Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಕೌನ್ಸಿಲರ್ ನ 'ಎಲ್‍ಕೆಜಿ ಮೇಯರ್'...

ಬಿಜೆಪಿ ಕೌನ್ಸಿಲರ್ ನ 'ಎಲ್‍ಕೆಜಿ ಮೇಯರ್' ಹೇಳಿಕೆಗೆ ತಿರುಗೇಟು ನೀಡಿದ ತಿರುವನಂತಪುರಂ ಮೇಯರ್ ಆರ್ಯ ರಾಜೇಂದ್ರನ್

ವೀಡಿಯೋ ವೈರಲ್‌

ವಾರ್ತಾಭಾರತಿವಾರ್ತಾಭಾರತಿ19 Jun 2021 12:19 PM IST
share
ಬಿಜೆಪಿ ಕೌನ್ಸಿಲರ್ ನ ಎಲ್‍ಕೆಜಿ ಮೇಯರ್ ಹೇಳಿಕೆಗೆ ತಿರುಗೇಟು ನೀಡಿದ ತಿರುವನಂತಪುರಂ ಮೇಯರ್ ಆರ್ಯ ರಾಜೇಂದ್ರನ್

ತಿರುವನಂತಪುರಂ: ರಾಜ್ಯದಲ್ಲಿ ಮೇಯರ್ ಸ್ಥಾನ ಅಲಂಕರಿಸಿದ ಅತ್ಯಂತ ಕಿರಿಯ ವ್ಯಕ್ತಿ ಎಂದು ಕಳೆದ ವರ್ಷ ಸುದ್ದಿಯಾಗಿದ್ದ ತಿರುವನಂತಪುರಂ ಮೇಯರ್ ಆರ್ಯ ರಾಜೇಂದ್ರನ್, ತಮ್ಮ ವಯಸ್ಸನ್ನು ಅಣಕಿಸಿ  ಪೋಸ್ಟ್ ಮಾಡಿದ ಬಿಜೆಪಿ ಕೌನ್ಸಿಲರ್ ಒಬ್ಬರಿಗೆ ತಿರುಗೇಟು ನೀಡಿ ಸಾಮಾಜಿಕ ಜಾಲತಾಣಿಗರಿಂದ ಭೇಷ್ ಎನಿಸಿಕೊಂಡಿದ್ದಾರೆ. ಆಕೆ ಕೌನ್ಸಿಲರ್ ಪೋಸ್ಟ್ ಗೆ ನೀಡಿರುವ ವೀಡಿಯೋ ಪ್ರತಿಕ್ರಿಯೆ ವೈರಲ್ ಆಗಿದೆ.

ಬಿಜೆಪಿ ಕೌನ್ಸಿಲರ್ ಕರಮನ ಅಜಿತ್ ಅವರು ಆರ್ಯ ಅವರನ್ನು  ಎಕೆಜಿ ಕೇಂದ್ರದ ಎಲ್‍ಕೆಜಿ ಮಗು ಎಂದು ವ್ಯಂಗ್ಯವಾಡಿದ್ದರು. ಕೇರಳದ ಸಿಪಿಎಂ ಮುಖ್ಯ ಕಾರ್ಯಾಲಯವನ್ನು ಎಕೆಜಿ ಸೆಂಟರ್ ಎಂದು ಕರೆಯಲಾಗುತ್ತದೆ.

ಜೂನ್ 17ರಂದು ನಡೆದ ಕೌನ್ಸಿಲ್ ಸಭೆಯಲ್ಲಿ ಅಜಿತ್ ಮತ್ತೆ ಅವರನ್ನು ಎಲ್‍ಕೆಜಿ ಮಗು ಎಂದೇ  ವ್ಯಂಗ್ಯವಾಡಿದ್ದರಲ್ಲದೆ ಆಕೆಯನ್ನು ಮೇಯರ್ ಮಗು ಹಾಗೂ ಕಾರ್ಪೊರೇಷನ್ ಮಕ್ಕಳ ಪಾರ್ಕ್ ಅಲ್ಲ ಹಾಗೂ ಜನರ ಹಣವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವ ಸ್ಥಳ ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಆರ್ಯ, "ಈ ಹಿಂದೆ ಕೂಡ ಹಲವಾರು ಬಾರಿ ನನ್ನನ್ನು ವೈಯಕ್ತಿಕವಾಗಿ ಟೀಕಿಸಿದ್ದೀರಿ ಅಥವಾ ನನ್ನ ವಯಸ್ಸು ಹಾಗೂ ಪ್ರಬುದ್ಧತೆಯ ವಿಚಾರ ಮುಂದಿಟ್ಟುಕೊಂಡು ಟೀಕಿಸಿದ್ದೀರಿ, ಆದರೆ ಈಗ ನಾನು ಇದನ್ನು ಹೇಳುವುದು ಅನಿವಾರ್ಯವಾಗಿದೆ.  ನಿಮಗೆ ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ, ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅಂತೆಯೇ ಹೇಗೆ ಕಾರ್ಯನಿರ್ವಹಿಸಬೇಕೆಂಬುದು ನನಗೆ ತಿಳಿದಿದೆ ಹಾಗೂ ಇಂತಹ ವ್ಯವಸ್ಥೆಯಲ್ಲಿಯೇ ನಾನು ಬೆಳೆದಿದ್ದೇನೆ ಎಂದು ಹೆಮ್ಮೆಯಿಂದ ಹೇಳಬಲ್ಲೆ" ಎಂದು ಹೇಳಿದರು.

"ನಿಮ್ಮ ಫಾಲೋವರ್ಸ್ ಕಮೆಂಟ್‍ಗಳನ್ನು ನಾನು ತೋರಿಸಿದರೆ ಹಾಗೂ ಫೇಸ್ ಬುಕ್, ವಾಟ್ಸ್ಯಾಪ್‍ನಲ್ಲಿ ಯುವಜನರು ಸೇರಿದಂತೆ ಹಲವರು ಪೋಸ್ಟ್ ಮಾಡುವ ಅವಹೇಳನಕಾರಿ ಕಮೆಂಟ್‍ಗಳನ್ನು ಗಮನಿಸಿದರೆ, ಈ ಮೇಯರ್ ಕೂಡ ನಿಮ್ಮ ಮನೆಯಲ್ಲಿರುವ ಸಹೋದರಿಯರು, ತಾಯಂದಿರಂತೆ ಎಂದು ನಿಮಗೆ ನೆನಪಾಗಬೇಕು" ಎಂದಿದ್ದಾರೆ.

ವಿಪಕ್ಷಗಳು ಆಕೆಗೆ ಅಡ್ಡಿ ಪಡಿಸಲು ಯತ್ನಿಸಿದರೂ ಆಕೆ ತನ್ನ ಮಾತುಗಳನ್ನು ದಿಟ್ಟತನದಿಂದ ಮುಂದುವರಿಸಿದ್ದಾರೆ.

Ms. Arya Rajendran of Thiruvananthapuram (CPI(M) is the youngest Mayor in India. The BJP the main opposition in the Council has been running a personal vilification campaign against the young Mayor taunting her age and gender.Hear her response in the council the other day. pic.twitter.com/gxwHxcmPoi

— Thomas Isaac (@drthomasisaac) June 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X