Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕೋವಿಡ್ ಸೋಂಕಿಗೆ ತುತ್ತಾಗಿದ್ದೆ": ತಮ್ಮ...

"ಕೋವಿಡ್ ಸೋಂಕಿಗೆ ತುತ್ತಾಗಿದ್ದೆ": ತಮ್ಮ ಎರಡು ತಿಂಗಳು ಗೈರಿಗೆ ಕಾರಣ ನೀಡಿದ ಅರ್ನಬ್ ಗೋಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ22 Jun 2021 8:01 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೋವಿಡ್ ಸೋಂಕಿಗೆ ತುತ್ತಾಗಿದ್ದೆ: ತಮ್ಮ ಎರಡು ತಿಂಗಳು ಗೈರಿಗೆ ಕಾರಣ ನೀಡಿದ ಅರ್ನಬ್ ಗೋಸ್ವಾಮಿ

ಹೊಸದಿಲ್ಲಿ : ಸುಮಾರು ಎರಡು ತಿಂಗಳು ರಿಪಬ್ಲಿಕ್ ಟಿವಿಯಿಂದ ಮರೆಯಾಗಿದ್ದ ಅದರ ಸ್ಥಾಪಕ ಮತ್ತು ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ  ಕೊನೆಗೂ ತಮ್ಮ ಅನುಪಸ್ಥಿತಿಯ ರಹಸ್ಯ ಬಿಚ್ಚಿಟ್ಟಿದ್ದಾರೆ. ಸೋಮವಾರ ರಾತ್ರಿ ತಮ್ಮ ಪ್ರೈಮ್ ಟೈಮ್ ಟಿವಿ ಡಿಬೇಟ್ ಮತ್ತೆ ಆರಂಭಿಸಿದ ಅರ್ನಬ್, ತಾವು ಕೋವಿಡ್-19 ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದುದಾಗಿ ಮಾಹಿತಿ ನೀಡಿದ್ದಾರೆ.

"ನಾನೇಕೆ ದೂರವಿದ್ದೆ ಎಂಬುದರ ಕುರಿತು ಮೊದಲು ನಿಮಗೆ  ಹೇಳುತ್ತೇನೆ. ಅಥವಾ ನಾನು ಅನಿವಾರ್ಯವಾಗಿ ದೂರ ಉಳಿಯಬೇಕಾಯಿತು ಎನ್ನಬೇಕೇ? ಇಲ್ಲ, ನಾನೇನೂ ದೀರ್ಘ ರಜೆ ಮೇಲೆ ಹೋಗಿರಲಿಲ್ಲ, ನಾನು ವಿದೇಶಕ್ಕೂ ಪ್ರಯಾಣಿಸಲಿಲ್ಲ. ಎಪ್ರಿಲ್ ಅಂತ್ಯ ಹಾಗೂ ಮೇ ಪ್ರಥಮಾರ್ಧ, ಹೆಚ್ಚುಕಡಿಮೆ ಮೇ ತಿಂಗಳ ಹೆಚ್ಚಿನ ದಿನಗಳಲ್ಲಿ ನಾನು ಕೋವಿಡ್ ವಿರುದ್ಧ  ಹೋರಾಡಿದ್ದೆ. ನಿಮ್ಮಲ್ಲಿ ಹಲವರಿಗೆ ಆದಂತೆ ಈ ವೈರಸ್ ನನ್ನ ದೇಹವನ್ನು ಪರೀಕ್ಷಿಸಿದೆ," ಎಂದು ಅವರು ಹೇಳಿದ್ದಾರೆ.

ತಾವು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾಗಿ ಹಾಗೂ ಡಿಸ್ಚಾರ್ಜ್ ಆದ ನಂತರ ವೈದ್ಯರ ಕಟ್ಟುನಿಟ್ಟಿನ ಸೂಚನೆ ಮೇರೆಗೆ ವಿಶ್ರಾಂತಿ ಪಡೆದಿದ್ದಾಗಿ ತಿಳಿಸಿದ ಅವರು ಈಗ ತಾವು  ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾಗಿ ಹಾಗೂ ಪ್ರತಿ ರಾತ್ರಿ ಟಿವಿ ಕಾರ್ಯಕ್ರಮದಲ್ಲಿ ತಮ್ಮ  ಅಭಿಮಾನಿಗಳ ಜತೆಗೆ ತಪ್ಪದೇ ಇರಲು ಸಿದ್ಧವಿರುವುದಾಗಿಯೂ ಅವರು ಹೇಳಿಕೊಂಡರು.

"ನಿಮ್ಮೆಲ್ಲರ ಪ್ರೀತಿ ವಿಶ್ವಾಸಗಳೊಂದಿಗೆ ರಿಪಬ್ಲಿಕ್ ವಾಹಿನಿಯನ್ನು ಆದಷ್ಟು ಹೆಚ್ಚು ಭಾಷೆಗಳಲ್ಲಿ ಹೊರತರುತ್ತೇನೆ" ಅವರು ಹೇಳಿದ್ದಾರೆ. ಅವರು ಟಿವಿ ಕಾರ್ಯಕ್ರಮಗಳಲ್ಲಿ ಕಳೆದೆರಡು ತಿಂಗಳಲ್ಲಿ ಕಾಣಿಸಿಕೊಳ್ಳದೇ ಇದ್ದಾಗ ಅವರ ಆರೋಗ್ಯದ ಕುರಿತು ಊಹಾಪೋಹಗಳು ಹರಡಿದ್ದವು.

ಪಶ್ಚಿಮ ಬಂಗಾಳ ಚುನಾವಣೆಯ ಮತ ಎಣಿಕೆಯ ದಿನ ಅವರು ಕೊನೆಯ ಬಾರಿ ಟಿವಿಯಲ್ಲಿ ಕಾಣಿಸಿಕೊಂಡಿದ್ದರಲ್ಲದೆ ಟಿಎಂಸಿ ಗೆಲುವು ಸಾಧಿಸಲಿದೆ ಎಂಬುದು ಸ್ಪಷ್ಟವಾಗುತ್ತಿದ್ದಂತೆಯೇ ಮರೆಯಾಗಿದ್ದರು ಎಂದು ವರದಿ ಉಲ್ಲೇಖಿಸಿದೆ.

#ArnabIsBack | Being on air at 9 pm is a part of my life. It is like returning home to me: Arnab Goswami #LIVE on Republic TV; Tune in to watch here - https://t.co/rGQJsiKgt2 pic.twitter.com/UZ2z4cHvMt

— Republic (@republic) June 21, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X