Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಲಾಕ್‌ಡೌನ್ ವಿಸ್ತರಣೆಗೆ ಡಿವೈಎಫ್‌ಐ...

​ಲಾಕ್‌ಡೌನ್ ವಿಸ್ತರಣೆಗೆ ಡಿವೈಎಫ್‌ಐ ವಿರೋಧ

ವಾರ್ತಾಭಾರತಿವಾರ್ತಾಭಾರತಿ10 Jun 2021 9:25 PM IST
share

ಮಂಗಳೂರು, ಜೂ.10: ಕೊರೋನ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ದ.ಕ. ಜಿಲ್ಲೆಗೆ ಸೀಮಿತವಾಗಿ ಲಾಕ್‌ಡೌನ್ ಮುಂದುವರಿಸುವ ಉಸ್ತುವಾರಿ ಸಚಿವರ ಪ್ರಸ್ತಾಪ ವಾಸ್ತವದ ಅರಿವಿಲ್ಲದ, ಜನವಿರೋಧಿ ಧೋರಣೆ ಹೊಂದಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಲಾಕ್‌ಡೌನ್‌ನಿಂದಾಗಿ ಈಗಾಗಲೆ ಗಂಭೀರಾವಸ್ಥೆಗೆ ತಲುಪಿರುವ ಜಿಲ್ಲೆಯ ಜನರ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಲಿದೆ. ಯಾವುದೇ ಪರಿಹಾರ ಪ್ಯಾಕೇಜ್‌ಗಳಿಲ್ಲದೆ ಲಾಕ್‌ಡೌನ್ ಮುಂದುವರಿಕೆ ಸಂಪಾದನೆ ಇಲ್ಲದೆ ಕೈ ಖಾಲಿ ಮಾಡಿ ಕೂತಿರುವ ಜನರನ್ನು ಖಿನ್ನತೆ ನೂಕಲಿದೆ, ಸಾವು ನೋವುಗಳಿಗೆ ಕಾರಣವಾಗಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಗಳಿಗೆ ಸೀಮಿತರಾಗದೆ ವಸ್ತು ಸ್ಥಿತಿ ಅರಿತು ತಮ್ಮ ಅವಾಸ್ತವಿಕ ನಿಲುವುಗಳನ್ನು ಬದಲಾಯಿಸಿಕೊಳ್ಳಬೇಕು. ಅಗತ್ಯ ನಿರ್ಬಂಧಗಳೊಂದಿಗೆ ಲಾಕ್‌ಡೌನ್ ತೆರವುಗೊಳಿಸಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಈಗಾಗಲೆ ಎರಡು ತಿಂಗಳ ಲಾಕ್‌ಡೌನ್‌ನಿಂದ ಕರಾವಳಿಯ ಜಿಲ್ಲೆಗಳು ತತ್ತರಿಸಿ ಹೋಗಿವೆ. ಹೆಚ್ಚಿನ ಜನರು ದಿನಸಿ ಕೊಂಡುಕೊಳ್ಳಲೂ ಆಗದ ಸ್ಥಿತಿ ತಲುಪಿದ್ದಾರೆ.

ಮನೆ ಬಾಡಿಗೆ, ಮನೆ ತೆರಿಗೆ, ಶಾಲಾ ಫೀಸು, ವಿದ್ಯುತ್ ಬಿಲ್ಗಳ ಬಾಕಿಯು ಜನರ ನೆಮ್ಮದಿ ಕೆಡಿಸಿದೆ. ಜವಳಿ, ಪಾದರಕ್ಷೆ, ಶೃಂಗಾರ,ಆಹಾರ. ಸಹಿತ ವಿವಿಧ ವ್ಯಾಪಾರಗಳಲ್ಲಿ ಬ್ಯಾಂಕ್ ಸಾಲ, ಕೈ ಸಾಲ ಮಾಡಿ ಬಂಡವಾಳ ಹಾಕಿ ಈಗ ವ್ಯಾಪಾರ ಮಾಡಲಾಗದೆ ಕೈ ಸುಟ್ಟುಕೊಂಡು ಕೂತಿರುವ ಸಾವಿರಾರು ಜನರು ಬದುಕೇ ಮುಗಿದು ಹೋದಂತೆ ಕಂಗೆಟ್ಟಿದ್ದಾರೆ. ಬಸ್, ಟ್ಯಾಕ್ಸಿ ಸಹಿತ ಸಾರ್ವಜನಿಕ ಸಾರಿಗೆಯಲ್ಲಿ ತೊಡಗಿಸಿಕೊಂಡಿರುವ ಮಾಲಕರು, ನೌಕರರು ಅವಿಭಜಿತ ದ.ಕ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದಾರೆ. ಇವರಿಗೆ ಯಾವುದೇ ಆದಾಯ, ಪರಿಹಾರ, ರಿಯಾಯಿತಿಗಳನ್ನು ಸರಕಾರ ಘೋಷಿಸಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಸಾಮಾಜಿಕ, ಆರ್ಥಿಕ ಬಿಕ್ಕಟ್ಟುಗಳ ಕುರಿತು ಅಧ್ಯಯನಗಳನ್ನು ಮಾಡದೆ ಲಾಕ್‌ಡೌನ್ ಮುಂದುವರಿಸಲು ಉಸ್ತುವಾರಿ ಸಚಿವರು ಮುಂದಾಗಿರುವುದು ಖಂಡನೀಯ. ಜಿಲ್ಲೆಯಲ್ಲಿ ಕೊರೋನ ಪಾಸಿಟಿವಿಟಿ ದರವು ಇತರ ಜಿಲ್ಲೆಗೆ ಹೋಲಿಸಿದರೆ ಇನ್ನೂ ಹೆಚ್ಚಿರುವುದಕ್ಕೆ ಅಧಿಕಾರಿಗಳ ಜೊತೆಗೆ ತಂಡವಾಗಿ ನಿಂತು ಕಾರ್ಯಾಚರಣೆಗೆ ಇಳಿಯದ ಸಚಿವರ, ಜನಪ್ರತಿನಿಧಿಗಳ ನಿರಾಶಾದಾಯಕ ಪ್ರವೃತ್ತಿಯೂ ಪ್ರಧಾನ ಕಾರಣವಾಗಿದೆ. ಆಡಳಿತ ಪಕ್ಷದ ಬೆಂಬಲವುಳ್ಳ ಮಂಗಳೂರಿನ ಪ್ರಬಲ ಖಾಸಗಿ ಮೆಡಿಕಲ್ ಲಾಬಿ ಸರಕಾರದ ನಿಯಮಗಳನ್ನು ಸಾರಾಸಗಟಾಗಿ ಕಡೆಗಣಿಸಿ ಸೋಂಕಿತರಿಗೆ ಸರಕಾರಿ ದರದಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿ ದುಬಾರಿ ಬಿಲ್ಗಳನ್ನು ನೀಡತೊಡಗಿದ್ದೇ ಸೋಂಕಿತರು ಆಸ್ಪತ್ರೆಗಳತ್ತ ಬರಲು ಭಯ ಪಟ್ಟರಲ್ಲದೆ, ಮನೆಗಳಲ್ಲೇ ಉಳಿದು ಸೋಂಕು ವ್ಯಾಪಕಗೊಳ್ಳಲು ಕಾರಣವಾಯಿತು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X