Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್ಡೌನ್ ಸಂದರ್ಭ ಪುತ್ರನಿಂದ...

ಲಾಕ್ಡೌನ್ ಸಂದರ್ಭ ಪುತ್ರನಿಂದ ದೌರ್ಜನ್ಯಕ್ಕೆ ಒಳಗಾದ ತಂದೆಯ ಪರ ತೀರ್ಪು ನೀಡಿದ ಬಾಂಬೆ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Jun 2021 4:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಲಾಕ್ಡೌನ್ ಸಂದರ್ಭ ಪುತ್ರನಿಂದ ದೌರ್ಜನ್ಯಕ್ಕೆ ಒಳಗಾದ ತಂದೆಯ ಪರ ತೀರ್ಪು ನೀಡಿದ ಬಾಂಬೆ ಹೈಕೋರ್ಟ್

ಮುಂಬೈ, ಜೂ.10: ತನ್ನ ಮಗನಿಂದಲೇ ನಿರಂತರ ಕಿರುಕುಳ, ನಿಂದನೆ ಮತ್ತು ಚಿತ್ರಹಿಂಸೆಯಿಂದ ಗುರಿಯಾಗಿದ್ದ ವಯೋವೃದ್ಧರ ಅರ್ಜಿಯನ್ನು ಪುರಸ್ಕರಿಸಿದ ಬಾಂಬೆ ಹೈಕೋರ್ಟ್, ತಂದೆ ವಾಸಿಸುತ್ತಿರುವ ಫ್ಲ್ಯಾಟ್  ಪ್ರವೇಶಿಸಬಾರದು ಎಂದು ಪುತ್ರನಿಗೆ ಸೂಚಿಸಿದೆ. ಅಲ್ಲದೆ ಸದ್ಯಕ್ಕೆ ಪ್ರತೀ ತಿಂಗಳು ತಂದೆ ಮಗನಿಗೆ 50,000 ರೂ. ನೀಡಬೇಕು ಎಂದು ಹೇಳಿದೆ. 

ಮಗ ತನಗೆ ಮತ್ತು ಪತ್ನಿಗೆ ನೀಡುತ್ತಿದ್ದ ದೈಹಿಕ ಮತ್ತು ಮಾನಸಿಕ ಚಿತ್ರಹಿಂಸೆ, ದೌರ್ಜನ್ಯ, ಕಿರುಕುಳದಿಂದಾಗಿ ಅಧಿಕ ರಕ್ತದೊತ್ತಡ, ಕಿಡ್ನಿ ಸಮಸ್ಯೆ ಮತ್ತಿತರ ಸಮಸ್ಯೆಯಿಂದ ಬಳಲಿದ ಪತ್ನಿ 2020ರ ಮಾರ್ಚ್ ನಲ್ಲಿ ಮೃತಳಾಗಿದ್ದಾಳೆ. ಸಮಾಜದಲ್ಲಿ ಮನೆತನದ ಗೌರವಕ್ಕೆ ಧಕ್ಕೆಯಾಗುತ್ತದೆ ಮತ್ತು ಮಗ ಮತ್ತಷ್ಟು ಹಿಂಸೆ ನೀಡಬಹುದು ಎಂಬ ಭೀತಿಯಿಂದ ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ ಲಾಕ್ಡೌನ್ ಬಳಿಕ ಕಿರುಕುಳ ಮತ್ತು ಚಿತ್ರಹಿಂಸೆ ಮಿತಿಮೀರಿದೆ ಎಂದು ವೃದ್ಧರು ಸಲ್ಲಿಸಿದ್ದ ಅರ್ಜಿಯಲ್ಲಿ ವಿವರಿಸಲಾಗಿದೆ.

ಮರೀನ್ ಡ್ರೈವ್ ನಿವಾಸಿಯಾಗಿರುವ ಈ ವ್ಯಕ್ತಿ ಟ್ರಾವೆಲ್ ವ್ಯವಹಾರ ನಡೆಸುತ್ತಿದ್ದು ಬಳಿಕ ಅದನ್ನು ಪುತ್ರನಿಗೆ ಹಸ್ತಾಂತರಿಸಿದ್ದಾರೆ. ಆದರೆ ಕಳೆದ ಸುಮಾರು 10 ವರ್ಷದಿಂದ ತಂದೆ-ಮಗನ ಮಧ್ಯೆ ಮನಸ್ತಾಪವಿದೆ ಎಂದು ಮೂಲಗಳು ಹೇಳಿವೆ. ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಕಳೆದ ವರ್ಷ ಜಾರಿಯಾದ ಲಾಕ್ಡೌನ್ ಬಳಿಕ ಮಗನಿಂದ ಕಿರುಕುಳ ಮತ್ತಷ್ಟು ಹೆಚ್ಚಿದೆ ಎಂದು ವ್ಯಕ್ತಿ ಹೇಳಿದ್ದಾರೆ. ಅಲ್ಲದೆ ಮಗ ತನ್ನನ್ನು ಹೀನಾಯವಾಗಿ ಬೈಯುವ, ದೈಹಿಕ ಹಿಂಸೆ ನೀಡುವ ವೀಡಿಯೊ ದೃಶ್ಯವನ್ನು ಹೈಕೋರ್ಟ್ಗೆ ನೀಡಿದ್ದಾರೆ. ವೀಡಿಯೊ ದಾಖಲೆ ಹಾಗೂ ಇತರ ಪುರಾವೆಗಳ ಪರಿಶೀಲನೆ ಬಳಿಕ, ತಂದೆಯ ಪರ ಹೈಕೋರ್ಟ್ ತೀರ್ಪು ನೀಡಿದೆ. 

85 ವರ್ಷದ ಹಿರಿಯ ವ್ಯಕ್ತಿ ದ್ವೇಷದ ಭಾವನೆಯಿಂದ ತನ್ನ ಪುತ್ರನನ್ನು ಮನೆಯಿಂದ ಹೊರಹಾಕುವಂತೆ ಕೇಳುತ್ತಿಲ್ಲ. ತನ್ನ ಅಂತಿಮ ದಿನಗಳನ್ನು ಶಾಂತಿಯಿಂದ ಕಳೆಯಬೇಕೆಂದು ಬಯಸುತ್ತಿದ್ದಾರೆ. ಈ ಕೋರಿಕೆಯನ್ನು ನಾವು ಪರಿಗಣಿಸಬೇಕಾಗಿದೆ. ಅಲ್ಲದೆ, ಮಗನಿಗೆ ಬೇರೆಡೆ ವಾಸ್ತವ್ಯ ಹೂಡಲು 25 ಲಕ್ಷ ರೂ. ನೀಡುವ ಉದಾರತೆಯನ್ನೂ ತೋರಿದ್ದಾರೆ ಎಂದು ನ್ಯಾಯಾಲಯ ತೀರ್ಪಿನಲ್ಲಿ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X