Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಸ್ಥಳೀಯರಲ್ಲದ ಅಧಿಕಾರಿಗಳಿಂದ ಏನನ್ನೂ...

"ಸ್ಥಳೀಯರಲ್ಲದ ಅಧಿಕಾರಿಗಳಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ" ಎಂದದ್ದಕ್ಕೆ ಕಾಶ್ಮೀರಿ ವ್ಯಕ್ತಿ ವಿರುದ್ಧ ಕೇಸ್

ವಾರ್ತಾಭಾರತಿವಾರ್ತಾಭಾರತಿ15 Jun 2021 9:49 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸ್ಥಳೀಯರಲ್ಲದ ಅಧಿಕಾರಿಗಳಿಂದ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದದ್ದಕ್ಕೆ ಕಾಶ್ಮೀರಿ ವ್ಯಕ್ತಿ ವಿರುದ್ಧ ಕೇಸ್

ಜಮ್ಮು: ಕೇಂದ್ರಾಡಳಿತ ಜಮ್ಮು ಕಾಶ್ಮಿರದಲ್ಲಿ ಸ್ಥಳೀಯರಲ್ಲದ ಅಧಿಕಾರಿಗಳಿಂದ ತನಗೆ ಯಾವುದೇ ನಿರೀಕ್ಷೆಗಳಿಲ್ಲ ಎಂದು ಹೇಳಿದ ಅಲ್ಲಿನ ನಿವಾಸಿಯೊಬ್ಬನ ವಿರುದ್ಧ "ದ್ವೇಷದ ಭಾವನೆ ಪ್ರೋತ್ಸಾಹಿಸಿದ" ಆರೋಪದ ಮೇಲೆ  ಪ್ರಕರಣ ದಾಖಲಿಸಲಾಗಿದೆ ಎಂದು scroll.in ವರದಿ ಮಾಡಿದೆ.

ಗಂದೆರ್ಬಾಲ್ ಜಿಲ್ಲೆಯ ಸಫಪೋರ ಗ್ರಾಮದ ವಾಣಿ ಮೊಹಲ್ಲ ಪ್ರದೇಶದ ನಿವಾಸಿ 50 ವರ್ಷದ ಸಜದ್ ರಶೋದ್ ಸೋಫಿ ಎಂಬಾತನ ವಿರುದ್ಧ ಪ್ರಕರಣ  ದಾಖಲಿಸಲಾಗಿದೆ. ಜೂನ್ 10ರಂದಿ ಲೆಫ್ಟಿನೆಂಟ್ ಗವರ್ನರ್ ಬಶೀರ್ ಅಹ್ಮದ್ ಖಾನ್ ಅವರು ಆಯೋಜಿಸಿದ್ದ ಸಾರ್ವಜನಿಕ ಸಭೆಯೊಂದರಲ್ಲಿ ಆತ ಹೇಳಿಕೆ ನೀಡಿದ ನಂತರ ಆರಂಭದಲ್ಲಿ ಆತನನ್ನು ಬಂಧಿಸಲಾಗಿತ್ತು ಆದರೆ ಜೂನ್ 21ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆತನಿಗೆ ಜೂನ್ 21ರ ತನಕ ಜಾಮೀನು ನೀಡಿದೆ. ಆದರೂ ಆತನಿಂದ ಶಾಂತಿಗೆ ಭಂಗವಾಗಬಹುದು ಎಂಬ ಕಾರಣ ನೀಡಿ ಪೊಲೀಸರು ಆತನನ್ನು ಮುನ್ನೆಚ್ಚರಿಕಾ ಕ್ರಮವಾಗಿ ತಮ್ಮ ವಶದಲ್ಲಿರಿಸಿಕೊಂಡಿದ್ದರು.

ಆತ ಹೇಳಿಕೆ ನೀಡಿದ್ದ ಜೂನ್ 10ರ ಸಭೆಯಲ್ಲಿ  ಗಂದೇರ್ಬಾಲ್ ಜಿಲ್ಲಾಧಿಕಾರಿ ಕೃತ್ತಿಕಾ ಜ್ಯೋತ್ಸ್ನ ಸಹಿತ ಹಲವು ಅಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭ ಸೋಫಿ ನೇತೃತ್ವದ ಗುಂಪೊಂದು ತನ್ನ ಅಹವಾಲು ಮಂಡಿಸುತ್ತಾ "ನೀವೊಬ್ಬ ಕಾಶ್ಮೀರಿ ಹಾಗೂ ನಮ್ಮನ್ನು ಅರ್ಥೈಸುತ್ತೀರಿ ಎಂದು ನಿಮ್ಮಿಂದ ನಾನು ನಿರೀಕ್ಷೆಗಳನ್ನಿಟ್ಟುಕೊಳ್ಳಬಹುದು. ನಾನು ನಿಮ್ಮ ಕಾಲರ್ ಪಟ್ಟಿ  ಹಿಡಿದು ನಿಮ್ಮಿಂದ ಉತ್ತರಗಳನ್ನು ಕೇಳಬಹುದು. ಆದರೆ ಹೊರಗಿನ ಅಧಿಕಾರಿಗಳಿಂದ ಯಾವ ನಿರೀಕ್ಷೆ ಇಟ್ಟುಕೊಳ್ಳಬಹುದು?" ಎಂದು ಆತ ಕೇಳಿದ್ದ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X