Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‍ಡೌನ್ ಸಂಕಷ್ಟ: ಅತಿಥಿ ಉಪನ್ಯಾಸಕರು,...

ಲಾಕ್‍ಡೌನ್ ಸಂಕಷ್ಟ: ಅತಿಥಿ ಉಪನ್ಯಾಸಕರು, ಶಿಕ್ಷಕರಿಗೆ ವಿಶೇಷ ಪ್ಯಾಕೆಜ್‍ಗೆ ಆಗ್ರಹಿಸಿ ಆನ್‍ಲೈನ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Jun 2021 7:33 PM IST
share
ಲಾಕ್‍ಡೌನ್ ಸಂಕಷ್ಟ: ಅತಿಥಿ ಉಪನ್ಯಾಸಕರು, ಶಿಕ್ಷಕರಿಗೆ ವಿಶೇಷ ಪ್ಯಾಕೆಜ್‍ಗೆ ಆಗ್ರಹಿಸಿ ಆನ್‍ಲೈನ್ ಪ್ರತಿಭಟನೆ

ಚಿಕ್ಕಮಗಳೂರು, ಜೂ.13: ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಐಟಿಐನ ಅತಿಥಿ ಉಪನ್ಯಾಸಕರು, ಶಿಕ್ಷಕರಿಗೆ ಸರಕಾರ ವೇತನ ನೀಡಿಲ್ಲ, ಶೀಘ್ರವೇ ವೇತನ ಬಿಡುಗಡೆ ಮಾಡಬೇಕು ಮತ್ತು ಸರಕಾರ ಶಿಕ್ಷಕರ ಕಷ್ಟಗಳಿಗೆ ಸ್ಪಂದಿಬೇಕು. ಸಂಕಷ್ಟಕ್ಕೆ ಸಲುಕಿದ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಿದಂತೆ ನಮಗೂ ವಿಶೇಷ ಪ್ಯಾಕೇಜ್ ನೀಡಬೇಕೆಂದು ಆಗ್ರಹಿಸಿ ಜೂ.11ರಂದು ರಾಜ್ಯಾದ್ಯಂತ ಶಿಕ್ಷಕರು ಆನ್‍ಲೈನ್ ಪ್ರತಿಭಟನೆ ನಡೆಸಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದಾರೆ.

ಐಟಿಐ ಅತಿಥಿ ಬೋಧಕರಿಗೆ ಕೊರೊನಾ ಪ್ಯಾಕೇಜ್ ಘೋಷಣೆ ಮಾಡಬೇಕು, ಅತಿಥಿ ಬೋಧಕರಿಗೆ ಸಂಬಳ ಶೀಘ್ರವೇ ಬಿಡುಗಡೆ ಮಾಡಬೇಕು, ಕೋವಿಡ್‍ನಿಂದ ಮೃತಪಟ್ಟ ಅತಿಥಿ ಬೋಧಕರಿಗೆ 25 ಲಕ್ಷ ರೂ. ಪರಿಹಾರ ನೀಡಬೇಕು ಮತ್ತು ವೈದ್ಯಕೀಯ ಭದ್ರತೆ ನೀಡಬೇಕು ಹಾಗೂ ಸೇವಾಭದ್ರತೆಯನ್ನು ಖಾತ್ರಿ ಪಡಿಸಬೇಕೆಂಬ ಬೇಡಿಕೆಯನ್ನು ಸರಕಾರದ ಮುಂದಿಟ್ಟಿದ್ದಾರೆ.

ಇದು ಅತಿಥಿ ಉಪನ್ಯಾಸಕರ ಗೋಳಾದರೆ, ಇನ್ನು ಖಾಸಗಿ ಶಾಲಾ ಕಾಲೇಜುಗಳಲ್ಲಿ ವೃತ್ತಿನಡೆಸುವರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಅತ್ಯಂತ ಕಡಿಮೆ ಸಂಬಳಕ್ಕೆ ಶಿಕ್ಷಕ ವೃತ್ತಿಯನ್ನು ಮಾಡುತ್ತಿದ್ದಾರೆ. ಸರಕಾರ ಸದ್ಯ 5ಸಾವಿರ ರೂ. ಸಹಾಯಧನವನ್ನು ಘೋಷಣೆ ಮಾಡಿದೆ. ಈ ಐದು ಸಾವಿರ ರೂ. ಸಹಾಯಧನದಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ಇನ್ನೂ ಸರಕಾರದ ಹಣ ಶಿಕ್ಷಕರ ಖಾತೆಗಳಿಗೆ ಸಂದಾಯವಾಗಿಲ್ಲ, ರಾಜ್ಯದಲ್ಲಿ ಸುಮಾರು 4 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಈ ಶಿಕ್ಷಕ ವೃತ್ತಿಯನ್ನು ಅವಲಂಬಿಸಿದ್ದಾರೆ. ಇದರಲ್ಲಿ ಬಹುತೇಕ ಶಿಕ್ಷಕ ಜೀವನ ನಿರ್ವಹಣೆ ಅಸಾಧ್ಯವಾಗಿದ್ದು, ಸರಕಾರ ಮತ್ತಷ್ಟು ನೆರವಿಗೆ ಬರಬೇಕೆಂಬುದು ಐಟಿಐ ಶಿಕ್ಷಕರ ಆಗ್ರಹವಾಗಿದೆ.

ಸರಕಾರ 5ಸಾವಿರ ರೂ. ಪರಿಹಾರ ಧನವನ್ನು ಘೋಷಣೆ ಮಾಡಿದೆ. ಈ ಪರಿಹಾರ ಇನ್ನು ಶಿಕ್ಷಕರಿಗೆ ತಲುಪಿಲ್ಲ, ಸರಕಾರ ನೀಡುವ ಈ ಪರಿಹಾರದ ಹಣ ಯಾವುದಕ್ಕೂ ಸಾಲದು. ಅನೇಕ ಶಾಲಾ ಆಡಳಿತ ಮಂಡಳಿ ವೇತನವನ್ನು ನೀಡುತ್ತಿಲ್ಲ, ಇದರಿಂದ ಶಿಕ್ಷಕರು ಸಮಸ್ಯೆ ಎದುರಿಸುತ್ತಿದ್ದಾರೆ. ಸರಕಾರ ವೇತನ ಶಿಕ್ಷಕರ ನೆರವಿಗೆ ಬರಬೇಕು.
- ನಾಗರಾಜ್, ಐಟಿಐ ಅತಿಥಿ ಉಪನ್ಯಾಸಕ, ಚಿಕ್ಕಮಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X