Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಯೋಗ ದಿನದ ಅಂಗವಾಗಿ 800 ಅಂಚೆ...

ಯೋಗ ದಿನದ ಅಂಗವಾಗಿ 800 ಅಂಚೆ ಕಚೇರಿಗಳಲ್ಲಿ ವಿಶೇಷ ಅಂಚೆ ಮೊಹರು ಪ್ರಕಟಣೆ

ವಾರ್ತಾಭಾರತಿವಾರ್ತಾಭಾರತಿ18 Jun 2021 11:43 PM IST
share

ಬೆಂಗಳೂರು, ಜೂ.18: ಭಾರತೀಯ ಅಂಚೆ ಇಲಾಖೆಯು 2021ರ ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆಯ ಗುರುತಿಗಾಗಿ 800 ಪ್ರಧಾನ ಅಂಚೆ ಕಚೇರಿಗಳಲ್ಲಿ ವಿಶೇಷ ಅಂಚೆ ಮೊಹರನ್ನು ಹೊರತರಲಾಗುವುದು ಎಂದು ಜಯನಗರದ ಪೋಸ್ಟ್ ಮಾಸ್ಟರ್ ತಿಳಿಸಿದ್ದಾರೆ.

ಎಲ್ಲಾ ವಿತರಣಾ ಹಾಗೂ ವಿತರಣೆ ಇಲ್ಲದ ಪ್ರಧಾನ ಅಂಚೆ ಕಚೇರಿಗಳಲ್ಲಿ ಜೂ.21ರಂದು ಬುಕ್ಕಿಂಗ್ ಮಾಡಲಾದ ಎಲ್ಲಾ ಪತ್ರಗಳ ಮೇಲೆ ಈ ವಿಶೇಷ ಅಂಚೆ ಮೊಹರನ್ನು ಹಾಕಲಾಗುತ್ತದೆ. ಈ ವಿಶೇಷ ಚಿತ್ರಾತ್ಮಕವಾದ ಅಂಚೆ ಮೊಹರು ಶಾಯಿಯ ಗುರುತು ಅಥವಾ ಮುದ್ರಣವಾಗಿದ್ದು, ವಿಶೇಷವಾಗಿ ವಿನ್ಯಾಸಿಸಲ್ಪಟ್ಟ ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳೆರಡರಲ್ಲೂ ಅಂತರ್‍ರಾಷ್ಟ್ರೀಯ ಯೋಗ ದಿನ 2021 ಎಂಬುದಾಗಿ ಬರೆಯಲ್ಪಿಟ್ಟಿದೆ. ಅಂಚೆ ಚೀಟಿಗಳು ಮತ್ತೊಮ್ಮೆ ಬಳಸದಂತೆ ತಡೆಯಲು ಅಂಚೆ ಚೀಟಿಗಳ ಮೇಲೆ ವಿಶೇಷ ಅಂಚೆ ಮೊಹರು ಸ್ಪಷ್ಟಪಡಿಸಲಿದೆ.

ಭಾರತೀಯ ಅಂಚೆ ಚೀಟಿ ಸಂಗ್ರಹಕಾರರಿಗೆ ಯೋಜನೆಯೊಂದನ್ನು ನಡೆಸುತ್ತಿದ್ದು, ಸಂಗ್ರಹಕಾರರಿಗೆಂದೇ ಗೊತ್ತುಪಡಿಸಲಾದ ಫಿಲಾಟೆಲಿ ಶಾಖೆಗಳು ಹಾಗೂ ಕೌಂಟರ್ ಗಳಲ್ಲಿ ಯೋಜನೆಯನ್ನು ಪಡೆಯಬಹುದು. ದೇಶಾದ್ಯಂತ ಇರುವ ಅಂಚೆ ಇಲಾಖೆಯ ಯಾವುದೇ ಪ್ರಧಾನ ಅಂಚೆ ಕಚೇರಿಯಲ್ಲಿ 200ರೂ. ಠೇವಣಿ ಇಡುವುದರೊಂದಿಗೆ ಖಾತೆಯನ್ನು ತೆರೆದು ಅಂಚೆ ಚೀಟಿಗಳು ಹಾಗೂ ವಿಶೇಷ ಲಕೋಟೆಗಳನ್ನು ಪಡೆಯಬಹುದು. ಹೆಚ್ಚುವರಿಯಾಗಿ ಸ್ಮರಣಾರ್ಥವಾಗಿ ಹೊರತಂದ ಅಂಚೆ ಚೀಟಿಗಳು ಸೀಮಿತ ಪ್ರಮಾಣದಲ್ಲಿ ಮುದ್ರಿತವಾಗಿರುವುದರಿಂದ ಇವುಗಳು ಕೇವಲ ಶಾಖೆಗಳು ಮತ್ತು ಕೌಂಟರ್ ಗಳಲ್ಲಿ ಠೇವಣಿ ಖಾತೆಯಡಿಯಲ್ಲಿ ಲಭ್ಯವಿರುತ್ತದೆ.

ಈ ವಿಶೇಷ ಅಂಚೆ ಮೊಹರು ಬೆಂಗಳೂರು ದಕ್ಷಿಣ ಅಂಚೆ ವಿಭಾಗದ ಎರಡು ಪ್ರಧಾನ ಅಂಚೆ ಕಚೇರಿಗಳಾದ ಬಸವನಗುಡಿ ಮತ್ತು ಜಯನಗರ ಪ್ರಧಾನ ಅಂಚೆ ಕಚೇರಿಗಳಲ್ಲಿ ಜೂ.20 ರಂದು ಲಭ್ಯವಿರುತ್ತದೆ. ಅಂಚೆ ಮೊಹರನ್ನು ಪಡೆಯಲಿಚ್ಛಿಸುವ ಆಸಕ್ತರು ಹಿರಿಯ ಅಂಚೆ ಪಾಲಕರು, ಬಸವನಗುಡಿ ಮತ್ತು ಅಂಚೆ ಪಾಲಕರು, ಜಯನಗರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X