Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯೋಗದಿಂದ ಸ್ವಸ್ಥ ದೇಶ ಕಟ್ಟಲು ಸಾಧ್ಯ:...

ಯೋಗದಿಂದ ಸ್ವಸ್ಥ ದೇಶ ಕಟ್ಟಲು ಸಾಧ್ಯ: ಯೋಗ ಗುರು ಡಾ.ಎನ್.ಆರಾಧ್ಯ

ವಾರ್ತಾಭಾರತಿವಾರ್ತಾಭಾರತಿ21 Jun 2021 11:33 PM IST
share

ಬೆಂಗಳೂರು, ಜೂ.21: ವಿಶ್ವದಾದ್ಯಂತ ಆಚರಿಸುವ ಯೋಗ ಭಾರತದ ಸನಾತನ ಧರ್ಮದ ಕೊಡುಗೆಯಾಗಿದೆ. ಹೀಗಾಗಿಯೇ ಉಳಿದೆಲ್ಲ ದೇಶಗಳಿಗಿಂತ ನಾವು ಯೋಗವನ್ನು ಹೆಚ್ಚಾಗಿ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇದರಿಂದ ಉತ್ತಮ ಸಮಾಜ, ಅದರ ಮೂಲಕ ಸ್ವಸ್ಥ ದೇಶ ಕಟ್ಟಲು ಸಾಧ್ಯ ಎಂದು ಯೋಗ ಗುರು ಡಾ.ಎನ್.ಆರಾಧ್ಯ ಹೇಳಿದರು.

ಸೋಮವಾರ ಯೋಗಗಂಗೋತ್ರಿಯಿಂದ ಆನ್‍ಲೈನ್‍ನಲ್ಲಿ 7ನೆ ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಮಾತನಾಡಿ, ಯೋಗವು ನಿಸರ್ಗದ ಭಾಗವಾಗಿದೆ. ನಿಸರ್ಗ ಕಾಪಾಡುವುದರಿಂದ ಮರಗಳು, ಪ್ರಾಣಿ ಪಕ್ಷಿಗಳು ಹಾಗೂ ಮನುಷ್ಯರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಯುವಜನತೆಯು ಹೆಚ್ಚು ಹೆಚ್ಚು ಯೋಗವನ್ನು ಜೀವನದಲ್ಲಿ ಅಳವಡಿಸಿಕೊಂಡು ಆರೋಗ್ಯವಂತರಾಗಬೇಕೆಂದು ಕರೆ ನೀಡಿ ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆಗೆ ಶುಭಾಶಯ ತಿಳಿಸಿದರು.

ಕೆಆರ್‍ಐಡಿಎಲ್ ಅಧ್ಯಕ್ಷ ಎಂ.ರುದ್ರೇಶ್ ಮಾತನಾಡಿ, ಯೋಗಾಭ್ಯಾಸವನ್ನು ಮಾಡುವುದರಿಂದ ಆರೋಗ್ಯವಾಗಿದ್ದೇನೆ. ಅದೇ ರೀತಿ ಜನರು ಕೂಡ ಯೋಗ ಮಾಡಿ ಆರೋಗ್ಯ ಕಾಪಾಡಿಕೊಂಡು ರೋಗಮುಕ್ತ ದೇಶ ಕಟ್ಟಲು ಜೈಜೋಡಿಸಬೇಕೆಂದು ಕರೆ ನೀಡಿದರು.

ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಮೊದಲಿಗೆ ಯೋಗ ನೃತ್ಯ ಮಕ್ಕಳಿಂದ ಯೋಗ ಪ್ರದರ್ಶನ ಹಾಗೂ ಯೋಗ ವಿನ್ಯಾಸ ಪ್ರದರ್ಶನಗಳಿದ್ದವು. ಬಳಿಕ ಯೋಗ ಗಂಗೋತ್ರಿ ಸಂಸ್ಥೆಯ ಯೋಗಗುರು ಡಾ.ಎನ್.ಆರಾಧ್ಯ ಗುರೂಜಿಯವರು ಕೇಂದ್ರ ಸರಕಾರದ ಆಯುಷ್ ಇಲಾಖೆ ಸಿದ್ಧಪಡಿಸಿದ ಶಿಷ್ಟಾಚಾರ ಪದ್ಧತಿಯ ಯೋಗಕ್ರಮಗಳ ಅಭ್ಯಾಸವನ್ನು ಮಾಡಿಸಿದರು.

ಈ ಸಂದರ್ಭದಲ್ಲಿ ಗುರೂಜಿಯವರು ಯೋಗಗಂಗೋತ್ರಿ ಸಂಸ್ಥೆಯಿಂದ ನಡೆಸಲಾಗುತ್ತಿರುವ ಆನ್‍ಲೈನ್ ತರಗತಿಗಳಿಗೆ ಸೇರಿ ಉತ್ತಮ ಆರೋಗ್ಯ ಹೊಂದಬೇಕು ಎಂದು ಕರೆ ಕೊಟ್ಟರು.

ಈ ಕಾರ್ಯಕ್ರಮವು ‘ನೀಲು ಆರಾಧ್ಯ’ ಹಾಗೂ ‘ಯೋಗಗಂಗೋತ್ರಿ’ಯ ಫೇಸ್ಬುಕ್ ಪೇಜ್‍ನಲ್ಲಿ ನೇರ ಪ್ರಸಾರವಾಗಿದ್ದು, ಸಾರ್ವಜನಿಕರು ವೀಕ್ಷಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8884646108, 8431499898, 9845645230 ಹಾಗೂ ಫೇಸ್ಬುಕ್ ಲೈವ್: ನೀಲು ಆರಾಧ್ಯ, ಯೋಗ ಗಂಗೋತ್ರಿ ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X