Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಹಾಯ್ ಸುಳ್ಯ ಸರ್ಕಲ್ ಸಹಭಾಗಿತ್ವದಲ್ಲಿ...

ಸಹಾಯ್ ಸುಳ್ಯ ಸರ್ಕಲ್ ಸಹಭಾಗಿತ್ವದಲ್ಲಿ ಸ್ಯಾನಿಟೈಸರ್ ಸಿಂಪಡನೆ

ವಾರ್ತಾಭಾರತಿವಾರ್ತಾಭಾರತಿ15 Jun 2021 10:18 PM IST
share
ಸಹಾಯ್ ಸುಳ್ಯ ಸರ್ಕಲ್ ಸಹಭಾಗಿತ್ವದಲ್ಲಿ ಸ್ಯಾನಿಟೈಸರ್ ಸಿಂಪಡನೆ

ಸುಳ್ಯ, ಜೂ.15: ಎಸ್ಸೆಸ್ಸೆಫ್ ನಿಂತಿಕಲ್ಲು ಸೆಕ್ಟರ್ ವತಿಯಿಂದ, ಎಸ್ ವೈಎಸ್ ಹಾಗೂ ಸಹಾಯ್ ಸುಳ್ಯ ಸರ್ಕಲ್ ಸಹಕಾರದೊಂದಿಗೆ ಕೊರೋನ ನಿಯಂತ್ರಣಕ್ಕಾಗಿ ಸ್ಯಾನಿಟೈಸರ್ ಸಿಂಪಡನೆಯು ನಿಂತಿಕಲ್ಲು ಜಂಕ್ಷನ್ ನಿಂದ ಆರಂಭಗೊಂಡಿತು.

ನಿಂತಿಕಲ್ಲು, ಅಲೆಕ್ಕಾಡಿ, ಸಮಹಾದಿ, ಎಣ್ಮೂರು, ಮುಚ್ಚಿಲ, ಪಂಜ ಹಾಗೂ ಪರಿಸರ ಪ್ರದೇಶಗಳಲ್ಲಿ ಕೊರೋನ ಮುನ್ನೆಚ್ಚರಿಕಾ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಣೆಯನ್ನು ಮಾಡಲಾಯಿತು.

ಬ್ಯಾಂಕ್, ಸರ್ಕಾರಿ ಕಚೇರಿ, ಗ್ರಾಮ ಪಂಚಾಯತ್, ಆಸ್ಪತ್ರೆಗಳು, ಕೋವಿಡ್ ಸೆಂಟರ್, ಬಸ್ ನಿಲ್ದಾಣ, ಅಂಗಡಿ ಮುಂಗ್ಗಟ್ಟುಗಳ ಮುಂಭಾಗ, ಜನ ಸೇರುವ ಸ್ಥಳ, ಕಂಟೈನ್ ಮೆಂಟ್ ಝೋನ್, ಹಾಗೂ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಯಿತು. ಕೆಲವೆಡೆ ಸಂಘಟನಾ ಕಾರ್ಯಕರ್ತರಿಂದ ರಸ್ತೆ ಬದಿ, ಬಸ್ ನಿಲ್ದಾಣಗಳನ್ನು ಸ್ವಚ್ಛಗೊಳಿಸಲಾಯಿತು. ನಿಂತಿಕಲ್ಲು ಜಂಕ್ಷನ್ ನಿಂದ ಪ್ರಾರಂಭವಾದ ಸಿಂಪಡಣಾ ಕಾರ್ಯವು ಪಂಜ ಗ್ರಾಮ ಪಂಚಾಯತ್ ನಲ್ಲಿ ಸಮಾಪ್ತಿಗೊಂಡಿತು. 

ಕಾರ್ಯಕ್ರಮದಲ್ಲಿ ಎಸ್ ವೈಎಸ್ ನಾಯಕ ಜಬ್ಬಾರ್ ಹನೀಫಿ ನಿಂತಿಕಲ್ಲು ಪ್ರಾರ್ಥನೆಗೈದರು. ಸುಳ್ಯ ತಾಲೂಕು ಪಂಚಾಯತ್ ಮಾಜಿ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ಎಡಮಂಗಲ ಪಂಚಾಯತ್ ಸದಸ್ಯ ಮಾಯಿಲಪ್ಪ ಗೌಡ, ಪೋಲಿಸ್ ಅಧಿಕಾರಿಗಳಾದ ಮಹಾದೇವ್, ರೋಷನ್, ಡಿಂಪಲ್ ಸೇವಾ ಕೇಂದ್ರ ಮಾಲಕ ವಸಂತ ಎನ್.ಟಿ ಈ ಕಾರ್ಯಕ್ಕೆ ಸಂತಸ ವ್ಯಕ್ತಪಡಿಸಿ ಶುಭ ಹಾರೈಸಿದರು.

ಎಸ್ ವೈಎಸ್ ನಾಯಕರಾದ ಇಬ್ರಾಹಿಂ ಕಜೆ, ಹನೀಫ್ ಹಾಜಿ ಇಂದ್ರಾಜೆ, ರಝಾಕ್ ಅಲೆಕ್ಕಾಡಿ, ಉಮ್ಮರ್ ಕುಳಾಯಿತೋಡಿ, ಮುಹಮ್ಮದ್ ಜಿ (ಮಯಮ್ಮು) ಹಾಗೂ ಡಿವಿಶನ್ ನಾಯಕರಾದ ಮುಸ್ತಫಾ ಸಮಹಾದಿ, ಸಿರಾಜ್ ಸಅದಿ ಅಲೆಕ್ಕಾಡಿ, ನಿಂತಿಕಲ್ಲು ಸೆಕ್ಟರ್ ಪ್ರ.ಕಾರ್ಯದರ್ಶಿ ಶಿಹಾಬ್ ಪಂಜ, ಕೋಶಾಧಿಕಾರಿ ಮುಸ್ತಫಾ ಕರಿಂಬಿಲ, ಸೆಕ್ಟರ್ ನಾಯಕರಾದ ರಫೀಕ್ ಕರಿಂಬಿಲ, ಇಬ್ರಾಹಿಂ ಕೆ.ಬಿ ಎಣ್ಮೂರು, ಸಾಬಿತ್ ನಿಂತಿಕಲ್ಲು, ಶಿಹಾಬ್ ಕುಕ್ಕಟ್ಟೆ, ಸ್ವಾದಿಕ್ ನೆಕ್ಕಿಲ ಹಾಗೂ ಶಾಖಾ ನಾಯಕರಾದ ರಫೀಕ್ ನಿಂತಿಕಲ್ಲು, ಝಕರಿಯ್ಯ ನಿಂತಿಕಲ್ಲು, ಮುಸ್ತಫಾ ಎಣ್ಮೂರು, ಸೈಫುದ್ದೀನ್ ನೆಕ್ಕಿಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಪಂಚಾಯತ್ ಸದಸ್ಯರ ಸಹಕಾರದಿಂದೊಂದಿಗೆ ಪಂಜ ಪಂಚಾಯತ್ ನಲ್ಲಿ ಸಮಾಪ್ತಿಗೊಂಡ ಕಾರ್ಯಕ್ರಮದಲ್ಲಿ ಪಂಚಾಯತ್ ಪ್ರ.ಕಾರ್ಯದರ್ಶಿ ಪದ್ಮಯ್ಯ ಕೆ.ರವರು ಮಾತನಾಡಿ ಶುಭ ಹಾರೈಸಿದರು. 

ನಿಂತಿಕಲ್ಲು ಸೆಕ್ಟರ್ ಅಧ್ಯಕ್ಷ ಸಿದ್ದೀಕ್ ಸಅದಿ ಎಣ್ಮೂರು ಸ್ವಾಗತಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X