Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲ್ಲ ಗದ್ದಲಗಳ ನಡುವೆ ʼಪ್ರಮುಖ...

ಎಲ್ಲ ಗದ್ದಲಗಳ ನಡುವೆ ʼಪ್ರಮುಖ ಸಂದೇಶವೊಂದುʼ ಕಳೆದುಹೋಯಿತು: 5ಜಿ ಅರ್ಜಿಯ ಕುರಿತಾದಂತೆ ಜೂಹಿ ಚಾವ್ಲಾ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ9 Jun 2021 9:08 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಲ್ಲ ಗದ್ದಲಗಳ ನಡುವೆ ʼಪ್ರಮುಖ ಸಂದೇಶವೊಂದುʼ ಕಳೆದುಹೋಯಿತು: 5ಜಿ ಅರ್ಜಿಯ ಕುರಿತಾದಂತೆ ಜೂಹಿ ಚಾವ್ಲಾ ಹೇಳಿಕೆ

ಹೊಸದಿಲ್ಲಿ: ದೇಶದಲ್ಲಿ 5ಜಿ ನೆಟ್‌ ವರ್ಕ್‌ ಪ್ರಾರಂಭಿಸುವುದರ ವಿರುದ್ಧ ಜೂಹಿ ಚಾವ್ಲಾ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ನ್ಯಾಯಾಲಯ ವಜಾಗೊಳಿಸಿದ ಬಳಿಕ ತಾನೇಕೆ ಅರ್ಜಿ ಸಲ್ಲಿದ್ದೆ ಎಂದು ನಟಿ ಜೂಹಿ ಚಾವ್ಲಾ ವೀಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಅವರ ಅರ್ಜಿಯನ್ನು ವಜಾ ಮಾಡಿದ್ದ ನ್ಯಾಯಾಲಯ, ʼಪ್ರಚಾರಕ್ಕಾಗಿʼ ಅರ್ಜಿ ಹಾಕಲಾಗಿತ್ತು ಎಂದು ೨೦ ಲಕ್ಷ ರೂ. ದಂಡ ಪಾವತಿಸುವಂತೆ ತಿಳಿಸಿತ್ತು.

"ಕಳೆದ ಕೆಲವು ದಿನಗಳಲ್ಲಿ ನನ್ನ ಶಬ್ಧ ನನಗೇ ಕೇಳಿಸಲಾಗದಷ್ಟು ಗದ್ದಲಗಳಿತ್ತು. ಈ ಗದ್ದಲಗಳ ನಡುವೆ ಮುಖ್ಯವಾದ ದ ಸಂದೇಶವೊಂದು ಕಳೆದು ಹೋಗಿದೆ." ಎಂದು ಅವರು ಇನ್‌ ಸ್ಟಾಗ್ರಾಮ್‌ ನಲ್ಲಿ ಪ್ರಕಟಿಸಿದ ವೀಡಿಯೋದಲ್ಲಿ ತಿಳಿಸಿದ್ದಾರೆ. "ನಾನು ೫ಜಿ ವಿರುದ್ಧವಾಗಿಲ್ಲ. ವಾಸ್ತವವಾಗಿ ನಾನು ಅದನ್ನು ಸ್ವಾಗತಿಸುತ್ತಿದ್ದೇನೆ ಆದರೆ ೫ಜಿಯನ್ನು ಸುರಕ್ಷಿಇತ ಎಂದು ಪ್ರಮಾಣಿಸಬೇಕಾಗಿ ನಾನು ಅಧಿಕಾರಿಗಳೊಂದಿಗೆ ಕೇಳಿಕೊಳ್ಳುತ್ತಿದ್ದೇನೆ" ಎಂದು ಹೇಳಿದ್ದಾರೆ.

ಜೂಹಿ ಚಾವ್ಲ, ವೀರೇಶ್‌ ಮಲಿಕ್‌ ಹಾಗೂ ಟೀನಾ ವಚಾನಿ ಅವರು ಹೂಡಿದ್ದ ಮೊಕದ್ದಮೆಯಲ್ಲಿ, ೫ಜಿ ನೆಟ್‌ ವರ್ಕ್‌ ನ ವಿಕಿರಣಗಳಿಂದ ಪರಿಸರಕ್ಕೆ, ಮಾನವರಿಗೆ, ಪಕ್ಷಿ ಕೀಟಗಳಿಗೆ ಹಾನಿಯಾಗುತ್ತದೆ. ದಿನದ ೨೪ ಗಂಟೆಗಳು ಮತ್ತು ೩೬೫ ದಿನಗಳೂ ನಾವು ನಮ್ಮನ್ನು ಈ ವಿಕಿರಣಗಳಿಗೆ ಒಡ್ಡಬೇಕಾಗುತ್ತದೆ" ಎಂದು ಉಲ್ಲೇಖಿಸಲಾಗಿತ್ತು.
 
"ನಾವು ಕೇಳುತ್ತಿರುವುದು, ನೀವಿದನ್ನು ಪ್ರಮಾಣಿಸಬೇಕು ಎಂದಾಗಿದೆ. ಅಧ್ಯಯನಗಳು ಮತ್ತು ಸಂಶೋಧನೆಗಳನ್ನು ಸಾರ್ವಜನಿಕ ಕ್ಷೇತ್ರದಲ್ಲಿ ಪ್ರಕಟಿಸುವುದರಿಂದ ನಮ್ಮಲ್ಲಿರುವ ಭಯ ದೂರವಾಗುತ್ತದೆ. ಇದರಿಂದ ನಾವೆಲ್ಲರೂ ಶಾಂತಿಯಿಂದ ಮಲಗಬಹುದು. ಇದು ಮಕ್ಕಳಿಗೆ ಸುರಕ್ಷಿತವಾಗಿದೆ ಎಂದು ನಾವು ತಿಳಿದುಕೊಳ್ಳಲು ಬಯಸುತ್ತೇವೆ, ಗರ್ಭಿಣಿ ಮಹಿಳೆಯರಿಗಾಗಿ, ಹುಟ್ಟಲಿರುವ ಮಕ್ಕಳಿಗಾಗಿ, ವಯಸ್ಸಾದ ಜನರಿಗೆ, ಸಸ್ಯ, ಪ್ರಾಣಿಗಳಿಗಾಗಿ ... ನಾವು ಕೇಳುತ್ತಿರುವುದು ಅಷ್ಟೆ" ಎಂದು ವೀಡಿಯೋದಲ್ಲಿ ಜೂಹಿಚಾವ್ಲಾ ಹೇಳಿಕೆ ನೀಡಿದ್ದಾರೆ.

View this post on Instagram

A post shared by Juhi Chawla (@iamjuhichawla)

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X