Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಸಂಬಂಧಿ ಉತ್ಪನ್ನಗಳ ಮೇಲೆ...

ಕೋವಿಡ್ ಸಂಬಂಧಿ ಉತ್ಪನ್ನಗಳ ಮೇಲೆ ಜಗತ್ತಿನಲ್ಲಿಯೇ ಗರಿಷ್ಠ ಆಮದು ಸುಂಕ ವಿಧಿಸುತ್ತಿರುವ ಭಾರತ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ23 Jun 2021 5:14 PM IST
share
ಕೋವಿಡ್ ಸಂಬಂಧಿ ಉತ್ಪನ್ನಗಳ ಮೇಲೆ ಜಗತ್ತಿನಲ್ಲಿಯೇ ಗರಿಷ್ಠ ಆಮದು ಸುಂಕ ವಿಧಿಸುತ್ತಿರುವ ಭಾರತ: ಅಧ್ಯಯನ ವರದಿ

ಚೆನ್ನೈ: ಕೋವಿಡ್-19 ಸಂಬಂಧಿತ ಉತ್ಪನ್ನಗಳಾದ ಟೆಸ್ಟ್ ಕಿಟ್‍ಗಳು, ಸ್ವಾಬ್‍ಗಳು, ಸ್ಟೆರಿಲೈಝೇಶನ್ ಉತ್ಪನ್ನಗಳು,   ವೈರಾಣು ನಾಶಕಗಳು, ಪಿಪಿಇ ಕಿಟ್‍ಗಳು, ಇನ್‍ಫ್ರಾರೆಡ್ ಥರ್ಮಾಮೀಟರ್‍ಗಳು  ಹಾಗೂ ಲಸಿಕೆಗೆ ಅಗತ್ಯವಿರುವ ಕಚ್ಛಾ ವಸ್ತುಗಳ ಮೇಲೆ ಜಗತ್ತಿನಲ್ಲಿಯೇ ಗರಿಷ್ಠ ಆಮದು ಸುಂಕ ವಿಧಿಸುವ ದೇಶ ಭಾರತವಾಗಿದೆ ಎಂದು timesofindia.com ವರದಿ ಮಾಡಿದೆ.

ಮುಂಬೈಯ ಇಂದಿರಾ ಗಾಂಧಿ ಇನ್‍ಸ್ಟಿಟ್ಯೂಟ್ ಆಫ್ ಡೆವಲೆಪ್ಮೆಂಟ್ ರಿಸರ್ಚ್  ತಜ್ಞರು ನಡೆಸಿದ ಅಧ್ಯಯನದಲ್ಲಿ ಮೇಲಿನ ವಿಚಾರ ತಿಳಿದು ಬಂದಿದೆ. ಭಾರತದಲ್ಲಿ ಎಲ್ಲಾ ಕೋವಿಡ್ ಸಂಬಂಧಿ ಉತ್ಪನ್ನಗಳ ಮೇಲಿನ ಆಮದು ಸುಂಕ ಶೇ15.2ರಷ್ಟಾಗಿದ್ದು, ಚೀನಾಗೆ  ಹೋಲಿಸಿದಾಗ ಇದು ಎರಡು ಪಟ್ಟು ಹೆಚ್ಚಾಗಿದ್ದರೆ ಅಮೆರಿಕಾಗೆ ಹೋಲಿಸಿದರೆ ಏಳು ಪಟ್ಟು ಅಧಿಕವಾಗಿದೆ.  ಕೆಲ ಆರ್ಥಿಕವಾಗಿ ಹಿಂದುಳಿದ ದೇಶಗಳಾದ ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶಗಳ ಆಮದು ಸುಂಕಗಳಿಗಿಂತಲೂ ಭಾರತ ವಿಧಿಸುವ ಆಮದು ಸುಂಕ ಶೇ60ರಷ್ಟು ಅಧಿಕವಾಗಿದೆ ಎಂದು ಅಧ್ಯಯನ ಕಂಡುಕೊಂಡಿದೆ.

ಯುನೈಟೆಡ್ ನೇಷನ್ಸ್ ಕಾನ್ಫರೆನ್ಸ್ ಆನ್ ಟ್ರೇಡ್ ಎಂಡ್ ಡೆವಲಪ್ಮೆಂಟ್ ಮತ್ತು  ಆರ್ಗನೈಝೇಶನ್ ಫಾರ್ ಇಕನಾಮಿಕ್ ಕೊ-ಆಪರೇಷನ್ ಎಂಡ್ ಡೆವಲೆಪ್ಮೆಂಟ್ ಒದಗಿಸಿದ ಅಂಕಿಅಂಶಗಳಿಂದ ಮೇಲಿನ ಮಾಹಿತಿ ಸಂಗ್ರಹಿಸಲಾಗಿದೆ.

ಎಪ್ರಿಲ್ 2020 ಹಾಗೂ ಫೆಬ್ರವರಿ 2021ರ ನಡುವೆ ಎಲ್ಲಾ ಕೋವಿಡ್ ಸಂಬಂಧಿ ಉತ್ಪನ್ನಗಳ ಆಮದು  ಪ್ರಮಾಣ ಭಾರತದಲ್ಲಿ ಹೆಚ್ಚಾಗಿದೆ. ಈ ವರ್ಷದ ಎಪ್ರಿಲ್ ತಿಂಗಳಲ್ಲಿ ಕೇಂದ್ರ ಸರಕಾರ  ಆಕ್ಸಿಜನ್, ಕೋವಿಡ್ ಲಸಿಕೆಗಳು ಹಾಗೂ ಆಕ್ಸಿಜನ್ ಸಂಬಂಧಿ ಉಪಕರಣಗಳ  ಮೇಲಿನ ಕಸ್ಟಮ್ಸ್ ಸುಂಕವನ್ನು ಮೂರು ತಿಂಗಳ ಮಟ್ಟಿಗೆ ಮನ್ನಾ ಮಾಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X