ ಅದನ್ನು ಸಂಕುಚಿತಗೊಳಿಸಿ ರೋಗಿಗಳಿಗೆ ಒದಗಿಸುವ ವ್ಯವಸ್ಥೆಯನ್ನು ಹೊಂದಿದೆ. ಇದನ್ನು ಅಧಿಕ ಒತ್ತಡದ ಆಮ್ಲಜನಕ ವ್ಯವಸ್ಥೆಗೆ ಜೋಡಿಸುವ ವ್ಯವಸ್ಥೆಯೂ ಇದೆ.

ಅನಿಲದ ಶಕ್ತಿಯಿಂದ ಕಾರ್ಯ ನಿರ್ವಹಿಸುವ ಸ್ವಸ್ತ(ಸ್ಪೇಸ್ ವೆಂಟಿಲೇಟರ್ ಏಯ್ಡೆಡ್ ಸಿಸ್ಟಂ ಫಾರ್ ಟ್ರೌಮಾ ಅಸಿಸ್ಟೆನ್ಸ್) ಎಂಬ ಹೆಸರಿನ ವೆಂಟಿಲೇಟರ್ ಪ್ರಥಮ ಹಂತದ ಚಿಕಿತ್ಸೆಗೆ ಸೂಕ್ತವಾಗಿದೆ ಮತ್ತು ಇದನ್ನು ಆ್ಯಂಬುಲೆನ್ಸ್ ಮುಂತಾದ ವಾಹನಗಳ ಒಳಗೆ ಜೋಡಿಸಬಹುದಾಗಿದೆ.

ಇದರ ಮೂಲ ವಿನ್ಯಾಸ ಅತ್ಯಂತ ಸರಳವಾಗಿದ್ದು ಸಾಂಕ್ರಾಮಿಕದಂತಹ ತುರ್ತು ಬಳಕೆಯ ಸಂದರ್ಭದಲ್ಲಿ ಸುಲಭವಾಗಿ ಉತ್ಪಾದಿಸಬಹುದು. ಇದು ಸಂಕುಚಿತ ಗಾಳಿ(ಕಂಪ್ರೆಸ್ಡ್ ಏರ್)ಯಿಂದ ಕಾರ್ಯನಿರ್ವಹಿಸುತ್ತಿದ್ದು ಹಸ್ತಚಾಲಿತ ಯಾಂತ್ರಿಕ ವ್ಯವಸ್ಥೆಯನ್ನು ಬಳಸಿಕೊಂಡು ವಿವಿಧ ವಾತಾಯನ ಪರಿಸ್ಥಿತಿಗಳನ್ನು ನಿರ್ವಹಿಸಲು ಸಾಧ್ಯವಾಗುತ್ತದೆ.

ಮೂರೂ ವೆಂಟಿಲೇಟರ್ಗಳ ಮೂಲಮಾದರಿಯನ್ನು ಇಸ್ರೋದ ಸಂಶೋಧನಾ ವಿಭಾಗ, ತಿರುವನಂತಪುರದಲ್ಲಿರುವ ವಿಕ್ರಮ್ ಸಾರಾಭಾೈ ಅಂತರಿಕ್ಷ ಕೇಂದ್ರದಲ್ಲಿ ರೂಪಿಸಲಾಗಿದೆ.

ವಿದ್ಯುತ್ ವ್ಯತ್ಯಯವಾದರೆ ಬ್ಯಾಟರಿಯ ಮೂಲಕ ಕಾರ್ಯನಿರ್ವಹಿಸುವಂತೆ ಮೂರೂ ಮಾದರಿಗಳನ್ನು ರೂಪಿಸಲಾಗಿದೆ. ಈ ತಂತ್ರಜ್ಞಾನವನ್ನು ಕೈಗಾರಿಕೆಗಳಿಗೆ ,ನವೋದ್ಯಮಿಗಳಿಗೆ ವರ್ಗಾಯಸಿಲು ನಿರ್ಧರಿಸಲಾಗಿದ್ದು ಆಸಕ್ತರು ಜೂನ್ 15ರೊಳಗೆ ಪ್ರತಿಕ್ರಿಯಿಸಬಹುದು.  ಇದನ್ನು ವೈದ್ಯಕೀಯ ಬಳಕೆಗಾಗಿ ಉತ್ಪಾದಿಸುವ ಮುನ್ನ ಸಂಬಂಧಿತ ಸಂಸ್ಥೆಗಳು ಭಾರತ ಸರಕಾರದಿಂದ ಅನುಮತಿ ಪಡೆಯಬೇಕಾಗಿದೆ ಎಂದು ಬೆಂಗಳೂರಿನಲ್ಲಿರುವ ಇಸ್ರೋ ಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X