Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ನ್ಯೂ ಶಮ್ಸ್ ಶಾಲೆಗೆ ನೂತನ ಪ್ರಾಂಶುಪಾಲರ...

​ನ್ಯೂ ಶಮ್ಸ್ ಶಾಲೆಗೆ ನೂತನ ಪ್ರಾಂಶುಪಾಲರ ನೇಮಕ

ವಾರ್ತಾಭಾರತಿವಾರ್ತಾಭಾರತಿ15 Jun 2021 9:56 PM IST
share
​ನ್ಯೂ ಶಮ್ಸ್ ಶಾಲೆಗೆ ನೂತನ ಪ್ರಾಂಶುಪಾಲರ ನೇಮಕ

ಭಟ್ಕಳ: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂ ಶಮ್ಸ್ ಶಾಲೆಗೆ ಚೈನೈ ಮೂಲದ ನೂತನ ಪ್ರಾಂಶುಪಾಲರನ್ನು ನೇಮಿಸಿದ್ದು, ಅವರ ಮಾರ್ಗದರ್ಶನದಲ್ಲಿ ಸಮರ್ಪಕವಾಗಿ ಶೇ.100 ಆನ್ ಲೈನ್ ತರಗತಿ ನಡೆಲಾಗುತ್ತಿದೆ. ಪೆಂಡಮಿಕ್ ಪರಿಸ್ಥಿತಿಯನ್ನು ಅರಿತುಕೊಂಡು ಪಾಲಕರಿಗೆ ಶಾಲಾ ಶುಲ್ಕದ ಹೊರೆಯನ್ನು ಕಡಿಮೆಗೊಳಿಸಲಾಗಿದೆ ಎಂದು ಸ್ಕೂಲ್ ಬೋರ್ಡ್ ಚೇರ್ಮನ್ ಕಾದಿರ್ ಮೀರಾ ಪಟೇಲ್ ಹೇಳಿದರು.

ಅವರು ಮಂಗಳವಾರ ಜಾಮಿಯಾಬಾದ್ ರಸ್ತೆಯಲ್ಲಿರುವ ನ್ಯೂಶಮ್ಸ್ ಶಾಲೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ 2021-22 ನೆ ಶೈಕ್ಷಣಿಕ ವರ್ಷದ ಯೋಜನೆಗಳ ಕುರಿತು ಮಾಹಿತಿ ನೀಡಿ ಮಾತನಾಡಿದರು.

ಕೊರೋನ ಸೋಂಕು ಎಲ್ಲ ಕ್ಷೇತ್ರಗಳು ಪ್ರಭಾವಕ್ಕೊಳಗಾಗಿದ್ದು ವಿಶೇಷವಾಗಿ ಶಿಕ್ಷಣ ಕ್ಷೇತ್ರವು ಹೆಚ್ಚಿನ ಪ್ರಭಾವಕ್ಕೊಳಗಾಗಿದೆ. ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು ಹಾಗೂ ಆಡಳಿತ ಮಂಡಳಿ ಎಲ್ಲ ರೀತಿಯಿಂದಲೂ ನಷ್ಟವನ್ನು ಅನುಭವಿಸುತ್ತಿದ್ದಾರೆ ಎಂದ ಅವರು ಇದಕ್ಕಾಗಿ ಸರ್ಕಾರದ ಮಟ್ಟದಲ್ಲಿ ಯೋಜನೆಗಳನ್ನು ರೂಪಿಸುವ ಅಗತ್ಯವಿದೆ ಎಂದರು.

ತನ್ನ ಮುಂದಿನ ಶೈಕ್ಷಣಿಕ ಯೋಜನೆಗಳ ಕುರಿತಂತೆ ಮಾತನಾಡಿದ ನೂತನ ಪ್ರಾಂಶುಪಾಲ ಲಿಯಾಖತ್ ಅಲಿ, ಸರ್ಕಾರದ ಮಾರ್ಗದರ್ಶಿಯಂತೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಆಫ್ ಲೈನ್ ತರಗತಿಗಳನ್ನು ನಡೆಸಲಾಗುವುದು ಜೊತೆಗೆ ಆನ್‍ಲೈನ್ ತರಗತಿಗಳು ಕೂಡ ನಡೆಯಲಿದ್ದು, ಶಾಲೆಯಿಂದಲೇ ವಿದ್ಯಾರ್ಥಿಗಳಿಗೆ ವಿಶೇಷ ಐಡಿಯನ್ನು ನೀಡಲಾಗಿದ್ದು ಅದನ್ನು ಉಪಯೋಗಿಸಿಕೊಂಡು ಅನ್ಲೈನ್ ತರಗತಿಗೆ ಸೇರಬಹುದಾಗಿದೆ. ಯಾವುದೇ ತೊಂದರೆಗಳು ಉಂಟಾದಲ್ಲಿ ನೇರವಾಗಿ ಪ್ರಾಂಶುಪಾಲರನ್ನು ಸಂಪರ್ಕಿಸುವಂತೆ ಅವರು ಪಾಲಕರಲ್ಲಿ ಮನವಿ ಮಾಡಿಕೊಂಡರು. 

ಈ ಸಂದರ್ಭದಲ್ಲಿ ಮಾತನಾಡಿದ ಕಾರ್ಯದರ್ಶಿ ಅನಂ ಆಲಾ ಎಂ.ಟಿ, ಅನುಭವಿ ಪ್ರಾಂಶುಪಾಲರು ನಮ್ಮ ಸಂಸ್ಥೆಯಲ್ಲಿ ಸೇವೆ ಮಾಡುತ್ತಿದ್ದು ಭಟ್ಕಳದ ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಲಿದ್ದಾರೆ. ಪ್ರತಿ ವಿದ್ಯಾರ್ಥಿಯ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ನೂತನ ಯೋಜನೆಗಳನ್ನು ಅವರು ರೂಪಿಸುತ್ತಿದ್ದಾರೆ ಎಂದರು. 

ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್ ಅಧ್ಯಕ್ಷತೆ ವಹಿಸಿದ್ದರು. ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್ ನದ್ವಿ, ಮೌಲಾನ ಸೈಯ್ಯದ್  ಝುಬೈರ್, ನಝೀರ್ ಆಹ್ಮದ್ ಖಾಝಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X