Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಜ್ಞಾನಿಗಳ ಬೆಂಬಲವಿಲ್ಲದೇ ಕೋವಿಶೀಲ್ಡ್‌...

ವಿಜ್ಞಾನಿಗಳ ಬೆಂಬಲವಿಲ್ಲದೇ ಕೋವಿಶೀಲ್ಡ್‌ ಎರಡು ಡೋಸ್‌ ಗಳ ನಡುವೆ ಅಂತರ ಹೆಚ್ಚಿಸಿದ್ದ ಕೇಂದ್ರಸರಕಾರ: ರಾಯ್ಟರ್ಸ್ ವರದಿ

ವಾರ್ತಾಭಾರತಿವಾರ್ತಾಭಾರತಿ17 Jun 2021 5:00 PM IST
share
ವಿಜ್ಞಾನಿಗಳ ಬೆಂಬಲವಿಲ್ಲದೇ ಕೋವಿಶೀಲ್ಡ್‌ ಎರಡು ಡೋಸ್‌ ಗಳ ನಡುವೆ ಅಂತರ ಹೆಚ್ಚಿಸಿದ್ದ ಕೇಂದ್ರಸರಕಾರ: ರಾಯ್ಟರ್ಸ್ ವರದಿ

ಹೊಸದಿಲ್ಲಿ: ಮೇ 13ರಂದು ಕೇಂದ್ರ ಆರೋಗ್ಯ ಸಚಿವಾಲಯವು ಕೋವಿಶೀಲ್ಡ್ ಲಸಿಕೆಯ ಮೊದಲ ಮತ್ತು ಎರಡನೇ ಡೋಸ್ ನಡುವಿನ ಅಂತರವನ್ನು 6-8 ವಾರಗಳಿಂದ 12-16 ವಾರಗಳಿಗೆ "ತಜ್ಞರ ಸಲಹೆ" ಯಂತೆ ಏರಿಸಲಾಗಿದೆ ಎಂದು ಹೇಳಿತ್ತು.

ಆದರೆ ವಾಸ್ತವವಾಗಿ ತಜ್ಞರ ಒಪ್ಪಿಗೆಯಿಲ್ಲದೆಯೇ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಲಸಿಕಾ ಕಾರ್ಯಕ್ರಮದ ರಾಷ್ಟ್ರೀಯ ತಾಂತ್ರಿಕ ಸಲಹಾ ತಂಡದ (ಎನ್‍ಟಿಎಜಿಐ) ಮೂವರು ಸದಸ್ಯರು ಬಹಿರಂಗಪಡಿಸಿದ್ದಾರೆಂದು Reuters.com ವರದಿ ಮಾಡಿದೆ.

ದೇಶಾದ್ಯಂತ ಕೋವಿಡ್ ಪ್ರಕರಣಗಳ ಏರಿಕೆ ನಡುವೆ ಲಸಿಕೆಗಳ ಕೊರತೆ ಎದುರಾದಾಗ ಮೇ 13ರಂದು ಕೇಂದ್ರ ಸರಕಾರ ತನ್ನ ಮೇಲಿನ ನಿರ್ಧಾರ ಪ್ರಕಟಿಸಿತ್ತಲ್ಲದೆ ಎರಡು ಡೋಸ್ ನಡುವಿನ ಅಂತರ ಏರಿಸಲು ರಾಷ್ಟ್ರೀಯ ತಾಂತ್ರಿಕ ಸಲಹಾ ತಂಡ ಪ್ರಮುಖವಾಗಿ ಬ್ರಿಟನ್ ಅನುಭವವನ್ನು ಗಣನೆಗೆ ತೆಗೆದುಕೊಂಡು ಶಿಫಾರಸು ಮಾಡಿತ್ತು  ಎಂದು ಹೇಳಿತ್ತು. ಈ ತಜ್ಞ ಸಮಿತಿಯ 14 ಪ್ರಮುಖ ಸದಸ್ಯರ ಪೈಕಿ ಮೂವರು ವಿಜ್ಞಾನಿಗಳು ಮಾತ್ರ ಇಂತಹ ಒಂದು ಶಿಫಾರಸು ಮಾಡಲು ಸಾಕಷ್ಟು ದತ್ತಾಂಶವಿರಲಿಲ್ಲ ಎಂದಿದ್ದಾರೆ‌ ಎಂದು ವರದಿ ತಿಳಿಸಿದೆ.

ವಿಶ್ವ ಆರೋಗ್ಯ ಸಂಸ್ಥೆ ಸಲಹೆಯಂತೆ ಎರಡು ಡೋಸ್‍ಗಳ ನಡುವಿನ ಅಂತರವನ್ನು 8-12 ವಾರಗಳಿಗೆ ಹೆಚ್ಚಿಸುವುದಕ್ಕೆ ಎನ್‍ಟಿಎಜಿಐ ಬೆಂಬಲಿಸಿತ್ತು ಆದರೆ 12 ವಾರಗಳಿಗಿಂತ ಹೆಚ್ಚು ಅಂತರ ಹೊಂದಿರಲು ಸೂಕ್ತ ದತ್ತಾಂಶವಿರಲಿಲ್ಲ ಎಂದು ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಎಪಿಡೆಮಿಯೊಲಜಿ ಇದರ ಮಾಜಿ ನಿರ್ದೇಶಕ ಎಂ ಡಿ ಗುಪ್ತೆ ಹೇಳಿದ್ದಾರೆ.

ಎನ್‍ಟಿಎಜಿಐಯಲ್ಲಿರುವ ಅವರ ಸಹೋದ್ಯೋಗಿ ಮ್ಯಾಥ್ಯೂ ವರ್ಗೀಸ್ ಕೂಡ ಇದೇ ಮಾತುಗಳನ್ನು ಹೇಳುತ್ತಾರೆ.

ಆದರೆ ಆರೋಗ್ಯ ಸಚಿವಾಲಯ ಮಾತ್ರ ತನ್ನ ನಿರ್ಧಾರಕ್ಕೆ ಸಮಿತಿಯ ಸದಸ್ಯರ್ಯಾರೂ ಅಸಮ್ಮತಿ ಸೂಚಿಸಿರಲಿಲ್ಲ ಎಂದು ವಾದಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X