Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಯಾವತಿಯನ್ನು ಅವಹೇಳನಕಾರಿಯಾಗಿ...

ಮಾಯಾವತಿಯನ್ನು ಅವಹೇಳನಕಾರಿಯಾಗಿ ವ್ಯಾಖ್ಯಾನಿಸಿದ ʼಅರ್ಬನ್ ಡಿಕ್ಷನರಿʼಗೆ ನೆಟ್ಟಿಗರಿಂದ ತರಾಟೆ

ವಾರ್ತಾಭಾರತಿವಾರ್ತಾಭಾರತಿ19 Jun 2021 6:20 PM IST
share
ಮಾಯಾವತಿಯನ್ನು ಅವಹೇಳನಕಾರಿಯಾಗಿ ವ್ಯಾಖ್ಯಾನಿಸಿದ ʼಅರ್ಬನ್ ಡಿಕ್ಷನರಿʼಗೆ ನೆಟ್ಟಿಗರಿಂದ ತರಾಟೆ

ಲಕ್ನೋ: ಮಾಜಿ ಉತ್ತರ ಪ್ರದೇಶ ಸಿಎಂ ಹಾಗೂ ಬಹುಜನ್ ಸಮಾಜ ಪಕ್ಷದ ಅಧಿನಾಯಕಿ ಮಾಯಾವತಿಯನ್ನು ಅವಹೇಳನಕಾರಿಯಾಗಿ ವ್ಯಾಖ್ಯಾನಿಸಿ ಪೋಸ್ಟ್ ಮಾಡಿದ ಅರ್ಬನ್ ಡಿಕ್ಷನರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಸರಕಾರ ಸೈಬರ್ ಘಟಕಕ್ಕೆ ಸೂಚನೆ ನೀಡಿದೆ. ಅರ್ಬನ್ ಡಿಕ್ಷನರಿಯ ಅವಹೇಳನಕಾರಿ ವ್ಯಾಖ್ಯಾನ ಖಂಡಿಸಿ ಸಾಮಾಜಿಕ ಜಾಲತಾಣಿಗರು #ಸಸ್ಪೆಂಡ್‍ಅರ್ಬನ್‍ಡಿಕ್ಷನರಿ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಅರ್ಬನ್ ಡಿಕ್ಷನರಿ, ಮಾಯಾವತಿಯನ್ನು ವ್ಯಾಖ್ಯಾನಿಸಿ ಹೀಗೆಂದು ಟ್ವೀಟ್ ಮಾಡಿತ್ತು- "ಮಾಯಾವತಿ, ಓರ್ವ ಅವಿವಾಹಿತ ಪೋರ್ನ್ ಸ್ಟಾರ್.  ಅಧಿಕಾರಕ್ಕಾಗಿ ಏನನ್ನು ಬೇಕಾದರೂ ಮಾಡಬಲ್ಲ ಮಹಿಳೆ, ಕಾನ್ಶೀರಾಮ್ ರ ರಹಸ್ಯ ಪತ್ನಿ ಹಾಗೂ ಮುಲಾಯಂ ಸಿಂಗ್ ರ ಮಾಜಿ ಗರ್ಲ್ ಫ್ರೆಂಡ್."

ಈ ಆಕ್ಷೇಪಾರ್ಹ ಟ್ವೀಟ್‍ಗೆ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾದ ನಂತರ ಉತ್ತರ ಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಗಳು ಸೈಬರ್ ಘಟಕಕ್ಕೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಈ ಹಿಂದೆ ಅರ್ಬನ್ ಡಿಕ್ಷನರಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕುರಿತಂತೆಯೂ ಇದೇ ರೀತಿ ಟ್ವೀಟ್ ಮಾಡಿತ್ತಲ್ಲದೆ "ಅಧಿಕಾರಕ್ಕೆ ಬರಲು ತನ್ನ ಸ್ನೇಹಿತರನ್ನೇ ವಂಚಿಸಿದ ವಂಚಕ" ಎಂದು ಕೇಜ್ರಿವಾಲ್ ಅವರನ್ನು ಅರ್ಬನ್ ಡಿಕ್ಷನರಿ ವ್ಯಾಖ್ಯಾನಿಸಿತ್ತು.

Dear @rsprasad @GoI_MeitY This is very serious. Take strong action against the culprits. @TwitterIndia @verified @TwitterSafety @manishm @amritat this is unacceptable. There must be some Indian guy behind this bot. Must be arrested. #SuspendUrbanDictionary https://t.co/789io2SK4T

— Dilip Mandal (@Profdilipmandal) June 18, 2021

Mayawati: An unmarried pornstar. A woman who can do everyt... https://t.co/TmodUktkN3 pic.twitter.com/qvLRb0Ykfa

— Urban Dictionary (@urbandictionary) June 18, 2021

Insult is not tolerated, politics has its place#SuspendUrbanDictionary pic.twitter.com/wlk5vlZQP4

— Ved Prakash (@ved_voice) June 18, 2021

In a caste, patriarchal society a lower level category woman has become the CM of the largest state for 4 times. This is a real pride for every woman in India
#BehanJiOurPride#SuspendUrbanDictionary #nationwithmayawathi #SuspendUrbanDictionary pic.twitter.com/TUmMvLLjMT

— Naresh(లక్ష్మి రామ్) (@Naresh63616939) June 18, 2021

#SuspendUrbanDictionary it is shameful mayawati ji is respected citizen and good leader of our country pic.twitter.com/11JUhlG8Gt

— Abhishek Gazwal (@gazwal) June 19, 2021

ADG Cyber Crime, UPPolice has been directed to immediately register an FIR against @urbandictionary for the derogatory & demeaning tweet. @TwitterIndia is being notified for action against the handle at their end. https://t.co/krbeeJyUeU

— UP POLICE (@Uppolice) June 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X