Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂದ್ಯದ ವೇಳೆ ಅಂಪೈರ್ ರೊಂದಿಗೆ ಅಸಭ್ಯ...

ಪಂದ್ಯದ ವೇಳೆ ಅಂಪೈರ್ ರೊಂದಿಗೆ ಅಸಭ್ಯ ವರ್ತನೆ: 4 ಪಂದ್ಯಗಳಿಂದ ಶಾಕೀಬ್‌ ಅಮಾನತು

ವಾರ್ತಾಭಾರತಿವಾರ್ತಾಭಾರತಿ12 Jun 2021 8:08 PM IST
share
ಪಂದ್ಯದ ವೇಳೆ ಅಂಪೈರ್ ರೊಂದಿಗೆ ಅಸಭ್ಯ ವರ್ತನೆ: 4 ಪಂದ್ಯಗಳಿಂದ ಶಾಕೀಬ್‌  ಅಮಾನತು

ಢಾಕಾ: ಮೊಹಮ್ಮದನ್ ಸ್ಪೋರ್ಟಿಂಗ್ ಹಾಗೂ  ಅಬಹಾನಿ ಲಿಮಿಟೆಡ್ ನಡುವಿನ ಪಂದ್ಯದ ಸಂದರ್ಭದಲ್ಲಿ ಮೈದಾನದಲ್ಲಿ ಅಂಪೈರ್ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ ಸ್ಟಂಪ್ ಗಳನ್ನು ಕಿತ್ತೆಸೆದಿದ್ದ ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಾಕೀಬ್ ಅಲ್ ಹಸನ್ ಅವರನ್ನು ಢಾಕಾ ಟ್ವೆಂಟಿ- 20 ಪ್ರೀಮಿಯರ್ ಲೀಗ್‌ನ  ನಾಲ್ಕು ಪಂದ್ಯಗಳಿಂದ ಅಮಾನತುಗೊಳಿಸಲಾಗಿದೆ.

"ಮಹಮ್ಮದನ್ ಸ್ಪೋರ್ಟಿಂಗ್ ಕ್ಲಬ್ ನಾಯಕ ಶಾಕೀಬ್ ಅಲ್ ಹಸನ್ ಅವರನ್ನು ಢಾಕಾ ಪ್ರೀಮಿಯರ್ ಲೀಗ್ ನಲ್ಲಿ ಸೊಕ್ಕಿನ ವರ್ತನೆ ತೋರಿದ್ದಕ್ಕೆ ನಾಲ್ಕು ಪಂದ್ಯಗಳಿಗೆ ನಿಷೇಧಿಸಲಾಗಿದೆ. ಅವರು ಎಂಟನೇ, ಒಂಬತ್ತನೇ, ಹತ್ತನೇ ಹಾಗೂ  ಹನ್ನೊಂದನೇ ಪಂದ್ಯಗಳನ್ನು ಆಡಲು ಸಾಧ್ಯವಾಗುವುದಿಲ್ಲ"ಎಂದು ಬಾಂಗ್ಲಾದೇಶದ ಕ್ರೀಡಾ ವೆಬ್ ಸೈಟ್ ವೊಂದು ವರದಿ ಮಾಡಿದೆ.

ಮೊಹಮ್ಮದನ್ ಡಿಎಲ್ಎಸ್ ವಿಧಾನದಿಂದ ಪಂದ್ಯವನ್ನು ಸುಲಭವಾಗಿ ಗೆದ್ದುಕೊಂಡಿತ್ತು. ಶಾಕೀಬ್ ಆಟದ ಸಮಯದಲ್ಲಿ ಎರಡು ಬಾರಿ ತನ್ನ ತಾಳ್ಮೆಯನ್ನು ಕಳೆದುಕೊಂಡು ಅಸಭ್ಯವಾಗಿದ್ದ ವರ್ತಿಸಿದ್ದರು. ಎದುರಾಳಿ ತಂಡವನ್ನು ಪ್ರತಿನಿಧಿಸುತ್ತಿದ್ದ  ಬಾಂಗ್ಲಾದೇಶ ತಂಡದ ಸಹ ಆಟಗಾರ ಮುಶ್ಫಿಕುರಹೀಮ್ ವಿರುದ್ಧ ಸಲ್ಲಿಸಿದ್ದ ಲೆಗ್-ಬಿಫೋರ್ ಮನವಿಯನ್ನು ಅಂಪೈರ್ ತಿರಸ್ಕರಿಸಿದ ನಂತರ ಸ್ಟಂಪ್‌ಗಳಿಗೆ ತುಳಿದಿರುವ ಹಸನ್ ಬಳಿಕ  ಅಬಹಾನಿ ಇನ್ನಿಂಗ್ಸ್‌ನ ಕನಿಷ್ಠ ಆರು ಓವರ್‌ಗಳನ್ನು ಪೂರ್ಣಗೊಳಿಸಲು ಒಂದು ಎಸೆತ ಬಾಕಿ ಇರುವಾಗ ಅಂಪೈರ್ ಪಿಚ್ ಮೇಲೆ ಹೊದಿಕೆ ಹಾಕಲು  ಸೂಚಿಸಿದಾಗ ಸಿಟ್ಟಿಗೆದ್ದ ಹಸನ್ , ಸ್ಟಂಪ್ ಗಳನ್ನು ಕಿತ್ತುಹಾಕಿದ್ದರು.

ಪಂದ್ಯ ಮತ್ತೆ ಪ್ರಾರಂಭವಾಯಿತು ಶಾಕೀಬ್ ಅವರ ತಂಡವು ಸುಲಭವಾಗಿ ಗೆದ್ದಿತು. ಶಾಕೀಬ್ ತನ್ನ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಬೇಷರತ್ತಾಗಿ ಕ್ಷಮೆಯಾಚಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X