Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನನ್ನು ಫೇಮಸ್‌ ಮಾಡಿದ ಯೂಟ್ಯೂಬರ್‌...

ತನ್ನನ್ನು ಫೇಮಸ್‌ ಮಾಡಿದ ಯೂಟ್ಯೂಬರ್‌ ನೊಂದಿಗೆ ಕ್ಷಮೆ ಕೇಳಿಯೂ ʼಬಾಬಾ ಕ ಡಾಭಾʼ ಮಾಲಕನಿಗೆ ಜನರ ಬೆಂಬಲವಿಲ್ಲ

ವಾರ್ತಾಭಾರತಿವಾರ್ತಾಭಾರತಿ13 Jun 2021 9:51 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತನ್ನನ್ನು ಫೇಮಸ್‌ ಮಾಡಿದ ಯೂಟ್ಯೂಬರ್‌ ನೊಂದಿಗೆ ಕ್ಷಮೆ ಕೇಳಿಯೂ ʼಬಾಬಾ ಕ ಡಾಭಾʼ ಮಾಲಕನಿಗೆ ಜನರ ಬೆಂಬಲವಿಲ್ಲ

ಹೊಸದಿಲ್ಲಿ: 80 ರ ಹರೆಯದಲ್ಲಿ ತನ್ನ ಪತ್ನಿಯೊಂದಿಗೆ ಡಾಭಾ ನಡೆಸುತ್ತಿದ್ದ ಕಾಂತ ಪ್ರಸಾದ್‌ ಎಂಬವರನ್ನು ಯೂಟ್ಯೂಬ್‌ ಚಾನೆಲ್‌ ಮೂಲಕ ಗೌರವ್‌ ವಸಾನ್‌ ಪರಿಚಯಿಸಿದ್ದು, ವೀಡಿಯೋ ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿದ್ದು ನಿಮಗೆಲ್ಲರಿಗೂ ನೆನಪಿರಬಹುದು. ಕಾಂತ ಪ್ರಸಾದ್‌ ಗೆ ಲಕ್ಷಾಂತರ ರೂ. ಸಹಾಯ ಹರಿದು ಬಂದಿತ್ತು. ಬಳಿಕ ಗೌರವ್‌ ವಿರುದ್ಧ ಕಾಂತ ಪ್ರಸಾದ್‌ ಕೇಸು ದಾಖಲಿಸಿದ ಬಳಿಕ ಹಲವಾರು ಮಂದಿ ಸಹಾಯ ಮಾಡುವ ಯೋಜನೆಯನ್ನೂ ಕೈಬಿಟ್ಟಿದ್ದರು. ಇದೀಗ ವೃದ್ಧ ಕಾಂತ ಪ್ರಸಾದ್‌ ವೀಡಿಯೋ ಮೂಲಕ ಗೌರವ್‌ ರೊಂದಿಗೆ ಕ್ಷಮೆ ಯಾಚನೆ ನಡೆಸಿ ಜನರಲ್ಲಿ ಸಹಾಯಾಭ್ಯರ್ಥನೆ ಮಾಡಿದ್ದಾರೆ.

ಹೊಸ ವೀಡಿಯೋವೊಂದರಲ್ಲಿ ಕಾಂತ ಪ್ರಸಾದ್‌ "ನಾನು ಜನರೊಂದಿಗೆ ವಿನಯಪೂರ್ವಕವಾಗಿ ಹೇಳುತ್ತಿದ್ದೇನೆ. ಗೌರವ್‌ ವಾಸನ್‌ ಕಳ್ಳನಲ್ಲ. ನಾನು ಆತನನ್ನು ಕಳ್ಳ ಎಂದು ಕರೆದಿಲ್ಲ. ನಾನು ಕ್ಷಮೆಯಾಚಿಸುತಿದ್ದೇನೆ. ಎಲ್ಲ ಜನರೂ ನನ್ನ ತಪ್ಪನ್ನು ಮನ್ನಿಸಬೇಕಾಗಿ ಕೇಳಿಕೊಳ್ಳುತ್ತಿದ್ದೇನೆ" ಎಂದು ಹೇಳಿಕೆ ನೀಡಿದ್ದಾರೆ.

ಜನಪ್ರಿಯಗೊಂಡ ಬಳಿಕ ಕಾಂತ ಪ್ರಸಾದ್‌ ಚೈನೀಸ್‌ ರೆಸ್ಟೋರೆಂಟ್‌ ಅನ್ನು ತೆರೆದಿದ್ದು, ಅದರ ತಿಂಗಳ ಖರ್ಚು ಒಂದು ಲಕ್ಷ ರೂ. ತಗಲುತ್ತಿದೆ ಮತ್ತು ಕೇವಲ 35,000ರೂ. ವ್ಯಾಪಾರ ನಡೆಯುತ್ತಿದ್ದ ಕಾರಣ ರೆಸ್ಟೋರೆಂಟ್‌ ಅನ್ನು ಮುಚ್ಚಲಾಗಿದೆ ಎಂದು ತಿಳಿದು ಬಂದಿದೆ. 

ಈ ವಿಚಾರವನ್ನೂ ತಮ್ಮ ವೀಡಿಯೋದಲ್ಲಿ ತಿಳಿಸಿದ್ದರೂ ಜನರಿಂದ ಯಾವುದೇ ಭರಪೂರ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ತನ್ನನ್ನು ಫೇಮಸ್‌ ಮಾಡಿದ್ದ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಿದ್ದ ಸಂದರ್ಭದಲ್ಲಿ ಜನರು ಕಾಂತ್ರ ಪ್ರಸಾದ್‌ ರನ್ನು ʼವಿಶ್ವಾಸದ್ರೋಹಿʼ ಎಂದು ಸಾಮಾಜಿಕ ತಾಣದಲ್ಲಿ ಮುದ್ರೆಯೊತ್ತಿದ್ದರು. 

Sab kuch khatam hone ke baad babaji ki akal thikane aa gayi, ab maafi maang rahe hai pic.twitter.com/SYfJI3m5tC

— Sneha (@Amiable_duchess) June 12, 2021

When KARMA hits you very Hard...

Karma Returns.. #BabaKaDhaba pic.twitter.com/hv3PACpiCO

— Sanskaari Ladka (@RockstarAmit) June 12, 2021

#babakadhaba
What scenes he created! Damnn pic.twitter.com/piMXDUoqii

— Manoj Lad (@BeardedRedDevil) June 13, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X