Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: 'ಇಂದಿರಾ ಕ್ಷೇಮ ನಿಧಿ'ಗೆ ತಾಪಂ...

ಬಂಟ್ವಾಳ: 'ಇಂದಿರಾ ಕ್ಷೇಮ ನಿಧಿ'ಗೆ ತಾಪಂ ಸದಸ್ಯ ಕೆ. ಸಂಜೀವ ಪೂಜಾರಿಯಿಂದ 50 ಸಾವಿರ ರೂ. ದೇಣಿಗೆ

ವಾರ್ತಾಭಾರತಿವಾರ್ತಾಭಾರತಿ16 Jun 2021 6:09 PM IST
share
ಬಂಟ್ವಾಳ: ಇಂದಿರಾ ಕ್ಷೇಮ ನಿಧಿಗೆ ತಾಪಂ ಸದಸ್ಯ ಕೆ. ಸಂಜೀವ ಪೂಜಾರಿಯಿಂದ 50 ಸಾವಿರ ರೂ. ದೇಣಿಗೆ

ಬಂಟ್ವಾಳ, ಜೂ.16: ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊರೋನ ಸೋಂಕು ಪೀಡಿತ ಕುಟುಂಬಗಳಿಗೆ ಪಡಿತರ ಸಾಮಾಗ್ರಿಗಳ ಕಿಟ್ ನೀಡುವ ಇಂದಿರಾ ಕ್ಷೇಮ ನಿಧಿಗೆ ತಾಲೂಕು ಪಂಚಾಯತ್ ಸದಸ್ಯ ಕೆ.ಸಂಜೀವ ಪೂಜಾರಿ ಅವರು ವೈಯಕ್ತಿಕ ನೆಲೆಯಲ್ಲಿ 50 ಸಾವಿರ ರೂಪಾಯಿ ದೇಣಿಗೆ ನೀಡಿದರು. 

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಮೂಲಕ ಬುಧವಾರ ಅವರ ನಿವಾಸದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭ ರಮಾನಾಥ ರೈ ಮಾತನಾಡಿ, ಕೋವಿಡ್ ಎರಡನೇ ಅಲೆ ಜನರಿಗೆ ಸಾಕಷ್ಟು ಕಷ್ಟಗಳನ್ನು ತಂದೊಡ್ಡಿದೆ. ಕೋವಿಡ್ ನಿವಾರಣೆಗಾಗಿ ಕಾಂಗ್ರೆಸ್ ಪಕ್ಷವೂ ಸಾಕಷ್ಟು ಕೆಲಸಗಳನ್ನು ಮಾಡುತ್ತಿದೆ. ಪ್ರಸಕ್ತ ಸನ್ನಿವೇಶದಲ್ಲಿ ಕೊಡುವವನಲ್ಲೂ ಶಕ್ತಿ ಇಲ್ಲ. ಬಡವನಲ್ಲೂ ಶಕ್ತಿ ಇಲ್ಲ‌. ಇದನ್ನು ಮನಗಂಡು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಜಂಟಿಯಾಗಿ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕೊರೋನ ಸೋಂಕಿತರಿಗೆ ಇಂದಿರಾ ಕ್ಷೇಮ ನಿಧಿಯ ಮೂಲಕ ಆಹಾರ ಸಾಮಾಗ್ರಿಗಳ ಕಿಟ್ ಕೊಡುವ ಕೆಲಸ ಮಾಡುತ್ತಿದೆ ಎಂದರು. 

ದಾನಿಗಳ ಸಹಕಾರದೊಂದಿಗೆ ಈ ಕೆಲಸ ಮಾಡುತ್ತಿದ್ದೇವೆ. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,500 ಕೊರೋನ ಸೋಂಕಿತ ಮನೆಗಳಿದ್ದು ಎಲ್ಲಾ ಮನೆಗಳಿಗೂ ಕಿಟ್ ನೀಡಲಿದ್ದೇವೆ. ರಕ್ತದಾನ, ಹಸಿದವರಿಗೆ ಅನ್ನದಾನ, ಅಂಬ್ಯುಲೆನ್ಸ್ ಸೇವೆಯನ್ನು ನೀಡುವ ಮೂಲಕ ಜನರ ಸಮಸ್ಯೆಗೆ ನಾವು ಸ್ಪಂದಿಸುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಸದಸ್ಯ ಕೆ. ಸಂಜೀವ ಪೂಜಾರಿ ಬೊಳ್ಳಾಯಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪ್ರಮುಖರಾದ  ಜಯಶಂಕರ್ ಕಾನ್ಸಲೆ, ಇಕ್ಬಾಲ್ ನಂದಾವರ, ಕಾರ್ತಿಕ್ ಕೋಮಾಲಿ, ಅಶೋಕ್ ಕೋಮಾಲಿ, ರೋಹಿತ್ ಪಟ್ಟುಗುಡ್ಡೆ, ವಿನೋದ್ ಕೋಮಾಲಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X