Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರದಲ್ಲಿ ಮೈತ್ರಿ ಸರಕಾರಕ್ಕೆ...

ಮಹಾರಾಷ್ಟ್ರದಲ್ಲಿ ಮೈತ್ರಿ ಸರಕಾರಕ್ಕೆ ಕಾಂಗ್ರೆಸ್ ಬೆಂಬಲ ಹಿಂತೆಗೆದುಕೊಳ್ಳುವುದಿಲ್ಲ: ಪೃಥ್ವಿರಾಜ್ ಚವಾಣ್

ಶಿವಸೇನೆಯ ಅಸಮಾಧಾನ ತಣಿಸಲು ಮಾಜಿ ಸಿಎಂ ಯತ್ನ

ವಾರ್ತಾಭಾರತಿವಾರ್ತಾಭಾರತಿ23 Jun 2021 9:32 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಹಾರಾಷ್ಟ್ರದಲ್ಲಿ ಮೈತ್ರಿ ಸರಕಾರಕ್ಕೆ ಕಾಂಗ್ರೆಸ್ ಬೆಂಬಲ ಹಿಂತೆಗೆದುಕೊಳ್ಳುವುದಿಲ್ಲ: ಪೃಥ್ವಿರಾಜ್ ಚವಾಣ್

ಮುಂಬಯಿ: ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಸರಕಾರವನ್ನು ಮುರಿಯುವ ಉದ್ದೇಶ ಕಾಂಗ್ರೆಸ್ಸಿಗೆ ಇಲ್ಲ ಹಾಗೂ ಮೈತ್ರಿ ಸರಕಾರವನ್ನು ಪೂರ್ಣ ಐದು ವರ್ಷಗಳ ಕಾಲ ನಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಬುಧವಾರ ಹೇಳಿದ್ದಾರೆ.

" ಮೂರು ಪಕ್ಷಗಳು ಮೈತ್ರಿ ಮಾಡಿಕೊಂಡು ರಚಿಸಿರುವ ಮಹಾ ವಿಕಾಸ್ ಅಘಾಡಿ ಸರಕಾರವನ್ನು ಕಾಂಗ್ರೆಸ್ ಮುರಿಯುವುದಿಲ್ಲ. ಮಹಾ ವಿಕಾಸ್ ಅಘಾಡಿ ಸರಕಾರವು ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರೈಸುತ್ತದೆ ಎಂದು ನಮಗೆ ಸಂಪೂರ್ಣ ವಿಶ್ವಾಸವಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಲು ಈ ಮೈತ್ರಿ ರೂಪುಗೊಂಡಿದೆ. ಆದ್ದರಿಂದ ಸರಕಾರಕ್ಕೆ ಕಾಂಗ್ರೆಸ್ ಕಡೆಯಿಂದ ಬೆಂಬಲವನ್ನು ಹಿಂತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ”ಎಂದು The Indian Express ಗೆ ತಿಳಿಸಿದರು.

ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂಬ ಎಂಪಿಸಿಸಿ ಮುಖ್ಯಸ್ಥ ನಾನಾ ಪಟೋಲೆ ಅವರ ಹೇಳಿಕೆಗೆ ಎಂವಿಎ ಸರಕಾರದಲ್ಲಿ ಉಂಟಾದ ಅಸಮಾಧಾನದ ಹಿನ್ನೆಲೆಯಲ್ಲಿ ಚವಾಣ್ ಅವರ ಈ ಪ್ರತಿಕ್ರಿಯೆ ಬಂದಿದೆ.

 ಮುಂಬೈ ಕಾಂಗ್ರೆಸ್ ಮುಖ್ಯಸ್ಥ ಭಾಯ್ ಜಗ್ತಾಪ್ ಕೂಡ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ವಾಸ್ತವವಾಗಿ, ಪಟೋಲೆ ಅವರು ಮುಖ್ಯಮಂತ್ರಿಯಾಗುವ ಬಯಕೆಯನ್ನೂ ಸಹ ವ್ಯಕ್ತಪಡಿಸಿದ್ದಾರೆ. ಇದು ವಿಶೇಷವಾಗಿ ಶಿವಸೇನೆಗೆ ಅಸಮಾಧಾನವನ್ನುಂಟು ಮಾಡಿದೆ.  ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕಳೆದ ವಾರ ಪಕ್ಷದ ಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಮೇಲೆ ಪರೋಕ್ಷವಾಗಿ ವಾಗ್ದಾಳಿ ಮಾಡಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X