Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯೆಮೆನ್ ಸಮುದ್ರದಲ್ಲಿ ನೌಕಾ ದುರಂತ:...

ಯೆಮೆನ್ ಸಮುದ್ರದಲ್ಲಿ ನೌಕಾ ದುರಂತ: ನೂರಾರು ವಲಸಿಗರ ಸಾವಿನ ಭೀತಿ

ವಾರ್ತಾಭಾರತಿವಾರ್ತಾಭಾರತಿ15 Jun 2021 9:08 PM IST
share
ಯೆಮೆನ್ ಸಮುದ್ರದಲ್ಲಿ ನೌಕಾ ದುರಂತ: ನೂರಾರು ವಲಸಿಗರ ಸಾವಿನ ಭೀತಿ

ಅಲ್-ಮುಕಲ್ಲಾ,ಜೂ.15: ಯೆಮೆನ್ ನ ಲಹ್ಜ್ ಪ್ರಾಂತ್ಯದಾಚೆ ಸಮುದ್ರದಲ್ಲಿ ನೌಕೆಯೊಂದು ದುರಂತಕ್ಕೀಡಾಗಿದ್ದು, ನೂರಾರು ಆಫ್ರಿಕನ್ ವಲಸಿಗರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಭೀತಿ ವ್ಯಕ್ತವಾಗಿದೆ.

ಲಹ್ಜ್ ನ ರಾಸ್ ಅಲರಾದ ಮೀನುಗಾರರು ಕನಿಷ್ಠ 25 ಶವಗಳನ್ನು ನೀರಿನಿಂದ ಹೊರಕ್ಕೆ ತೆಗೆದಿದ್ದು,ಇನ್ನಷ್ಟು ಶವಗಳು ಪತ್ತೆಯಾಗುತ್ತಲೇ ಇವೆ ಎಂದು ಸ್ಥಳೀಯ ಸರಕಾರಿ ಅಧಿಕಾರಿಯೋರ್ವರು ಸುದ್ದಿಸಂಸ್ಥೆಗೆ ತಿಳಿಸಿದರು.

300ಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ ಮತ್ತು ಸ್ಥಳೀಯರು ಅವಸರದಿಂದ ಕೆಲವು ಶವಗಳನ್ನು ದಫನ ಮಾಡಿದ್ದಾರೆ ಎಂದು ಸ್ಥಳೀಯ ಕೋಸ್ಟ್ ಗಾರ್ಡ್ ಅಧಿಕಾರಿಯೋರ್ವರು ಹೇಳಿದರು.

ರಾಸ್ ಅಲರಾ ತೀರದಾಚೆ ವಲಸಿಗರಿದ್ದ ನೌಕೆಯು ಹಡಗಿಗೆ ಡಿಕ್ಕಿ ಹೊಡೆದ ಬಳಿಕ ಸಮುದ್ರದಲ್ಲಿ ಮುಳುಗಿದ್ದ ಸುಮಾರು 150 ಜನರ ಶವಗಳನ್ನು ಮೀನುಗಾರರು ಪತ್ತೆ ಹಚ್ಚಿದ್ದಾರೆ. ನೌಕೆಯಲ್ಲಿ ಸುಮಾರು 400 ವಲಸಿಗರಿದ್ದು, ಇವರೆಲ್ಲ ಹಾರ್ನ್ ಆಫ್ ಆಫ್ರಿಕಾದಿಂದ ಯೆಮೆನ್ ತೀರದತ್ತ ಪ್ರಯಾಣಿಸುತ್ತಿದ್ದರು. ಮೃತರಲ್ಲಿ ನಾಲ್ವರು ಯೆಮೆನ್ ಪ್ರಜೆಗಳೂ ಸೇರಿದ್ದಾರೆ ಎಂದು ಏಡನ್ನ ಅಲ್-ಅಯ್ಯಾಮ್ ದೈನಿಕವು ವರದಿ ಮಾಡಿದೆ.
ಘಟನೆಯ ಬಗ್ಗೆ ತನಗೆ ಮಾಹಿತಿ ಲಭಿಸಿದೆ ಎಂದು ವಿಶ್ವಸಂಸ್ಥೆಯ ‘ವಲಸಿಗರಿಗಾಗಿ ಅಂತರರಾಷ್ಟ್ರೀಯ ಸಂಸ್ಥೆ (ಐಒಎಂ)’ಯು ಟ್ವೀಟಿಸಿದೆ. ಆದರೆ ಅದು ಸಾವುಗಳ ಸಂಖ್ಯೆಯನ್ನು ತಿಳಿಸಿಲ್ಲ.

ಯುದ್ಧ ಮತ್ತು ಕೊರೋನವೈರಸ್ ಸಾಂಕ್ರಾಮಿಕದ ಭೀತಿಯಿದ್ದರೂ ಪ್ರತಿವರ್ಷ ಸಾವಿರಾರು ಆಫ್ರಿಕನ್ ವಲಸಿಗರು ಯೆಮನ್ ತೀರಕ್ಕೆ ಆಗಮಿಸುವುದು ಮುಂದುವರಿದಿದೆ. ಯೆಮೆನ್ ಅನ್ನು ತಾತ್ಕಾಲಿಕ ತಂಗುದಾಣವನ್ನಾಗಿ ಬಳಸಿಕೊಳ್ಳುವ ಅವರು ನಂತರ ಸೌದಿ ಅರೇಬಿಯಾಕ್ಕೆ ಪ್ರಯಾಣಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X