Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಕ್ಲಬ್‌ ಹೌಸ್‌ʼ ನಲ್ಲಿ ಪಾಕಿಸ್ತಾನಿ...

ʼಕ್ಲಬ್‌ ಹೌಸ್‌ʼ ನಲ್ಲಿ ಪಾಕಿಸ್ತಾನಿ ಪತ್ರಕರ್ತನೊಂದಿಗೆ ದಿಗ್ವಿಜಯ್‌ ಸಿಂಗ್‌ ಮಾತು: ಬಿಜೆಪಿ ನಾಯಕರ ಆಕ್ರೋಶ

"ನಿಮಗೆ ಪದಗಳ ನಡುವಿನ ವ್ಯತ್ಯಾಸ ತಿಳಿದಿಲ್ಲ" ಎಂದು ಪ್ರತಿಕ್ರಿಯಿಸಿದ ಸಿಂಗ್

ವಾರ್ತಾಭಾರತಿವಾರ್ತಾಭಾರತಿ12 Jun 2021 11:30 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ʼಕ್ಲಬ್‌ ಹೌಸ್‌ʼ ನಲ್ಲಿ ಪಾಕಿಸ್ತಾನಿ ಪತ್ರಕರ್ತನೊಂದಿಗೆ ದಿಗ್ವಿಜಯ್‌ ಸಿಂಗ್‌ ಮಾತು: ಬಿಜೆಪಿ ನಾಯಕರ ಆಕ್ರೋಶ

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವೊದಗಿಸುವ ಸಂವಿಧಾನದ 370ನೇ ವಿಧಿ ರದ್ದತಿಯನ್ನು ಮರುಪರಿಶೀಲಿಸುವುದಾಗಿ ಪಾಕಿಸ್ತಾನಿ ಪತ್ರಕರ್ತರೊಬ್ಬರ ಜತೆಗೆ ಮಾತನಾಡುವ ವೇಳೆ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ನೀಡಿದ ಹೇಳಿಕೆ ವಿವಾದಕ್ಕೀಡಾಗಿದ್ದು ಸಿಂಗ್ ಅವರನ್ನು ಅಮಿತ್ ಮಾಲವಿಯ, ಜಿತೇಂದ್ರ ಸಿಂಗ್, ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಹಿತ ಹಲವು ಬಿಜೆಪಿ ನಾಯಕರು ಟೀಕಿಸಿ ಟ್ವೀಟ್ ಮಾಡಿದ್ದಾರೆ ಹಾಗೂ #ಆರ್ಟಿಕಲ್370 ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್ ಆಗಿದೆ.

ಸೋಶಿಯಲ್ ಮೀಡಿಯಾ ಆ್ಯಪ್ ಕ್ಲಬ್ ಹೌಸ್ ನಲ್ಲಿ ನಡೆದ ಚರ್ಚೆಯೊಂದರ ಸಂದರ್ಭ ಪಾಕ್ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸಿಂಗ್ ಮೇಲಿನಂತೆ ಉತ್ತರ ನೀಡಿದ್ದರು.

ಇದಕ್ಕೆ ಟ್ವಿಟ್ಟರ್‍ನಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲವಿಯ "ಕ್ಲಬ್ ಹೌಸ್ ಚ್ಯಾಟ್‍ನಲ್ಲಿ ರಾಹುಲ್ ಗಾಂಧಿಯವರ ಪ್ರಮುಖ  ಸಮೀಪವರ್ತಿ ದಿಗ್ವಿಜಯ ಸಿಂಗ್ ಅವರು ಪಾಕಿಸ್ತಾನಿ ಪತ್ರಕರ್ತರ ಜತೆ ಮಾತನಾಡುತ್ತಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅವರು 370ನೇ ವಿಧಿ ರದ್ಧತಿ ನಿರ್ಧಾರ ಮರುಪರಿಶೀಲಿಸುವುದಾಗಿ ಹೇಳಿದ್ದಾರೆ. ನಿಜವಾಗಿಯೂ? ಪಾಕಿಸ್ತಾನಕ್ಕೆ ಇದೇ ಬೇಕಾಗಿದೆ" ಎಂದು ಬರೆದಿದ್ದಾರೆ.

"ಹೊರಗೆ ಭಾರತದ ವಿರುದ್ಧ ಅವರು ದ್ವೇಷ ಬಿತ್ತುತ್ತಿದ್ದಾರೆ," ಎಂದು  ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದು, ಸಿಂಗ್ ಅವರ ಹೇಳಿಕೆ ಟೂಲ್ ಕಿಟ್ ಒಂದರ ಭಾಗ ಎಂದೂ ಹೇಳಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ಕವೀಂದರ್ ಗುಪ್ತಾ ಅವರು ದಿಗ್ವಿಜಯ್ ಸಿಂಗ್ ಅವರ ಹೇಳಿಕೆ ನಾಚಿಕೆಗೇಡು ಎಂದು ಬಣ್ಣಿಸಿದ್ದಾರಲ್ಲದೆ ಅವರು ಕೂಡ ಇದೊಂದು ಟೂಲ್ ಕಿಟ್ ಅಭಿಯಾನ ಎಂದಿದ್ದಾರೆ. "ಪಾಕಿಸ್ತಾನಕ್ಕೆ 370ನೇ ವಿಧಿ ಮರುಸ್ಥಾಪನೆ ಬೇಕಿದೆ. ದಿಗ್ವಿಜಯ್ ಸಿಂಗ್ ಅವರು ಅವರದ್ದೇ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ" ಎಂದು ಅವರು ಆರೋಪಿಸಿದ್ದಾರೆ.

ಸಿಂಗ್ ಅವರ ದನಿಯದ್ದೆಂದು ಹೇಳಲಾದ ಆಡಿಯೋ ಕ್ಲಿಪ್ ನಲ್ಲಿ ಅವರು  ಹೀಗೆ ಮಾತನಾಡುತ್ತಿರುವುದು ಕೇಳಿಸುತ್ತದೆ. "ಅವರು 370ನೇ ವಿಧಿ ರದ್ದುಗೊಳಿಸಿದಾಗ ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಇರಲಿಲ್ಲ. ಎಲ್ಲರನ್ನೂ ಜೈಲಿಗೆ ಹಾಕಿದಾಗ ಮಾನವೀಯತೆಯಿರಲಿಲ್ಲ. ಜಾತ್ಯತೀತತೆಯ ಆಧಾರವೇ ಅಲ್ಲಿ ಕಾಶ್ಮೀರಿಯತ್ ಆಗಿದೆ. ಕಾಶ್ಮೀರದಲ್ಲಿ ಆಡಳಿತ ಸೇವೆಗಳಿಗೆ ಮೀಸಲಾತಿಯನ್ನು ಕಾಶ್ಮೀರಿ ಪಂಡಿತರಿಗೆ ನೀಡಲಾಗಿದೆ. ಆದುದರಿಂದ 370ನೇ ವಿಧಿ ರದ್ದತಿ ಹಾಗೂ ರಾಜ್ಯ ಸ್ಥಾನಮಾನ ಕಸಿದಿರುವುದು  ನಿಜವಾಗಿಯೂ ಬೇಸರದ ಸಂಗತಿ. ಕಾಂಗ್ರೆಸ್ ಪಕ್ಷ ಈ ವಿಚಾರವನ್ನು ಖಂಡಿತವಾಗಿಯೂ ಮರು ಪರಿಶೀಲಿಸಬೇಕಿದೆ" ಎಂದಿದ್ದರು.

ಇದೀಗ ಟೀಕೆಗಳಿಗೆ ಪ್ರತಿಕ್ರಿಯಿಸಿದ ಸಿಂಗ್ "ಪ್ರಾಯಶಃ ಕೆಲ ನಾಯಕರುಗಳಿಗೆ ʼshall' ಮತ್ತು ʼconsider' ಪದಗಳ ನಡುವಿನ  ವ್ಯತ್ಯಾಸ ತಿಳಿದಿಲ್ಲ. 370ನೇ ವಿಧಿ ರದ್ದತಿ ಮಾಡಿದ ರೀತಿಯನ್ನು ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ವಿರೋಧಿಸಿತ್ತು. ಜನರನ್ನು ಈ ನಿರ್ಧಾರದ ಭಾಗವಾಗಿಸಿರಲಿಲ್ಲ" ಎಂದಿದ್ದಾರೆ.

In a Club House chat, Rahul Gandhi’s top aide Digvijaya Singh tells a Pakistani journalist that if Congress comes to power they will reconsider the decision of abrogating Article 370…

Really? यही तो पाकिस्तान चाहता है… pic.twitter.com/x08yDH8JqF

— Amit Malviya (@amitmalviya) June 12, 2021

Instead of playing to the gallery across the border Congress must come to terms with abrogation of article 370.

जमहूरियत-Democracy
was only in hands of ruling elite.

इंसानियत died when instigators of violence sent their own kids abroad & gave stones to children of common folk pic.twitter.com/KO2bRbNCZA

— Hardeep Singh Puri (@HardeepSPuri) June 12, 2021

अनपढ़ लोगों की जमात को
Shall और Consider में फ़र्क़
शायद समझ में नहीं आता।

— digvijaya singh (@digvijaya_28) June 12, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X