Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾನಿಶ್ ಸೇಟ್ 'ಅಂತರ್ಧರ್ಮೀಯ' ವಿವಾಹಕ್ಕೆ...

ದಾನಿಶ್ ಸೇಟ್ 'ಅಂತರ್ಧರ್ಮೀಯ' ವಿವಾಹಕ್ಕೆ ಶುಭ ಕೋರಿದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ

'ಇದು ಲವ್ ಜಿಹಾದ್ ವ್ಯಾಪ್ತಿಗೆ ಬರುವುದಿಲ್ಲವೇ?' ಎಂದು ಪ್ರಶ್ನಿಸಿದ ಟ್ವಿಟರಿಗರು

ವಾರ್ತಾಭಾರತಿವಾರ್ತಾಭಾರತಿ12 Jun 2021 5:06 PM IST
share
ದಾನಿಶ್ ಸೇಟ್ ಅಂತರ್ಧರ್ಮೀಯ ವಿವಾಹಕ್ಕೆ ಶುಭ ಕೋರಿದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ

ಬೆಂಗಳೂರು: ಹಾಸ್ಯ ನಟ, ನಿರೂಪಕ ದಾನಿಶ್‌ ಸೇಟ್‌ ತಮ್ಮ ಗೆಳತಿ ಆನ್ಯಾ ರಂಗಸ್ವಾಮಿಯವರನ್ನು ವಿವಾಹವಾಗಿದ್ದಾರೆ. ಕೋವಿಡ್‌ ಕಾರಣದಿಂದಾಗಿ ಅದ್ದೂರಿ ಕಾರ್ಯಕ್ರಮ ನಡೆಸದೇ ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ಪರಸ್ಪರ ಉಂಗುರ ಬದಲಾಯಿಸಿದ್ದರು. ಟ್ವಿಟರ್‌ ನಲ್ಲೂ ತಮ್ಮ ವಿವಾಹದ ಕುರಿತು ದಾನಿಶ್‌ ಚಿತ್ರಗಳನ್ನು ಹಂಚಿಕೊಂಡಿದ್ದು, ಹಲವಾರು ಸೆಲೆಬ್ರಿಟಿಗಳು ಶುಭ ಕೋರಿದ್ದಾರೆ.

ಈ ನಡುವೆ ಸಂಸದ ತೇಜಸ್ವಿ ಸೂರ್ಯ ಹಾಗೂ ಪ್ರತಾಪ ಸಿಂಹ ಕೂಡಾ ದಾನಿಶ್‌ ಸೇಟ್‌ ಗೆ ಶುಭ ಕೋರಿದ್ದು ವಿವಾದ ಸೃಷ್ಟಿಸಿದೆ. ತಮ್ಮ ಅಧಿಕೃತ ಖಾತೆಯಲ್ಲಿ ಬಿಜೆಪಿಯ ಈ ಪ್ರಮುಖ ನಾಯಕರು ವಿವಾಹಕ್ಕೆ ಶುಭ ಕೋರಿದ್ದಾರೆ. ಆದರೆ ಅವರ ಅಭಿಮಾನಿಗಳು ಟ್ವಿಟರ್‌ ನಲ್ಲೇ ನಿರಾಶೆ ವ್ಯಕ್ತಪಡಿಸಿದ್ದಾರೆ. ಬಡವರ ಪ್ರೀತಿ, ಪ್ರೇಮಗಳಿಗೆ ಮಾತ್ರ ʼಲವ್‌ ಜಿಹಾದ್‌ʼ ಎಂಬ ಹಣೆಪಟ್ಟಿ ಕಟ್ಟಿ ದ್ವೇಷ ಸೃಷ್ಟಿಸುವ ನಾಯಕರು ಶ್ರೀಮಂತರ ಮದುವೆಗೆ ಶುಭ ಹಾರೈಸುತ್ತಾರೆ ಎಂದು ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ʼಲವ್‌ ಜಿಹಾದ್‌ʼ ಕುರಿತು ತೇಜಸ್ವಿ ಸೂರ್ಯ ಈ ಹಿಂದೆ ಪ್ರಕಟಿಸಿದ್ದ ಟ್ವೀಟ್‌ ಗಳನ್ನೂ ಸದ್ಯ ಮುನ್ನೆಲೆಗೆ ತರಲಾಗಿದೆ.

"ಇದು ಯಾವ ಜಿಹಾದ್‌ ಆಗಿರಬಹುದು? ನಿಮ್ಮಿಂದ ಇಂತಹಾ ಶುಭಾಶಯ ಸಂದೇಶವನ್ನು ನಿರೀಕ್ಷಿಸಿರಲಿಲ್ಲ ಎಂದು  ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ. ನೀವು ಮತ್ತು ಕೇಂದ್ರದ ನರೇಂದ್ರ ಮೋದಿ ಸರಕಾರ ಇಂತಹಾ ಪ್ರಕರಣಗಳನ್ನು ತಡೆಯಬೇಕೇ ಹೊರತು ಪ್ರೋತ್ಸಾಹಿಸುವುದು ಸರಿಯಲ್ಲ, ಇದು ನಿಮ್ಮ ಲವ್‌ ಜಿಹಾದ್‌ ವ್ಯಾಪ್ತಿಗೆ ಬರುವುದಿಲ್ಲವೇ" ಎಂದು ವ್ಯಕ್ತಿಯೋರ್ವರು ಪ್ರತಿಕ್ರಿಯಿಸಿದ್ದಾರೆ.

ತೇಜಸ್ವಿ ಸೂರ್ಯ "ಶುಭಾಶಯಗಳು, ನಿಮ್ಮ ವೈವಾಹಿಕ ಜೀವನವು ಸಂತಸಮಯವಾಗಿರಲಿ, ಬ್ರದರ್‌" ಎಂದು ಟ್ವೀಟ್‌ ಮಾಡಿದ್ದರೆ ಪ್ರತಾಪ ಸಿಂಹ, "ಶುಭಾಶಯಗಳುʼ ಎಂದು ಟ್ವೀಟ್‌ ಮಾಡಿದ್ದಾರೆ. ಇವರಿಬ್ಬರದಲ್ಲದೇ ಅನಿಷ್ಕಾ ಶರ್ಮಾ, ನಟ ಸಿದ್ಧಾರ್ಥ್‌, ಸುನೀತಾ ಕಪೂರ್‌ ಸೇರಿದಂತೆ ಹಲವು ಮಂದಿ ಸೆಲೆಬ್ರಿಟಿಗಳು ಶುಭಾಶಯ ಕೋರಿದ್ದಾರೆ. ಈ ನಡುವೆ ಇಬ್ಬರು ಬಿಜೆಪಿ ಸಂಸದರ ಇಬ್ಬಗೆಯ ನೀತಿಯ ಕುರಿತಾದಂತೆ ಸಾಮಾಜಿಕ ತಾಣದಾದ್ಯಂತ ಚರ್ಚೆಯಾಗುತ್ತಿದೆ.

Best wishes. Wish you a very happy married life, brother.

— Tejasvi Surya (@Tejasvi_Surya) June 10, 2021

Congratulations Bro

— Pratap Simha (@mepratap) June 10, 2021

Anya and I exchanged rings today in the presence of 15 of our closest family & friends, following our registered wedding yesterday. As we embark on this journey of love and togetherness, please bless us and send us your love. pic.twitter.com/TQ4jdszvet

— Danish Sait (@DanishSait) June 10, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X