Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದಲ್ಲಿ ಲೆಕ್ಕಕ್ಕೆ ಸಿಗದ ಕೋವಿಡ್...

ಬಿಹಾರದಲ್ಲಿ ಲೆಕ್ಕಕ್ಕೆ ಸಿಗದ ಕೋವಿಡ್ ಸಾವುಗಳೆಷ್ಟು ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ20 Jun 2021 10:02 AM IST
share
ಬಿಹಾರದಲ್ಲಿ ಲೆಕ್ಕಕ್ಕೆ ಸಿಗದ ಕೋವಿಡ್ ಸಾವುಗಳೆಷ್ಟು ಗೊತ್ತೇ?

ಹೊಸದಿಲ್ಲಿ, ಜೂ.20: ಬಿಹಾರದಲ್ಲಿ 2021ರ ಮೊದಲ ಐದು ತಿಂಗಳಲ್ಲಿ 75 ಸಾವಿರ ಮಂದಿ 'ವಿವರಿಸಲಾಗದ ಕಾರಣ'ದಿಂದ ಮೃತಪಟ್ಟಿದ್ದಾರೆ ಎಂಬ ಅಂಶ ಇದೀಗ ಬಹಿರಂಗವಾಗಿದೆ. ಮಾರಕ ಕೋವಿಡ್-19 ಸಾಂಕ್ರಾಮಿಕದ ಅಲೆಯ ಅಟ್ಟಹಾಸದ ನಡುವೆ ಸರ್ಕಾರದ ಈ ಅಂಕಿಅಂಶಗಳು ಬೆಚ್ಚಿ ಬೀಳಿಸಿವೆ. ಇದು ರಾಜ್ಯ ಸರ್ಕಾರ ಘೋಷಿಸಿರುವ ಕೋವಿಡ್-19 ಸೋಂಕಿತರ ಸಾವಿರ ಸಂಖ್ಯೆಯ ಹತ್ತು ಪಟ್ಟು. ಸರ್ಕಾರ ಕೋವಿಡ್ ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸಿದೆ ಎನ್ನುವ ಅನುಮಾನ ಇದರಿಂದ ದಟ್ಟವಾಗುತ್ತದೆ ಎಂದು www.ndtv.com ವರದಿ ಮಾಡಿದೆ.

2019ರಲ್ಲಿ ಜನವರಿ- ಮೇ ತಿಂಗಳ ಅವಧಿಯಲ್ಲಿ ಬಿಹಾರದಲ್ಲಿ 1.3 ಲಕ್ಷ ಸಾವು ಸಂಭವಿಸಿತ್ತು. ಆದರೆ ಇದೇ ಅವಧಿಯಲ್ಲಿ 2021ರಲ್ಲಿ 2.2 ಲಕ್ಷ ಸಾವು ಸಂಭವಿಸಿದೆ ಎಂದು ರಾಜ್ಯದ ಸಿವಿಲ್ ರಿಜಿಸ್ಟ್ರೇಷನ್ ಸಿಸ್ಟಮ್‌ನ ಅಂಕಿಅಂಶಗಳು ಹೇಳುತ್ತವೆ. ಅಂದರೆ 82,500 ಹೆಚ್ಚು ಮಂದಿ ಈ ವರ್ಷ ಮೃತಪಟ್ಟಿದ್ದಾರೆ. ಈ ಪೈಕಿ ಅರ್ಧಕ್ಕಿಂತಲೂ ಹೆಚ್ಚು ಸಾವುಗಳು ಅಂದರೆ ಶೇಕಡ 62ರಷ್ಟು ಸಾವು ಈ ವರ್ಷದ ಮೇ ತಿಂಗಳಲ್ಲಿ ಸಂಭವಿಸಿದೆ.

ಬಿಹಾರ ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರ ಜನವರಿಯಿಂದ ಮೇ ವರೆಗೆ ಕೋವಿಡ್‌ನಿಂದ ಮೃತಪಟ್ಟಿರುವವರು 7,717. ಇದು ಕೂಡಾ ಸರ್ಕಾರ 3,951 ಹಳೆಯ ಸಾವಿನ ಲೆಕ್ಕವನ್ನು ಇತ್ತೀಚೆಗೆ ಸೇರಿಸಿದ ಬಳಿಕ ಆಗಿರುವ ಒಟ್ಟು ಸಂಖ್ಯೆ. ಈ ಸಾವುಗಳು ಯಾವಾಗ ಸಂಭವಿಸಿದೆ ಎಂದು ಅಧಿಕಾರಿಗಳು ಪ್ರಕಟಿಸಿಲ್ಲವಾದರೂ, ಈ ಸಾವುಗಳು 2021ರಲ್ಲಿ ಸಂಭವಿಸಿವೆ ಎಂದು ದಾಖಲಿಸಲಾಗಿದೆ.

ಇಷ್ಟಾಗಿಯೂ ಒಟ್ಟಾರೆ ಕೋವಿಡ್ ಸಾವಿನ ಅಧಿಕೃತ ಸಂಖ್ಯೆಗೂ ಸಿವಿಲ್ ರಿಜಿಸ್ಟ್ರೇಷನ್ ಸಿಸ್ಟಂನಲ್ಲಿ ದಾಖಲಾಗಿರುವ ಹೆಚ್ಚುವರಿ ಸಾವಿನ ಸಂಖ್ಯೆಗೂ 74,808 ವ್ಯತ್ಯಾಸ ಕಂಡುಬಂದಿದೆ. ಅಂಕಿಅಂಶಗಳನ್ನು ಪರಿಷ್ಕರಿಸಿದ ಬಳಿಕ ಇನ್ನೂ ಲೆಕ್ಕ ಪ್ರಕಟಿಸದ ಕೋವಿಡ್ ಸಾವುಗಳು ರಾಜ್ಯದಲ್ಲಿ ಇವೆಯೇ ಎನ್ನುವ ಪ್ರಶ್ನೆಯನ್ನು ಇದು ಮೂಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X