Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಎನ್ ಜಿಸಿ, ಒಐಎಲ್ ನ ಪ್ರಮುಖ ತೈಲ, ಅನಿಲ...

ಒಎನ್ ಜಿಸಿ, ಒಐಎಲ್ ನ ಪ್ರಮುಖ ತೈಲ, ಅನಿಲ ನಿಕ್ಷೇಪಗಳನ್ನು ಕೇಂದ್ರ ಸರಕಾರ ಹರಾಜು ಹಾಕಲಿದೆ: ಧರ್ಮೇಂದ್ರ ಪ್ರಧಾನ್

ವಾರ್ತಾಭಾರತಿವಾರ್ತಾಭಾರತಿ10 Jun 2021 6:09 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಒಎನ್ ಜಿಸಿ, ಒಐಎಲ್ ನ ಪ್ರಮುಖ ತೈಲ, ಅನಿಲ ನಿಕ್ಷೇಪಗಳನ್ನು ಕೇಂದ್ರ ಸರಕಾರ ಹರಾಜು ಹಾಕಲಿದೆ: ಧರ್ಮೇಂದ್ರ ಪ್ರಧಾನ್

ಹೊಸದಿಲ್ಲಿ, ಜೂ. 10: ದೇಶದ ಹೈಡ್ರೋಕಾರ್ಬನ್ ಉತ್ಪಾದನೆಗೆ ಉತ್ತೇಜನ ನೀಡಲು ರಾಷ್ಟ್ರ ಸ್ವಾಮಿತ್ವದ ಒಎನ್ಜಿಸಿ ಹಾಗೂ ಒಐಎಲ್ನ ಮಾರಾಟವಾಗದ ದೊಡ್ಡ ತೈಲ ಹಾಗೂ ಅನಿಲ ನಿಕ್ಷೇಪಗಳನ್ನು ಕೇಂದ್ರ ಸರಕಾರ ಹರಾಜು ಮಾಡಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ಹೇಳಿದ್ದಾರೆ. 

ಪತ್ತೆಯಾದ ಸಣ್ಣ ನಿಕ್ಷೇಪಗಳ ಮೂರನೇ ಸುತ್ತಿನ ಹರಾಜಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಂಪೆನಿಗಳು ತಾವು ಪತ್ತೆ ಮಾಡಿದ ಸಂಪನ್ಮೂಲಗಳಿಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಈ ಸಂಪನ್ಮೂಲ ವಾಸ್ತವವಾಗಿ ರಾಷ್ಟ್ರಕ್ಕೆ ಸೇರಿದ್ದು. ಆಸಕ್ತ ಸಂಸ್ಥೆಗಳಿಗೆ ಹರಾಜಿನ ಮೂಲಕ ಅವುಗಳನ್ನು ಮಾರಾಟ ಮಾಡಬಹುದು ಎಂದು ಅವರು ಹೇಳಿದರು. 

ಪತ್ತೆ ಮಾಡಲಾದ 75ರಲ್ಲಿ 32ಕ್ಕೂ ಅಧಿಕ ತೈಲ ಹಾಗೂ ಅನಿಲ ನಿಕ್ಷೇಪಗಳನ್ನು ‘ಪತ್ತೆಯಾದ ಸಣ್ಣ ನಿಕ್ಷೇಪ (ಡಿಎಸ್ಎಫ್) ಸುತ್ತು 3’ರಲ್ಲಿ ಹರಾಜು ಮಾಡಲಾಗುವುದು ಎಂದು ಅವರು ತಿಳಿಸಿದರು. 

ಈ ಸಣ್ಣ ಹಾಗೂ ಮಧ್ಯಮ ನಿಕ್ಷೇಪಗಳನ್ನು ರಾಷ್ಟ್ರ ಸ್ವಾಮಿತ್ವದ ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಶನ್ (ಒಎನ್ಜಿಸಿ) ಹಾಗೂ ಆಯಿಲ್ ಇಂಡಿಯಾ ಲಿಮಿಟೆಡ್ (ಒಐಎಲ್) ಪತ್ತೆ ಮಾಡಿದೆ. ಆದರೆ, ವಿತ್ತ ವ್ಯವಸ್ಥೆ ಹಾಗೂ ಸಣ್ಣ ಗಾತ್ರದ ಕಾರಣಕ್ಕೆ ಈ ನಿಕ್ಷೇಪಕಗಳನ್ನು ಅಭಿವೃದ್ಧಿಪಡಿಸಲು ಅವುಗಳಿಗೆ ಆರ್ಥಿಕವಾಗಿ ಕಾರ್ಯಸಾಧುವಾಗಲಾರದು ಎಂದು ಅವರು ಹೇಳಿದ್ದಾರೆ. 

‘‘ಮುಂದಿನ ಬಾರಿ ಡಿಎಸ್ಎಫ್ ಇರುವುದಿಲ್ಲ. ಮುಂದಿನ ಬಾರಿ, ಅದು ಪ್ರಮುಖ ಸುತ್ತು (ದೊಡ್ಡ ನಿಕ್ಷೇಪಗಳ ಹರಾಜು)ಆಗಿರುತ್ತದೆ’’ ಎಂದು ಧರ್ಮೇಂದ್ರ ಪ್ರಧಾನ್ ಅವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X