Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಸರಕಾರದಿಂದ ತೆರಿಗೆ ಭಯೋತ್ಪಾದನೆ:...

ಕೇಂದ್ರ ಸರಕಾರದಿಂದ ತೆರಿಗೆ ಭಯೋತ್ಪಾದನೆ: ಕೃಷ್ಣ ಭೈರೇಗೌಡ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ9 Jun 2021 10:59 PM IST
share
ಕೇಂದ್ರ ಸರಕಾರದಿಂದ ತೆರಿಗೆ ಭಯೋತ್ಪಾದನೆ: ಕೃಷ್ಣ ಭೈರೇಗೌಡ ವಾಗ್ದಾಳಿ

ಬೆಂಗಳೂರು, ಜೂ.9: ದಿನೇ ದಿನೇ ಅಗತ್ಯ ವಸ್ತುಗಳ ಮೇಲೆ ತೆರಿಗೆ ಹೆಚ್ಚಳ ಮಾಡುತ್ತಿರುವ ಕೇಂದ್ರ ಸರಕಾರ ತೆರಿಗೆ ಭಯೋತ್ಪಾದನೆ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಕೃಷ್ಣ ಭೈರೇಗೌಡ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಮೇಲಿನ ತೆರಿಗೆಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಬಂದಿರುವ ಕೇಂದ್ರ ಸರಕಾರ ಸೆಂಚುರಿ ಬಾರಿಸಿದೆ. ಕೋವಿಡ್ ಸಂದರ್ಭದಲ್ಲಿ ತೈಲೋತ್ಪನ್ನಗಳ ಮೇಲೆ ಈ ಪ್ರಮಾಣದ ಸುಂಕ ವಿಧಿಸಿದರೆ ಜನಸಾಮಾನ್ಯರು ಬದುಕುವುದು ಹೇಗೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ 2014 ರಲ್ಲಿ ಕೇಂದ್ರದಲ್ಲಿ ಆಡಳಿತದಲ್ಲಿದ್ದಾಗ ಡೀಸೆಲ್‍ಗೆ 3.46 ರೂ. ತೆರಿಗೆ ಇದ್ದದ್ದು ಈಗ 31.80 ರೂ. ಹಾಗೂ ಪೆಟ್ರೋಲ್ ಮೇಲಿನ ತೆರಿಗೆ 9.20 ರು. ಇದ್ದದ್ದು 32.90 ರೂ. ಅಡುಗೆ ಅನಿಲ ಸಿಲಿಂಡರ್ ಬೆಲೆ 410 ರಿಂದ 820 ರೂ.ಬಂದಿದೆ ಎಂದು ತಿಳಿಸಿದರು.

ತೆರಿಗೆ ಸಂಗ್ರಹ ಬೂತ್ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಹೆಚ್ಚಾಗಿರುವುದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳವಾಗಿದೆ ಎಂದು ಕೇಂದ್ರ ಸರಕಾರ ಸುಳ್ಳು ಹೇಳುತ್ತಿದೆ ಎಂದ ಅವರು, ಬೆಲೆ ಕಡಿಮೆ ಇದ್ದರೂ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಕಳೆದ 7 ವರ್ಷದಲ್ಲಿ 7 ಪಟ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್ ಬಂಕ್‍ಗಳು ತೆರಿಗೆ ಸಂಗ್ರಹ ಬೂತ್‍ಗಳಾಗಿವೆ ಎಂದು ಆರೋಪಿಸಿದರು.

ಒಂದು ಲೀಟರ್ ಪೆಟ್ರೋಲ್ ದರ ನೇಪಾಳದಲ್ಲಿ 77.67 ರೂ., ಬಾಂಗ್ಲಾದಲ್ಲಿ 76.86, ಭೂತಾನ್‍ನಲ್ಲಿ 68.76, ಶ್ರೀಲಂಕಾದಲ್ಲಿ 59.64, ಪಾಕಿಸ್ತಾನದಲ್ಲಿ 51.61 ರು. ಇದ್ದರೂ ಭಾರತದಲ್ಲಿ ಶತಕ ಬಾರಿಸಲಾಗುತ್ತಿದೆ. ಅದು ಅಲ್ಲದೆ, ಶ್ರೀಮಂತರ ಕಾರ್ಪೋರೇಟ್ ತೆರಿಗೆ ಕಡಿತ ಮಾಡಿದ ಕೇಂದ್ರ ಸರಕಾರ, ಬಡವರು ಹೆಚ್ಚಾಗಿ ಬಳಸುವ ತೈಲೋತ್ಪನ್ನಗಳ ಮೇಲೆ ವಿಪರೀತ ತೆರಿಗೆ ವಿಧಿಸಿ ತೆರಿಗೆ ಭಯೋತ್ಪಾದನೆ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ಶಾಸಕರಾದ ಪ್ರಿಯಾಂಕ್ ಖರ್ಗೆ, ರಿಝ್ವಾನ್ ಆರ್ಶದ್ ಸೇರಿದಂತೆ ಪ್ರಮುಖರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X