Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಿಂಗ ಸಮಾನತೆ,ಸ್ವಚ್ಛ ನೀರು ಪೂರೈಕೆಯಲ್ಲಿ...

ಲಿಂಗ ಸಮಾನತೆ,ಸ್ವಚ್ಛ ನೀರು ಪೂರೈಕೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಿಲ್ಲಿ ಕನಿಷ್ಠ

ನೀತಿ ಆಯೋಗದ ವರದಿ

ವಾರ್ತಾಭಾರತಿವಾರ್ತಾಭಾರತಿ10 Jun 2021 8:31 PM IST
share
ಲಿಂಗ ಸಮಾನತೆ,ಸ್ವಚ್ಛ ನೀರು ಪೂರೈಕೆಯಲ್ಲಿ ಕೇಂದ್ರಾಡಳಿತ ಪ್ರದೇಶಗಳ ಪೈಕಿ ದಿಲ್ಲಿ ಕನಿಷ್ಠ

ಹೊಸದಿಲ್ಲಿ,ಜೂ.10: ನೀತಿ ಆಯೋಗವು ನಿಗದಿಗೊಳಿಸಿದ್ದ 16 ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಯಲ್ಲಿ ಎಂಟು ಕೇಂದ್ರಾಡಳಿತ ಪ್ರದೇಶಗಳ ಪೈಕಿ ರಾಜಧಾನಿ ದಿಲ್ಲಿಯು ಎರಡನೇ ಸ್ಥಾನವನ್ನು ಗಳಿಸಿದೆ. ಆದರೆ ಲಿಂಗ ಸಮಾನತೆ ಮತ್ತು ಸ್ವಚ್ಛ ನೀರಿನ ವಿಷಯಗಳಲ್ಲಿ ಅದು ಕನಿಷ್ಠ ಅಂಕಗಳನ್ನು ಗಳಿಸಿದೆ ಎಂದು ನೀತಿ ಆಯೋಗದ ವಾರ್ಷಿಕ ವರದಿಯು ತಿಳಿಸಿದೆ.

ಕಳೆದ ವರ್ಷ ಸರಾಸರಿ 60 ಅಂಕಗಳನ್ನು ಗಳಿಸಿದ್ದ ದಿಲ್ಲಿ ಈ ವರ್ಷ ತನ್ನ ಗಳಿಕೆಯನ್ನು 68 ಅಂಕಗಳಿಗೆ ಹೆಚ್ಚಿಸಿಕೊಂಡಿದೆ. ಇದಕ್ಕೆ ಹೋಲಿಸಿದರೆ ರಾಷ್ಟ್ರೀಯ ಸರಾಸರಿಯು 66 ರಷ್ಟಿದೆ.

ಬಡತನ ನಿರ್ಮೂಲನೆ (81 ಅಂಕ),ಉತ್ತಮ ಆರೋಗ್ಯ ಮತ್ತು ಸ್ವಾಸ್ಥ (90),ಅಗ್ಗದ ಮತ್ತು ಸ್ವಚ್ಛ ಶಕ್ತಿ (100) ಮತ್ತು ಭೂಮಿಯಲ್ಲಿನ ಬದುಕು (81) ಈ ವಿಷಯಗಳಲ್ಲಿ ದಿಲ್ಲಿಯು ಮುಂಚೂಣಿಯಲ್ಲಿದೆ. ಆದರೆ ಲಿಂಗ ಸಮಾನತೆ (33), ಜವಾಬ್ದಾರಿಯುತ ಬಳಕೆ ಮತ್ತು ಉತ್ಪಾದನೆ (50) ಹಾಗೂ ಸ್ವಚ್ಛ ನೀರು ಮತ್ತು ನೈರ್ಮಲ್ಯ (61) ಈ ವಿಷಯಗಳಲ್ಲಿ ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕನಿಷ್ಠ ಸ್ಥಾನದಲ್ಲಿದೆ ಎಂದು ವರದಿಯು ತಿಳಿಸಿದೆ.
ಕಳೆದ ವರ್ಷ ಕೈಗಾರಿಕೆ,ವಿನೂತನತೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ನೂರರ ಸಾಧನೆ ಮಾಡಿದ್ದ ದಿಲ್ಲಿ ಈ ವರ್ಷ 60ಕ್ಕೆ ಕುಸಿದಿದೆ. ಈ ವಿಷಯದಲ್ಲಿ ರಾಷ್ಟ್ರೀಯ ಸರಾಸರಿಯು 55ರಷ್ಟಿದೆ.

ಶಿಕ್ಷಣ ಕ್ಷೇತ್ರದಲ್ಲಿ ದಿಲ್ಲಿಯ ಸಾಧನೆ ಉತ್ತಮವಾಗಿದೆ. 2020ನೇ ಸಾಲಿನಲ್ಲಿ ಸತತ ಐದನೇ ವರ್ಷ ದಿಲ್ಲಿಯ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಹೆಚ್ಚಿನ ಶೇಕಡಾವಾರು ಉತ್ತೀರ್ಣತೆಯನ್ನು ದಾಖಲಿಸಿವೆ.‌

share
ವಾರ್ತಾಭಾರತಿ
ವಾರ್ತಾಭಾರತಿ
Next Story
X