Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಲ್ವಾನ್ ಘರ್ಷಣೆಯ ಬಳಿಕ ಶೇ.43ರಷ್ಟು...

ಗಲ್ವಾನ್ ಘರ್ಷಣೆಯ ಬಳಿಕ ಶೇ.43ರಷ್ಟು ಭಾರತೀಯರು ‘ಮೇಡ್ ಇನ್ ಚೈನಾ’ ಉತ್ಪನ್ನಗಳನ್ನು ಖರೀದಿಸಿಲ್ಲ: ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ15 Jun 2021 9:30 PM IST
share
ಗಲ್ವಾನ್ ಘರ್ಷಣೆಯ ಬಳಿಕ ಶೇ.43ರಷ್ಟು ಭಾರತೀಯರು ‘ಮೇಡ್ ಇನ್ ಚೈನಾ’ ಉತ್ಪನ್ನಗಳನ್ನು ಖರೀದಿಸಿಲ್ಲ: ಸಮೀಕ್ಷೆ

ಹೊಸದಿಲ್ಲಿ,ಜೂ.15: ಕಳೆದ ವರ್ಷ ಪೂರ್ವ ಲಡಾಖ್ನ ಗಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಪಡೆಗಳ ನಡುವಿನ ಘರ್ಷಣೆಯ ಬಳಿಕ ಕನಿಷ್ಠ ಶೇ.43ರಷ್ಟು ಭಾರತೀಯ ಗ್ರಾಹಕರು ಒಂದೇ ಒಂದು ‘ಮೇಡ್ ಇನ್ ಚೈನಾ’ ಉತ್ಪನ್ನವನ್ನು ಖರೀದಿಸಿಲ್ಲ ಎಂದು ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆ ಲೋಕಲ್ ಸರ್ಕಲ್ಸ್ ನಡೆಸಿರುವ ಅಧ್ಯಯನವೊಂದು ಬಹಿರಂಗಗೊಳಿಸಿದೆ.

ಗಲ್ವಾನ್ ಘರ್ಷಣೆಯ ನಂತರದ 12 ತಿಂಗಳುಗಳಲ್ಲಿ ಶೇ.34ರಷ್ಟು ಗ್ರಾಹಕರು ಕೇವಲ ಒಂದು ಅಥವಾ ಎರಡು ಚೀನಿ ಉತ್ಪನ್ನಗಳನ್ನು ಖರೀದಿಸಿದ್ದರೆ,ಶೇ.8ರಷ್ಟು ಜನರು ಮೂರರಿಂದ ಐದು ಚೀನಿ ಉತ್ಪನ್ನಗಳನ್ನು ಖರೀದಿಸಿದ್ದರು.

ಶೇ.4ರಷ್ಟು ಗ್ರಾಹಕರು 5ರಿಂದ 10,ಶೇ.3ರಷ್ಟು ಜನರು 10ರಿಂದ 15,ಶೇ.1ರಷ್ಟು ಜನರು 20ಕ್ಕೂ ಅಧಿಕ ಮತ್ತು ಇನ್ನೊಂದು ಶೇ.1ರಷ್ಟು ಜನರು 15ರಿಂದ 20 ಚೀನಿ ಉತ್ಪನ್ನಗಳನ್ನು ಖರೀದಿಸಿದ್ದರು. ಶೇ.6ರಷ್ಟು ಗ್ರಾಹಕರು ಯಾವುದೇ ಅಭಿಪ್ರಾಯವನ್ನು ನೀಡಿಲ್ಲ. ಸಮೀಕ್ಷೆಯಲ್ಲಿ ಪ್ರಶ್ನೆಗೆ 9,052 ಉತ್ತರಗಳು ಲಭಿಸಿದ್ದವು.

ಭಾರತದಾದ್ಯಂತ 281 ಜಿಲ್ಲೆಗಳಲ್ಲಿ ನಡೆಸಲಾದ ಒಟ್ಟಾರೆ ಸಮೀಕ್ಷೆಯಲ್ಲಿ 17,800 ಉತ್ತರಗಳು ಲಭಿಸಿದ್ದು,ಸಮೀಕ್ಷೆಯಲ್ಲಿ ಪಾಲ್ಗೊಂಡವರಲ್ಲಿ ಶೇ.67ರಷ್ಟು ಪುರುಷರಿದ್ದರೆ,ಶೇ.33ರಷ್ಟು ಮಹಿಳೆಯರಾಗಿದ್ದರು. ಇವರ ಪೈಕಿ ಶೇ.44ರಷ್ಟು ಜನರು ಮೊದಲ ಶ್ರೇಣಿಯ,ಶೇ.31ರಷ್ಟು ಜನರು ಎರಡನೇ ಶ್ರೇಣಿಯ ಮತ್ತು ಶೇ.25ರಷ್ಟು ಜನರು 3 ಮತ್ತು 4ನೇ ಶ್ರೇಣಿಯ ನಗರಗಳು ಹಾಗೂ ಗ್ರಾಮೀಣ ಜಿಲ್ಲೆಗಳಿಗೆ ಸೇರಿದವರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X