Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದರೋಡೆಕೋರರಿಂದ ನಗದು, 13 ಕೆ.ಜಿ ಚಿನ್ನದ...

ದರೋಡೆಕೋರರಿಂದ ನಗದು, 13 ಕೆ.ಜಿ ಚಿನ್ನದ ಬಿಸ್ಕೆಟ್‌ ವಶ: ʼಸುಪ್ರೀಂಕೋರ್ಟ್‌ ಲಾಯರ್ʼ ಹೆಸರು ಉಲ್ಲೇಖಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ13 Jun 2021 11:08 PM IST
share
ದರೋಡೆಕೋರರಿಂದ ನಗದು, 13 ಕೆ.ಜಿ ಚಿನ್ನದ ಬಿಸ್ಕೆಟ್‌ ವಶ: ʼಸುಪ್ರೀಂಕೋರ್ಟ್‌ ಲಾಯರ್ʼ ಹೆಸರು ಉಲ್ಲೇಖಿಸಿದ ಪೊಲೀಸರು

ಇತ್ತೀಚೆಗೆ ನೋಯ್ಡಾ ಪೊಲೀಸರು 57ಲಕ್ಷ ರೂ. ಸೇರಿದಂತೆ 1 ಕೋಟಿ ಬೆಲೆಬಾಳುವ ಜಮೀನಿನ ದಾಖಲೆಪತ್ರಗಳು ಹಾಗೂ 13.09 ಕೆ.ಜಿಗಳಷ್ಟು ಚಿನ್ನದ ಬಿಸ್ಕೆಟ್‌ ಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ʼಸುಪ್ರೀಂ ಕೋರ್ಟ್‌ ನ್ಯಾಯವಾದಿʼ ಎಂದು ಹೇಳಿಕೊಂಡಿರುವ ಕಿಸ್ಲೇ ಪಾಂಡೆ ಎಂಬಾತನನ್ನು ಹೆಸರಿಸಿದ್ದು ಸದ್ಯ ಚರ್ಚೆಗೀಡಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಮೇಲಿನ ಆರೋಪಗಳನ್ನು ಪಾಂಡೆ ತಿರಸ್ಕರಿಸಿದ್ದಾರೆ.

ವರದಿಗಳ ಪ್ರಕಾರ, ನೋಯ್ಡಾದ ಸಿಲ್ವರ್ ಸಿಟಿ ಹೌಸಿಂಗ್ ಸೊಸೈಟಿಯ ಫ್ಲ್ಯಾಟ್‌ನಿಂದ ದೊಡ್ಡ ಪ್ರಮಾಣದ ಚಿನ್ನ, ಆಸ್ತಿ ದಾಖಲೆಗಳು ಮತ್ತು ನಗದು ಕಳವು ಮಾಡಲಾಗಿದೆ. ಆದರೆ, ದರೋಡೆಗೆ ಒಳಗಾದ ಆರು ಜನರನ್ನು ಬಂಧಿಸಲು ನೋಯ್ಡಾ ಪೊಲೀಸರು ಯಶಸ್ವಿಯಾಗಿದ್ದು, ಚಿನ್ನದ ಬಿಸ್ಕತ್ತು, ದಾಖಲೆಗಳು ಸೇರಿದಂತೆ 8.25 ಕೋಟಿ ರೂ,ಯನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ದರೋಡೆಯ ಬಳಿಕ ತಮ್ಮಲ್ಲಿಯೇ ನಗ ನಗದುಗಳನ್ನು ಹಂಚಿಕೊಂಡು ಹಾಯಾಗಿದ್ದರು ಎನ್ನಲಾಗಿದೆ ಬಳಿಕ ಇವರ ನಡುವೆಯೇ ಹಂಚಿಕೆಯ ಕುರಿತು ತಕರಾರೆದ್ದ ಕಾರಣ ಸದ್ಯ ಪ್ರಕರಣ ಬಯಲಾಗಿದೆ. 

ಕಿಸ್ಲೇ ಪಾಂಡೆ ತನ್ನ ಟ್ವಿಟರ್‌ ಬಯೋನಲ್ಲಿ ʼಸುಪ್ರೀಂ ಕೋರ್ಟ್‌ ಲಾಯರ್‌ʼ ಎಂದು ನಮೂದಿಸಿದ್ದಾರೆ. ಪಾಂಡೆ ಹಾಗೂ ಆತನ ತಂದೆಯ ವಿರುದ್ಧ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ವಿರುದ್ಧ ವಿಚಾರಣೆ ನಡೆಸಲು ಅವರಿಬ್ಬರೂ ಸದ್ಯ ಭಾರತದಲ್ಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. "ಸಾರ್ವಜನಿಕ ಹಣವನ್ನು ತಿಂದು ತೇಗಿರುವ ಹಗರಣಕಾರರು ನನ್ನ ವಿರುದ್ಧ ದ್ವೇಷ ಅಭಿಯಾನ ನಡೆಸುತ್ತಿದ್ದಾರೆ" ಎಂದು ಪಾಂಡೆ ಟ್ವಿಟರ್‌ ನಲ್ಲಿ ಹೇಳಿದ್ದಾರೆ.

चोरी करने वाले 06 चोर गिरफ्तार:-Ps सेक्टर:-39 नोएडा।

कुल बरामदगी की कीमत लगभग 08 करोड़ 25 लाख रुपये।

13.09 Kg. सोने के बिस्किट व ज्वैलरी, जमीनी दस्तावेज, 57 लाख रुपये, स्कॉर्पियो कार!

उक्त संबंध में @DCP_Noida द्वारा दी गई बाइट 1/2@Uppolice pic.twitter.com/nJXItKgPsG

— POLICE COMMISSIONERATE GAUTAM BUDDH NAGAR (@noidapolice) June 11, 2021

My Statement…
⁦@PMOIndia⁩ ⁦@myogiadityanath⁩ ⁦@noidapolice⁩ pic.twitter.com/dt6bx9QPOj

— DR. KISLAY PANDAY (@kislaypanday) June 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X