Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಂಪೈರ್ ರೊಂದಿಗೆ ವಾಗ್ವಾದ ನಡೆಸಿ ಸ್ಟಂಪ್...

ಅಂಪೈರ್ ರೊಂದಿಗೆ ವಾಗ್ವಾದ ನಡೆಸಿ ಸ್ಟಂಪ್ ಅನ್ನು ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್ ಶಾಕಿಬ್ ಅಲ್ ಹಸನ್!

ವಾರ್ತಾಭಾರತಿವಾರ್ತಾಭಾರತಿ11 Jun 2021 12:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಂಪೈರ್ ರೊಂದಿಗೆ ವಾಗ್ವಾದ ನಡೆಸಿ ಸ್ಟಂಪ್ ಅನ್ನು ಕಿತ್ತೆಸೆದ ಬಾಂಗ್ಲಾ ಆಲ್ ರೌಂಡರ್ ಶಾಕಿಬ್ ಅಲ್ ಹಸನ್!

ಢಾಕಾ: ಢಾಕಾ ಪ್ರೀಮಿಯರ್ ಡಿವಿಜನ್  ಟ್ವೆಂಟಿ -20 ಕ್ರಿಕೆಟ್ ಲೀಗ್‌ ಆಘಾತಕಾರಿ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಬಾಂಗ್ಲಾದೇಶದ ಸ್ಟಾರ್ ಆಲ್‌ರೌಂಡರ್ ಶಾಕೀಬ್ ಅಲ್ ಹಸನ್ ಆನ್-ಫೀಲ್ಡ್ ಅಂಪೈರ್ ಅವರ ಎಲ್‌ಬಿಡಬ್ಲ್ಯು ನಿರ್ಧಾರಕ್ಕೆ ಸಂಬಂಧಿಸಿ ಆಕ್ರೋಶಗೊಂಡು ಅಂಪೈರ್ ರೊಂದಿಗೆ ವಾಗ್ವಾದ ನಡೆಸಿದ್ದಲ್ಲದೆ ಸ್ಟಂಪ್ ಗೆ ಕಾಲಿನಿಂದ ಒದ್ದು, ಅದನ್ನು ಬೇರು ಸಹಿತ ಕಿತ್ತು ಹಾಕಿ ಕ್ರೀಡಾ ಸ್ಫೂರ್ತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ.

ಮೊಹಮ್ಮದನ್ ಸ್ಪೋರ್ಟಿಂಗ್ ಕ್ಲಬ್ ಹಾಗೂ  ಅಬಹಾನಿ ಲಿಮಿಟೆಡ್ ನಡುವಿನ ಪಂದ್ಯದಲ್ಲಿ ಈ ಘಟನೆ ನಡೆದಿದೆ. ಮೊಹಮ್ಮದನ್ ಪರ ಆಡುತ್ತಿರುವ ಶಾಕೀಬ್, ತನ್ನ ಬಾಂಗ್ಲಾದೇಶ ತಂಡದ ಸಹ ಆಟಗಾರ ಮುಶ್ಫಿಕುರಹೀಮ್ ವಿರುದ್ಧ ಎಲ್‌ಬಿಡಬ್ಲ್ಯು ಗಾಗಿ ಮನವಿ ಮಾಡಿದ್ದರು. ಅಂಪೈರ್ ಔಟ್ ತೀರ್ಪು ನೀಡಲು ನಿರಾಕರಿಸಿದಾಗ ಶಾಕೀಬ್ ಅಂಪೈರ್‌ರೊಂದಿಗೆ ಮಾತಿನ ಚಕಮಕಿ ನಡೆಸಿದ್ದಲ್ಲದೆ ಹತಾಶೆಯಿಂದ ಸ್ಟಂಪ್‌ಗಳನ್ನು ಒದ್ದಿದ್ದಾರೆ.

ಸ್ವಲ್ಪ ಸಮಯದ ನಂತರ, ಶಾಕೀಬ್ ಮತ್ತೊಮ್ಮೆ ತನ್ನ ತಾಳ್ಮೆಯನ್ನು ಕಳೆದುಕೊಂಡು ಸ್ಟಂಪ್‌ಗಳನ್ನು ಬೇರುಸಹಿತ ಕಿತ್ತುಹಾಕಿ ಎಸೆದಿದ್ದಾರೆ.

ಮೊಹಮ್ಮದನ್ ತಂಡ ನಾಯಕ ಶಾಕೀಬ್ 27 ಎಸೆತಕ್ಕೆ 37 ರನ್ ಗಳಿಸಿದ್ದರಿಂದ ಮೊದಲು ಬ್ಯಾಟಿಂಗ್‌ ಮಾಡಿ 6 ವಿಕೆಟ್ ನಷ್ಟಕ್ಕೆ  145 ರನ್ ಗಳಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಅಬಹಾನಿ 5.5 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 31 ರನ್ ಗಳಿಸಿತ್ತು.

ಶಾಕಿಬ್ ಈ ಪಂದ್ಯಾವಳಿಗಾಗಿ ಪಾಕಿಸ್ತಾನ ಸೂಪರ್ ಲೀಗ್‌ನಿಂದ ಹೊರಗುಳಿದಿದ್ದರು. ಶಾಕೀಬ್‌ ಅವರ ಆಘಾತಕಾರಿ ವರ್ತನೆಗೆ  ಬಾಂಗ್ಲಾದೇಶ ಯಾವ ಶಿಸ್ತು ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

Shit Shakib..! You cannot do this. YOU CANNOT DO THIS. #DhakaLeague It’s a shame. pic.twitter.com/WPlO1cByZZ

— Saif Hasnat (@saifhasnat) June 11, 2021

One more... Shakib completely lost his cool. Twice in a single game. #DhakaLeague Such a shame! Words fell short to describe these... Chih... pic.twitter.com/iUDxbDHcXZ

— Saif Hasnat (@saifhasnat) June 11, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X