Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊವ್ಯಾಕ್ಸಿನ್ ಶೇ. 77.8ರಷ್ಟು...

ಕೊವ್ಯಾಕ್ಸಿನ್ ಶೇ. 77.8ರಷ್ಟು ಪರಿಣಾಮಕಾರಿ: ಮೂರನೆ ಹಂತದ ಟ್ರಯಲ್ ನಲ್ಲಿ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ22 Jun 2021 11:40 PM IST
share
ಕೊವ್ಯಾಕ್ಸಿನ್ ಶೇ. 77.8ರಷ್ಟು ಪರಿಣಾಮಕಾರಿ: ಮೂರನೆ ಹಂತದ ಟ್ರಯಲ್ ನಲ್ಲಿ ಬಹಿರಂಗ

ಹೊಸದಿಲ್ಲಿ, ಜೂ. 22: ಕೋವಿಡ್ ನಿಂದ ರಕ್ಷಿಸುವಲ್ಲಿ ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಶೇ. 77.8 ಪರಿಣಾಮಕಾರಿ ಎಂದು ದೇಶಾದ್ಯಂತದಿಂದ ಪಾಲ್ಗೊಂಡ 25,800 ಮಂದಿ ಮೇಲೆ ನಡೆಸಲಾದ 3ನೇ ಹಂತದ ಟ್ರಯಲ್ ನ ದತ್ತಾಂಶ ತಿಳಿಸಿದೆ. ಟ್ರಯಲ್ ನ ದತ್ತಾಂಶ ಹಾಗೂ ಫಲಿತಾಂಶವನ್ನು ಮಂಗಳವಾರ ಡಿಸಿಜಿಐ (ಭಾರತದ ಔಷಧಿ ಮಹಾನಿರ್ದೇಶನಾಲಯ)ಯ ವಿಷಯ ತಜ್ಞರ ಸಮಿತಿ ಪರಿಶೀಲನೆ ನಡೆಸಿದೆ ಹಾಗೂ ಅನುಮೋದನೆ ನೀಡಿದೆ. 

ದತ್ತಾಂಶವನ್ನು ವಾರಾಂತ್ಯದಲ್ಲಿ ಡಿಸಿಜಿಐಗೆ ಸಲ್ಲಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ದತ್ತಾಂಶವನ್ನು ಇದುವರೆಗೆ ಅಂತರ್ರಾಷ್ಟ್ರೀಯ ಮಾನ್ಯತೆ ಪಡೆದ, ವಿದ್ವತ್ಪೂರ್ಣ ಪತ್ರಿಕೆಯಲ್ಲಿ ಪ್ರಕಟಿಸಿಲ್ಲ. ಡಿಸಿಜಿಐಗೆ ಸಲ್ಲಿಸಿದ ಬಳಿಕ ಮಾತ್ರವೇ ಪ್ರಕಟಿಸಲಾಗುತ್ತದೆ ಎಂದು ಈ ತಿಂಗಳ ಆರಂಭದಲ್ಲಿ ಭಾರತ್ ಬಯೋಟೆಕ್ ಹೇಳಿತ್ತು. ಮೂರನೇ ಹಂತದ ಟ್ರಯಲ್ ನ ಫಲಿತಾಂಶದ ಮೊದಲ ಮಧ್ಯಂತರ ವಿಶ್ಲೇಷಣೆಯನ್ನು ಮಾರ್ಚ್ ನಲ್ಲಿ ಸಲ್ಲಿಸಲಾಗಿತ್ತು. 

ಇದು ಮೊದಲು ಸೋಂಕಿಗೆ ಒಳಗಾಗದೆ ಎರಡನೇ ಡೋಸ್ ತೆಗೆದುಕೊಂಡವರಿಗೆ ಕೋವಿಡ್ ಸೋಂಕಿನಿಂದ ಕೊವ್ಯಾಕ್ಸಿನ್ ಶೇ. 81 ಪರಿಣಾಮಕಾರಿ ರಕ್ಷಣೆ ನೀಡಿರುವುದನ್ನು ಬಹಿರಂಗಪಡಿಸಿದೆ. ಈ ಹಂತದಲ್ಲಿ ಲಭ್ಯವಿದ್ದ ದತ್ತಾಂಶ ಹಾಗೂ ವಿಶ್ಲೇಷಣೆ ಕೂಡ ಕೋವಿಡ್ ಸೋಂಕಿನ ಪ್ರಕರಣಗಳಿಂದ ಆಸ್ಪತ್ರೆಗೆ ದಾಖಲಾಗುವ ಪ್ರಮೇಯವನ್ನು ಕೊವ್ಯಾಕ್ಸಿನ್ ಶೇ. 100ರಷ್ಟು ಕಡಿಮೆ ಮಾಡಿರುವುದನ್ನು ತೋರಿಸಿದೆ. 

ಮೂರನೇ ಹಂತದ ದತ್ತಾಂಶದ ಅನುಮೋದನೆ ಭಾರತ್ ಬಯೋಟೆಕ್ ಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಇಯುಎಲ್ (ತುರ್ತು ಬಳಕೆಗೆ ಪರಿಗಣನೆ) ಪಡೆಯಲು ನೆರವು ನೀಡುವ ಸಾಧ್ಯತೆ ಇದೆ. ಅಗತ್ಯ ಇರುವ ದತ್ತಾಂಶ ಹಾಗೂ ದಾಖಲೆಗಳನ್ನು ಅಂತಿಮವಾಗಿ ಸಲ್ಲಿಸಲು ಮಾರ್ಗಸೂಚಿ ಕುರಿತು ಚರ್ಚೆ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳೊಂದಿಗೆ ‘ಸಲ್ಲಿಕೆ ಪೂರ್ವ’ ಸಭೆಯನ್ನು ಭಾರತ್ ಬಯೋಟೆಕ್ ಬುಧವಾರ ನಡೆಸುವ ಸಾಧ್ಯತೆ ಇದೆ. ಭಾರತ್ ಬಯೋಟೆಕ್ ಅಗತ್ಯ ಇರುವ ಶೇ. 90ರಷ್ಟು ದಾಖಲೆಗಳನ್ನು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಿದೆ. ಕೊವ್ಯಾಕ್ಸಿನ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮತಿ ಸೆಪ್ಟಂಬರ್ ಒಳಗೆ ಸಿಗುವ ನಿರೀಕ್ಷೆ ಇದೆ ಎಂದು ಕಳೆದ ತಿಂಗಳು ಭಾರತ್ ಬಯೋಟೆಕ್ ಹೇಳಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X